Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಮನವಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಕಳೆದ ಎರಡು ತಿಂಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಬಿತ್ತಿದ ಬೆಳೆಗಳು ಕೈಗೆ ಬಾರದ ಸ್ಥಿತಿಯನ್ನು ಅರಿತು ವಿವಿಧ ಬೇಡಿಕೆಗಳನ್ನು ಇಡೇರಿಸಲು ತಹಸೀಲ್ದಾರ ಸುರೇಶ ಚವಲರ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ತಾಲ್ಲೂಕಾಧ್ಯಕ್ಷ ಸಾತಲಿಂಗಯ್ಯ ಸಾಲಿಮಠ ಅತಿ ಹೆಚ್ಚು ಮಳೆಯಾಗುತ್ತಿರುವದರಿಂದ ತಾಲ್ಲೂಕಿನ ರೈತರು ತಲೆಯ ಮೇಲೆ ಕೈಹೊತ್ತು ಕುಳಿತುಕೋಳ್ಳುವಂತಾಗಿದೆ. ತೋಗರಿ, ಗೋವಿನ ಜೋಳ, ಹೆಸರು, ಉದ್ದು, ಶೇಂಗಾ ಬಿತ್ತನೆಯಾಗಿದ್ದು ಬೆಳೆಗಳು ಹಾಳಾಗಿವೆ ಎಂದರು.
ರೈತ ಮುಖಂಡ ಯಾಕುಬ ಜತ್ತಿ ಮಾತನಾಡಿ ದ್ರಾಕ್ಷಿ, ದಾಳಿಂಬೆ, ಕಬ್ಬು ಬೆಳೆಯುವ ರೈತರಿಗೆ ಅಂಗಡಿ ವ್ಯಾಪಾರಸ್ಥರು ಗೊಬ್ಬರ, ಔಷಧ ಹಾಗೂ ಕೀಟನಾಶಕ ಕಳಪೆ ನೀಡುತ್ತಿದ್ದು ಮತ್ತು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ಇದ್ದು ಇದ್ದನ್ನು ನ್ಯಾಯುತವಾಗಿ ತನಿಕೆ ನಡೆಸಿ ಸೂಕ್ತ ಕ್ರಮ ಕೈಗೋಳ್ಳಬೇಕು. ದ್ರಾಕ್ಷಿ ಬೆಳೆ ವಿಮೆ ಬಿಡುಗಡೆ ಬಗ್ಗೆ ಶೀಘ್ರವೇ ಕ್ರಮ ಕೈಗೋಳ್ಳಬೇಕೆಂದು ಆಗ್ರಹಿಸಿದರು.
ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಲ್ಲಿ ಸಾಕಷ್ಟು ಮೋಸ ನಡೆಯುತ್ತಿದ್ದು ಮೂರ‍ನಾಲ್ಕು ವರ್ಷಗಳಿಂದ ಬೆಳೆ ನಷ್ಟಗೊಂಡ ರೈತರಿಗೆ ವಿಮಾ ಪರಿಹಾರ ಬಂದಿರುವದಿಲ್ಲ ಇದರ ಬಗ್ಗೆ ಕ್ರಮ ತೆಗೆದುಕೋಳ್ಳಬೇಕೆಂದು ಮನವಿ ಸಲ್ಲಿಸಲಾಯಿತು. ಒಂದು ವೇಳೆ ಇದಕ್ಕೆ ಕ್ರಮ ಕೈಗೋಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುದೆಂದು ರೈತರು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಗೀತಾ ರಾಠೋಡ, ನಜೀರ ನಂದರಗಿ,, ಸಿದಗೊಂಡ ರುದ್ರಗೌಡರ, ಶಾನೂರ ನಂದರಗಿ, ಹಣಮಂತ ಬ್ಯಾಡಗಿ, ಧರೆಪ್ಪ ಆರ ಅನಂತಪೂರ, ಶಿವಪ್ಪಾ ಪಟ್ಟಣಶೆಟ್ಟಿ, ರಾಮಚಂದ್ರ ಅಗಸರ, ಸುರೇಶ ಕೋಣ್ಣುರ, ಮಲ್ಲು ಕೊಂಡಿ, ಬಸು ಮಾಳಿ, ಮಹಾದೇವ ಕದಂ, ರೀಯಾಜ ವಾಲೀಕಾರ, ಶಮ್ಮು ಉಮರಾಣಿ, ಸುರು ಕಾಡಪ್ಪಗೋಳ, ದಾವಲಸಾಬ ನಂದರಗಿ, ಸಿದ್ದು ಕೋಟ್ಟಲಗಿ, ಸಂತು ಹೊನವಾಡ, ಪ್ರಸಾಂತ ಬಡಕುರಿ, ಬುಳ್ಳಪ್ಪ ಬಡಕುರಿ‌ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೋಷಕತ್ವ ಯೋಜನೆ: ಸಾಕು ಪೋಷಕರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಬೆಳೆಸುವ ಛಲವಾದಿ ಮಹಾಸಭೆ :ಸುನೀಲ
    In (ರಾಜ್ಯ ) ಜಿಲ್ಲೆ
  • ಕನ್ನಡ ಪತ್ರಿಕೆಗಳು ಸಮಾಜದ ಅಂಕು ಡೊಂಕುಗಳಿಗೆ ಕೈಗನ್ನಡಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.