Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾನಿಯಾದ ಬೆಳೆ ಸಮೀಕ್ಷೆಗೆ ಆಗ್ರಹಿಸಿ ರೈತಸಂಘ ಮನವಿ
(ರಾಜ್ಯ ) ಜಿಲ್ಲೆ

ಹಾನಿಯಾದ ಬೆಳೆ ಸಮೀಕ್ಷೆಗೆ ಆಗ್ರಹಿಸಿ ರೈತಸಂಘ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅತಿವೃಷ್ಟಿ‌ ಮಳೆಯಿಂದ ಬೆಳೆಗಳು ಒಣಗಿ ಹೋಗುತ್ತಿವೆ. ಹೆಸರು, ಉದ್ದು, ಸೊಯಾಬಿನ್, ಹತ್ತಿ, ಮೆಕ್ಕೆಜೋಳ, ಸಜ್ಜೆ ಹಾಗೂ ತೊಗರಿ ಸೇರಿದಂತೆ ಅನೇಕ ಬೆಳೆಗಳು ಒಣಗಿ ಅನ್ನದಾತ ಸಂಕಷ್ಟದಲ್ಲಿದ್ದಾನೆ. ಈ ಕೂಡಲೇ ಹಾನಿಯಾದ ಬೆಳೆ ಸಮಿಕ್ಷೆ ನಡೆಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗಲಿ ಮತ್ತು ವಿಶೇಷ ಪರಿಹಾರ ನೀಡಬೇಕೆಂದು ಶಿರಸ್ತೆದಾರ ಎಸ್ ಆರ್ ಮುಜಗೊಂಡ ಅವರಿಗೆ
ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆ‌ರ್.ಎಸ್) ತಾಲೂಕಾ ಸಮಿತಿಯಿಂದ ಮನವಿ ಸಲ್ಲಿಸಿದರು.
ನಗರದ ತಾಲ್ಲೂಕು ಆಡಳಿತ ಸೌಧದ ಎದುರು ಪ್ರತಿಭಟಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ಭೀಮರಾಯ ಪೂಜಾರಿ ಮಾತನಾಡಿ, ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ, ಹೆಸರು ಉದ್ದು, ಸೊಯಾಬಿನ್, ಹತ್ತಿ ಬೆಳೆ, ಮೆಕ್ಕೆಜೋಳ, ಸಜ್ಜೆ ಉತ್ತಮ ಫಸಲು ಬಂದಾಗ ಬಂದರೆ ಮಾತ್ರ.‌ ಆದರೆ ಅದೆ ಬೆಳೆಗಳು ಕೈ ಕೊಟ್ಟಾಗ ಅನ್ನದಾತರ ಬದುಕು ಹಾಗೂ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಏನಾಗಿರಬಾರದು. ಅದಕ್ಕಾಗಿ ಅತ್ಯಂತ ಕಷ್ಟದ ಶೋಚನೀಯ ಪರಿಸ್ಥಿತಿಯಲ್ಲಿರುವ ಅನ್ನದಾತನ ಬದುಕಿಗೆ ಆಶ್ರಯಬೇಕಾಗಿದ್ದು ನಾಗರಿಕ ‌ಸಮಾಜದ ಸರಕಾರದ ಕರ್ತವ್ಯ.
ಈಗ ಕಲಬುರ್ಗಿ ಜಿಲ್ಲೆಯಂತೆ, ವಿಜಯಪುರ ಜಿಲ್ಲೆಯೂ ಅಪಾರ ಪ್ರಮಾಣದಲ್ಲಿ ತೊಗರಿ ಬೆಳೆಯುತ್ತಿದ್ದು, ಅಲ್ಲಿ ಸಿಗುವ ಸೌಲಭ್ಯ ಮತ್ತು ಸವಲತ್ತು ನಮ್ಮ ಜಿಲ್ಲೆಯ ರೈತರಿಗೆ ಸಿಗುವಂತಾಗಬೇಕು.
ನಮ್ಮ‌ ಜಿಲ್ಲೆಯ ರೈತರು ಸಾಲಶೂಲ‌ ಮಾಡಿ ರೈತರು ಬಿತ್ತನೆ ಮಾಡಿದ್ದು, ರಸಗೊಬ್ಬರ ಔಷದಿ ಹಾಗೂ ಇತರೆ ಅತೀ ಹೆಚ್ಚು ಖರ್ಚು ಮಾಡಿ ಸಾಲ‌ ಮಾಡಿದ್ದಾರೆ. ಆದರೆ ಇಂದು ಅತೀಯಾದ ಮಳೆಯಿಂದ ಎಲ್ಲಾ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತಿವೃಷ್ಠಿ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸಾಲದ ಬಾದೆ ತಾಳಲಾರದೆ ಸರಣಿ ರೈತರ ಆತ್ಮಹತ್ಯೆಯ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿವೆ.
ಇನ್ನು ಅತಿವೃಷ್ಠಿ ಮಳೆಯಿಂದ ತಾಲ್ಲೂಕಿನಾದ್ಯಾಂತ ಬಡವರ ಮನೆಗಳು ಬಿದ್ದಿವೆ, ಸರ್ಕಾರಿ ಉರ್ದು ಶಾಲೆಗಳು ಸೋರುತ್ತಿವೆ ಹಾಗೂ ಶಿಥಿಲಾವಸ್ಥೆಯಲ್ಲಿದ್ದು, ಇದರ ಬಗ್ಗೆ ಸರಿಯಾದ ಸಮೀಕ್ಷೆ ಮಾಡಿ ಎಲ್ಲಾ ಶಾಲೆಗಳನ್ನು ದುರಸ್ತಿ ಮತ್ತು ಹೊಸದಾಗಿ ಕಟ್ಟಡ ನಿರ್ಮಾಣ ಮಾಡಬೇಕು‌ ಹಾಗೂ ಹದಗೆಟ್ಟಿರುವ ರಸ್ತೆಗಳು ಸುಧಾರಣೆ ಮಾಡಬೇಕು‌ ಎಂದು ಮನವಿ ಸಲ್ಲಿಸಿದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.