Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎದೆಗೆ ಬಿದ್ದ ಅಕ್ಷರ ಭೂಮಿಗೆ ಬಿದ್ದ ಬೀಜ ಫಲ ಕೊಡದೆ ಇರದು
(ರಾಜ್ಯ ) ಜಿಲ್ಲೆ

ಎದೆಗೆ ಬಿದ್ದ ಅಕ್ಷರ ಭೂಮಿಗೆ ಬಿದ್ದ ಬೀಜ ಫಲ ಕೊಡದೆ ಇರದು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಝಳಕಿ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸನ್೨೦೨೫-೨೬ನೇ ಸಾಲಿನ ಸಂಸ್ಕೃತಿಕ ಕ್ರೀಡೆ, ರಾ. ಸೇ. ಯೋ, ರೇಡ್ ಕ್ರಾಸ್, ಸ್ಕೌಟ್ & ಗೈಡ್ಸ್ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಬಿ.ಎ., ಬಿ.ಕಾಮ್., ಬಿ.ಎಸ್.ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಉದ್ಘಾಟನೆಯನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಜ್ಯೋತಿಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿಗಳಿಗೆ ಬೇಕಾಗುವ ಶಿಕ್ಷಣ ಕೊಡೊದು ಶಿಕ್ಷಕರ ಕರ್ತವ್ಯ, ಅದನ್ನ ಉಪಯೋಗ ಪಡಿಸಿಕೊಂಡು ಜೀವನದಲ್ಲಿ ಪ್ರಗತಿ ಸಾಧಿಸೋದು ವಿದ್ಯಾರ್ಥಿಗಳ ಆದ್ಯಕರ್ತವ್ಯ ಎಂದರು, ನಮ್ಮ ಹಿರಿಯರು ಶಾಲಾ, ಕಾಲೇಜುಗಳಿಗೆ ದೇವಸ್ಥಾನ ಎಂದು ಶಿಕ್ಷಕರಿಗೆ ದೇವರು ಎಂದು ವಿದ್ಯಾರ್ಥಿಗಳಿಗೆ ಪೂಜಾರಿ ಸ್ಥಾನ ಕೊಟ್ಟಿರೋದು ಸುಮ್ಮನೆ ಅಲ್ಲ, ಶಾಲೆ ಮಠ ಮಾನ್ಯಗಳಿಗಿಂತ ದೊಡ್ಡದು, ಅದಕ್ಕಾಗಿ ಇವತ್ತು ಜಿಲ್ಲೆಯಲ್ಲಿ ಇರುವಂತಹ ಉನ್ನತ ಮಟ್ಟದ ಶಾಲಾ ಕಾಲೇಜುಗಳು ನಮ್ಮ ಇಂಡಿ ತಾಲೂಕಿನಲ್ಲಿ ಇರೋದು ನಮ್ಮ ಪುಣ್ಯ ಇದಕ್ಕೆಲ್ಲ ಕಾರಣ ನಮ್ಮ ಸರ್ಕಾರದ ಸಾಧನೆ ಎಂದರು.
ಜಿಲ್ಲೆಯಲ್ಲಿ ಇರುವಂತಹ ಕಾಲೇಜು ತಾಲೂಕಿನಲ್ಲಿವೆ, ತಾಲೂಕಿನಲ್ಲಿ ಇರುವಂತಹ ಕಾಲೆಜು ಝಳಕಿ ಎಂಬ ಗ್ರಾಮದಲ್ಲಿವೆ ಇದು ಹೆಮ್ಮೆಯ ವಿಷಯ, ಆದ್ದರಿಂದ ನಾವು ಯಾವತ್ತೂ ಯಾವುದೇ ಧರ್ಮಕ್ಕಾಗಲಿ, ಸಮುದಾಯಕ್ಕಾಗಲಿ ಅವಹೇಳನಕಾರಿ ಮಾತುಗಳ ಉಪಯೋಗ ಬೇಡಾ, ಧರ್ಮಸ್ಥಳದ ಸಂಗತಿ ನಮಗೆ ನೋವುಂಟು ಮಾಡಿದೆ ಇದಕ್ಕೆ ಕಾರಣ ನಮ್ಮಲ್ಲಿನ ಬುದ್ಧಿ, ಶಿಕ್ಷಣದಮಹತ್ವ ತಿಳಿಯದ ವ್ಯಕ್ತಿಗೆ ಎಲ್ಲವು ಒಂದೆ ಸಮಾನ ಎಂದು ಕಳವಳ ವ್ಯಕ್ತ ಪಡಿಸಿದರು.
