Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಈರುಳ್ಳಿ ಬೀಜ ಕಳಪೆಯಾಗಿದ್ದರೆ ಸ್ವತಃ ದೂರು ದಾಖಲು :ಪಾಟೀಲ
(ರಾಜ್ಯ ) ಜಿಲ್ಲೆ

ಈರುಳ್ಳಿ ಬೀಜ ಕಳಪೆಯಾಗಿದ್ದರೆ ಸ್ವತಃ ದೂರು ದಾಖಲು :ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಳಪೆ ಈರುಳ್ಳಿ ಬೀಜದಿಂದ ನಷ್ಟಗೊಂಡ ಅಂಕಲಗಿ ಗ್ರಾಮದ ರೈತನ ಹೊಲಕ್ಕೆ ವಿಜ್ಞಾನಿಗಳ ತಂಡ ಬೇಟಿ | ವಿಜ್ಞಾನಿಗಳಿಂದ ಈರುಳ್ಳಿ ಶ್ಯಾಂಪಲ್ ಸಂಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಈರುಳ್ಳಿ ನಷ್ಟ ಕುರಿತು ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳೊಡನೆ ಬೇಟಿ ನೀಡಿದ್ದೇವೆ. ವರದಿ ಬಂದ ತಕ್ಷಣ ಈರುಳ್ಳಿ ಬೀಜದ ಕಂಪನಿ ಬೀಜಗಳು ಕಳಪೆ ಅಂತಾ ಸಾಬೀತಾದರೆ ನಾವೇ ಸ್ವತಃ ದೂರನ್ನು ದಾಖಲಿಸಿ ಪರಿಹಾರ ಕೊಡಿಸುತ್ತೆವೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಸನಗೌಡ ಪಾಟೀಲ ಅವರು ಭರವಸೆ ನೀಡಿದರು.
ತಾಲೂಕಿನ ಅಂಕಲಗಿ ