Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ

ಕೃಷ್ಣ ಗಜಾನನ ಮಹಾಮಂಡಳದಿಂದ ಅನ್ನಪ್ರಸಾದ

ಬಸವ ಸಂಸ್ಕ್ರತಿ ಅಭಿಯಾನ ರಥಯಾತ್ರೆಗೆ ಮುಸ್ಲಿಂ ಬಾಂಧವರ ಗೌರವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಬಿಎಂಪಿ ಐದು ಮಹಾನಗರ ಪಾಲಿಕೆಗಳಾಗಿ ವಿಂಗಡನೆ
(ರಾಜ್ಯ ) ಜಿಲ್ಲೆ

ಬಿಬಿಎಂಪಿ ಐದು ಮಹಾನಗರ ಪಾಲಿಕೆಗಳಾಗಿ ವಿಂಗಡನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಬಿಎಂಪಿ ಇನ್ನು ಇತಿಹಾಸ | ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಇನ್ನು ಇತಿಹಾಸದ ಪುಟ ಸೇರಿದ್ದು, ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ರಾಜ್ಯ ಸರ್ಕಾರ ಬಿಬಿಎಂಪಿಯನ್ನು ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಮಹಾನಗರ ಪಾಲಿಕೆಗಳನ್ನಾಗಿ ರಚನೆ ಮಾಡಿ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾದ 2024ರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿಯಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ರಚನೆ ಮಾಡಿ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಈ ಕ್ರಮವು ಬೆಂಗಳೂರು ಪಶ್ಚಿಮ ನಗರ ಮಹಾನಗರ ಪಾಲಿಕೆ, ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಪೂರ್ವ ಮಹಾನಗರ ಬಾಲಿಕೆ ಮತ್ತು ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗಳ ರಚನೆಗೆ ದಾರಿ ಮಾಡಿಕೊಡುತ್ತದೆ.
ಅಧಿಸೂಚನೆಯಲ್ಲಿ ಐದು ನಿಗಮಗಳ ಗಡಿಗಳನ್ನು ಸಹ ನಿಗದಿಪಡಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಅಡಿಯಲ್ಲಿ ಹೊಸದಾಗಿ ರಚನೆಯಾದ ಮಹಾನಗರ ಪಾಲಿಗಳಿಗೆ ವ್ಯಾಪಕ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದರು.
ಜಿಬಿಎಗೆ ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಅಭಿವೃದ್ಧಿ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

“ನಾವು ಈ ಐದು ಮಹಾನಗರ ಪಾಲಿಕೆಗಳಿಗೆ ಅಧಿಕಾರಿಗಳ ನೇಮಕಾತಿಯ ಬಗ್ಗೆ ಚರ್ಚಿಸಿದ್ದೇವೆ ಮತ್ತು ಈಗಾಗಲೇ ಸ್ಥಳೀಯವಾಗಿ ಸೇವೆ ಸಲ್ಲಿಸುತ್ತಿರುವವರನ್ನು ನೇಮಿಸಲು ನಿರ್ಧರಿಸಲಾಗಿದೆ”

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ

ಕೃಷ್ಣ ಗಜಾನನ ಮಹಾಮಂಡಳದಿಂದ ಅನ್ನಪ್ರಸಾದ

ಬಸವ ಸಂಸ್ಕ್ರತಿ ಅಭಿಯಾನ ರಥಯಾತ್ರೆಗೆ ಮುಸ್ಲಿಂ ಬಾಂಧವರ ಗೌರವ

ಸೆ.೪ ಕ್ಕೆ ಸಲಹಾ ಸಮಿತಿ ಸಭೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಕೃಷ್ಣ ಗಜಾನನ ಮಹಾಮಂಡಳದಿಂದ ಅನ್ನಪ್ರಸಾದ
    In (ರಾಜ್ಯ ) ಜಿಲ್ಲೆ
  • ಬಸವ ಸಂಸ್ಕ್ರತಿ ಅಭಿಯಾನ ರಥಯಾತ್ರೆಗೆ ಮುಸ್ಲಿಂ ಬಾಂಧವರ ಗೌರವ
    In (ರಾಜ್ಯ ) ಜಿಲ್ಲೆ
  • ಬಿಬಿಎಂಪಿ ಐದು ಮಹಾನಗರ ಪಾಲಿಕೆಗಳಾಗಿ ವಿಂಗಡನೆ
    In (ರಾಜ್ಯ ) ಜಿಲ್ಲೆ
  • ಸೆ.೪ ಕ್ಕೆ ಸಲಹಾ ಸಮಿತಿ ಸಭೆ
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶೇ.೨೪.೧೦% ಹಾಗೂ ಶೇ.೭.೨೫% ಯೋಜನೆ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತುರ್ತು ದುರಸ್ಥಿ ಕಾರ್ಯ: ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನಾಡಿನ ಪರಂಪರೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.