Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರಾವಣ ಮಾಸ ಪವಿತ್ರವಾದ ಮಾಸ :ಡಾ.ಚನ್ನಮಲ್ಲ ಶ್ರೀ
(ರಾಜ್ಯ ) ಜಿಲ್ಲೆ

ಶ್ರಾವಣ ಮಾಸ ಪವಿತ್ರವಾದ ಮಾಸ :ಡಾ.ಚನ್ನಮಲ್ಲ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವರ್ಷದ ೧೨ ತಿಂಗಳಲ್ಲಿ ಒಂದು ಪವಿತ್ರವಾದ ಮಾಸ ವೆಂದರೆ ಅದು ಶ್ರಾವಣ ಮಾಸ ಈ ಮಾಸದಲ್ಲಿ ಬಹಳ ವಿಶೇಷವಾಗಿ ಆಚರಿಸುವುದರೊಂದಿಗೆ ನಾವು ಒಳ್ಳೇಯದನ್ನು ಮಾತನಾಡಿ, ಒಳ್ಳೆಯದನ್ನು ಕೇಳಿ, ಒಳ್ಳೆಯ ಜಾಗಕ್ಕೆ ಹೋಗಿ, ಒಳ್ಳೆಯ ನುಡಿಗಳನ್ನು ಕೇಳಿ ಪಾಲಿಸಿಕೊಂಡು ಹೋದಾಗ ಮಾತ್ರ ಈ ತಿಂಗಳಿಗೆ ಒಂದು ಅರ್ಥ ಬರುತ್ತದೆ ಎಂದು ಬಡದಾಳದ ಡಾ.ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ಹೇಳಿದರು.
ಅವರು ತಾಲೂಕಿನ ದೇವರನಾವದಗಿ ಗ್ರಾಮದ ಮಲ್ಲಿಕಾರ್ಜುನ ಹಾಗೂ ಸೋಮೇಶ್ವರ ದೇವರ ಜಾತ್ರಾ ಮಹೋತ್ಸವದ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆಯನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು.
ಜಗತ್ತನಲ್ಲಿ ಮನೆ ಕಟ್ಟಬೇಕಾದರೆ ಬೇರೆ ಬೇರೆ ದೇಶದವರು ಮನೆಯ ಕೋಲಿಗೆ ಬೇರೆ ಬೇರೆ ಹೆಸರಿಡುತ್ತಾರೆ. ಆದರೆ ನಮ್ಮ ಭಾರತ ದೇಶದಲ್ಲಿ ದೇವರ ಕೋಲಿಗೆ ಭಾರತ ಎಂದು ಹೆಸರಿಡುತ್ತಾರೆ. ಇದು ನಮ್ಮ ಭಾರತ ದೇಶ ಕಲಿಸಿಕೊಟ್ಟ ಆಚಾರ, ವಿಚಾರ, ಸಂಪ್ರದಾಯ. ಇವತ್ತಿನ ದಿನಮಾನದಲ್ಲಿ ಪುರಾಣ ಪುಣ್ಯ ಕಥೆಗಳು ಏಕೆ ಹಚ್ಚುತ್ತಾರೆ ಅಂದರೆ ನಮ್ಮಲ್ಲಿರುವ ಅವಗುಣಗಳನ್ನು ತೊಲಗಿ ಶಿವಗುಣಗಳು ಬರಲಿ ಎಂದು ನಮ್ಮಲ್ಲಿ ಎರಡು ಮನಸುಗಳಿವೆ, ಒಂದು ಒಳ್ಳೆಯ ಮನಸು ಇನ್ನೊಂದು ಕೆಟ್ಟ ಮನಸು ಇವುಗಳಲ್ಲಿ ಒಳ್ಳೆಯದನ್ನು ಇಟ್ಟುಕೊಂಡು ಕೆಟ್ಟದ್ದನ್ನು ಹೊರಹಾಕುವ ಗುಣ ಬೇಳೆಸಿಕೊಳ್ಳಬೇಕು ಎಂದು ಭಕ್ತರಿಗೆ ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಕನ್ನೊಳ್ಳಿಯ ಷ.ಭ್ರ.ಸಿದ್ದಲಿಂಗ ಶಿವಾಚಾರ್ಯರು, ಜೈಯಣ್ಣ ಕುಲಕರ್ಣಿ, ಮಲ್ಲಿಕಾರ್ಜುನ ಯರಗಲ್ಲ ಮಾತನಾಡಿದರು.
ಅಶೋಕ ಯರಗಲ್ಲ ನೀರೂಪಿಸಿದರು, ಚನ್ನು ನಾರಾಯಣಪೂರ ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ವೇ.ಬಸಲಿಂಗಯ್ಯ ಹಿರೇಮಠ, ಕಮೀಟಿ ಅಧ್ಯಕ್ಷ ಬಸನಗೌಡ ಬಮ್ಮನಜೋಗಿ, ವೇ.ಶ್ರೀಶೈಲ ಮಠಪತಿ, ಶ್ರೀಶೈಲ ಬಾಲಪ್ಪಗೋಳ, ಹಸನ್ ನಧಾಫ್, ಡಾ.ಹರೀಶ ಕುಲಕರ್ಣಿ, ಸಿದ್ದಣ್ಣ ಯರಗಲ್ಲ, ಕುಮಾರಿ.ಅಭಿಲಾಷಾ ಗುಗ್ರಿ, ರವಿ ಉಕ್ಕಲಿ, ನಿಂಗಣ್ಣ ಬಿರಾದಾರ, ಡಾ.ಮಹಾಂತೇಶ ಹಿರೇಗೌಡರ, ಶಿವು ಬಮ್ಮನಜೋಗಿ, ಮಹೇಂದ್ರ ಗುಗ್ರಿ, ಸುರೇಶ ಒಡ್ಡರ, ರೇವಸಿದ್ದ ಬಡಿಗೇರ, ಶರಣು ಬಮ್ಮನಜೋಗಿ, ನಿಂಗಣ್ಣ ಸಿಂದಗಿ, ಮುದುಕ ಬಡಿಗೇರ, ಮಲಕಣ್ಣ ನೆಲ್ಲಗಿ, ಶಿಕ್ಷಕ ಮಹಾಂತೇಶ ಪೂಜಾರಿ, ರಾಜು ಬಾಲಪ್ಪಗೋಳ, ಜಗದೀಶ ದೇಸುಣಗಿ, ಸೇರಿದಂತೆ ಗ್ರಾಮದ ಮಲ್ಲಿಕಾರ್ಜುನ ದೇವರ ಭಕ್ತಾದಿಗಳು, ವಾಸುದೇವ ಬಲವಂತ ಫಡಕೆ ಸಂಘದ ಸದಸ್ಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.