ನಾದ ಕೆ. ಡಿ ಪ್ರೌಢಶಾಲೆ ಮುಖ್ಯ ಗುರು ಮಾತನಾಡಿ, ವಿದ್ಯೆ ಎನ್ನೋದು ಕೇವಲ ಅಂಕಗಳ, ಪ್ರಮಾಣ ಪತ್ರಗಳ ಕಾರ್ಖಾನೆ ಅಲ್ಲ, ಇದು ವಿದ್ಯಾರ್ಥೀಗಳ ಸಾಧನೆ, ಶಾಲಾ ಕಾಲೇಜ್ ಗಳಲ್ಲಿ ಸಂಸ್ಕೃತಿ, ನಡುವಳಿಕೆ, ಸಂಸ್ಕಾರಗಳ ಉದ್ಭವ ಸ್ಥಾನ, ಇದನ್ನು ಪೂಜಿಸಿದಾಗ ಮಾತ್ರ ಪ್ರಗತಿ ಸಾಧ್ಯ, ನಮ್ಮ ಭೀಮೆಯ ಒಡಲು ಎಷ್ಟೋ ಕವಿಗಳಿಗೆ, ಕಲಾವಿದರಿಗೆ, ಕೃತಿಗಳಿಗೆ, ಸಾಧು-ಸಂತರಿಗೆ ಜನ್ಮ್ ನೀಡಿದ ಪುಣ್ಯ ಭೂಮಿ ಇಂತಹ ಭೂಮಿಯಲ್ಲಿ ಹುಟ್ಟಿರೋದು ನಮ್ಮ ಪುಣ್ಯ, ಅದರಲ್ಲು ಒಂದು ಸಮಯದಲ್ಲಿ ಝಳಕಿ ಏನೋ ಇತ್ತು ಇವತ್ತು ಶಿಕ್ಷಣ ಕಾಶಿಯನ್ನಾಗಿ ನಮ್ಮ ಶಾಸಕರು ನಿರ್ಮಾಣ ಮಾಡಿದ್ದಾರೆ ಇದಕ್ಕೆಲ್ಲ ಅಭಿನಂದನೆ ಗೌರವಗಳು ಅವರಿಗೆ ಸಲ್ಲುತ್ತವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ತಾ.ಪಂ. ಸದಸ್ಯರು ಅಣ್ಣಪ್ಪ ತಳವಾರ, ಮಾಜಿ ಗಾ.ಪಂ.ಅಧ್ಯಕ್ಷರು ಶ್ರೀಮಂತ ಕಾಪಸೆ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ವಿವೇಕಾನಂದ ಉಘಾಡೆ ಮಾತನಾಡಿ ತಮ್ಮ ಅಭಿಪ್ರಾಯ ತಿಳಿಸಿದರು.
ನಾರಾಯಣ ಜಹಾಗಿರದಾರ, ಶಿವಲಿಂಗ ತುಪ್ಪದ, ಶಂಕರ ಬಿರಾದಾರ, ಹಣಮಂತ ಕೋಳಿ, ಡಾ. ಸಂತೋಷ ದಂಡ್ಯಾಗೋಳ, ರವಿಕುಮಾರ್ ಹೂಗಾರ,ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.