Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯರನ್ನು ಸದಾ ಗೌರವಿಸಬೇಕು :ಪ್ರಾ. ಸಜ್ಜನ
(ರಾಜ್ಯ ) ಜಿಲ್ಲೆ

ಹಿರಿಯರನ್ನು ಸದಾ ಗೌರವಿಸಬೇಕು :ಪ್ರಾ. ಸಜ್ಜನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶತಾಯುಷಿ ಅಮ್ಮನಿಗೆ ಕಂದಾಯ ಇಲಾಖೆ ಮತ್ತು ಗ್ರಾಮಸ್ಥರಿಂದ ಗೌರವ ಸಮರ್ಪಣೆ

ಕಲಕೇರಿ: ಅಂತರ ರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನದ ಆಚರಣೆ ಪ್ರಯುಕ್ತ ಶತಾಯುಷಿ ಮತದಾರರಿಗೆ ಅಭಿನಂದಿಸುವ ಸಲುವಾಗಿ ಕರ್ನಾಟಕ ಸರಕಾರ, ಚುನಾವಣಾ ಆಯೋಗದ ನಿರ್ದೇಶನದಂತೆ ಕಂದಾಯ ಇಲಾಖೆಯ ಪರವಾಗಿ ಗ್ರಾಮದ ಶತಾಯುಷಿ ೧೦೧ ವರ್ಷದ ಮಾತೋಶ್ರೀ ಶ್ರೀಮತಿ ಗುರುಬಾಯಿ ಶಿವಲಿಂಗಯ್ಯ ಚಿಕ್ಕಮಠ ಅವರನ್ನು ಗ್ರಾಮ ಆಡಳಿತಾಧಿಕಾರಿ ಪ್ರಕಾಶ ಹೊಸಕೇರಿ ಹಾಗೂ ಗ್ರಾಮಸ್ಥರಿಂದ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು.
ಈ ವೇಳೆ ಹಿರಿಯ ಮಾತೋಶ್ರೀ ಶ್ರೀಮತಿ ಗುರುಬಾಯಿ ಶಿವಲಿಂಗಯ್ಯ ಚಿಕ್ಕಮಠ ಅವರನ್ನು ಕಂದಾಯ ಇಲಾಖೆಯ ಪರವಾಗಿ ಗೌರವಿಸಿ ಮಾತನಾಡಿದ ಗ್ರಾಮ ಆಡಳಿತಾಧಿಕಾರಿ ಪ್ರಕಾಶ ಹೊಸಕೇರಿ ಅವರು, ಸರಕಾರದ ಆದೇಶದಂತೆ ತಾಳಿಕೋಟಿ ತಾಲೂಕಿನ ಕಲಕೇರಿಯ ೧೦೧ ವರ್ಷದ ಹಿರಿಯ ಮಾತೋಶ್ರೀಯವನ್ನು ಗೌರವಿಸಲಾಗುತ್ತಿದೆ, ಇದು ನಮ್ಮ ಸೌಭಾಗ್ಯವಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಅವರ ಆಶಿರ್ವಾದವನ್ನು ಪಡೆದು ನಮ್ಮ ಜೀವನವನ್ನು ಪಾವನಗೊಳಿಸಿಕೊಳ್ಳೋಣ ಎಂದು ಹೇಳಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಎಸ್.ಬಿ.ಪಾಟೀಲ ಮತ್ತು ಆದರ್ಶ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಸಜ್ಜನ ಮಾತನಾಡಿದರು. ಸರಕಾರ ಮತ್ತು ಗ್ರಾಮಸ್ಥರ ಪರವಾಗಿ ಏರ್ಪಡಿಸಿದ ಗೌರವ ಸಮರ್ಪಣೆ ಕಾರ್ಯಕ್ರಮ ಅತ್ಯಂತ ವಿಶೇಷವಾಗಿದ್ದು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗದ್ದಗಿಮಠದ ಷ.ಬ್ರ.ಶ್ರೀಗುರು ಮಡಿವಾಳೇಶ್ವರ ಶಿವಾಚಾರ್ಯರು ಸೇರಿದಂತೆ ನೂರಾರು ಹಿರಿಯರು, ತಾಯಂದಿರು, ಹಿತೈಷಿಗಳು ಶತಾಯುಷಿ ಮಾತೆಯನ್ನು ಅತ್ಯಂತ ಗೌರವಪೂರ್ವಕವಾಗಿ ಸತ್ಕರಿಸಿ ಗೌರವಿಸಿದರಲ್ಲದೆ,ತೊಟ್ಟಿಲಿನಲ್ಲಿ ಕುಳ್ಳಿರಿಸಿ ತೂಗುವ ಮೂಲಕ ಇನ್ನೂ ಧೀರ್ಘಾಯುಷಿಯಾಗಿ ಆರೋಗ್ಯಪೂರ್ಣವಾಗಿ ಬಾಳಿ ಬದುಕಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ರಾಜಅಹ್ಮದ ಸಿರಸಗಿ, ಪರಶುರಾಮ ದೊರೆಗೋಳ, ವಿನೋದ ವಡಗೇರಿ, ಮುಖಂಡರಾದ ದೇವಿಂದ್ರ ಜಂಬಗಿ, ಸುಭಾಸ ಅಡಕಿ, ಎಸ್.ಸಿ.ಗುಮಶೆಟ್ಟಿ, ದುಂಡಯ್ಯ ಚಿಕ್ಕಮಠ, ಅರವಿಂದ ಬೇನಾಳ, ವಿಶ್ವನಾಥ ಚಿಕ್ಕಮಠ, ಶಂಕ್ರಯ್ಯ ಗಣಾಚಾರಿ, ಈರಯ್ಯ ಶಿವಲಿಂಗಯ್ಯ ಚಿಕ್ಕಮಠ, ರುದ್ರಸ್ವಾಮಿ ಚಿಕ್ಕಮಠ, ಶಿವುಕುಮಾರ ಪಡಶೆಟ್ಟಿ, ಜವಾಹರ ಕುಲಕರ್ಣಿ, ಗೂಳಪ್ಪ ವಡ್ಡೊಡಗಿ, ಡಾ.ಈರಣ್ಣ ಗುಮಶೆಟ್ಟಿ, ಸಿದ್ದಣ್ಣ ಚಳ್ಳಗಿ, ಬಸವಂತ್ರಾಯ ವಂದಾಲ, ಅನಿಲ ಕಪ್ಪಡಿಮಠ ಸೇರಿದಂತೆ ಇತರರು ಇದ್ದರು.

BIJAPUR NEWS udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.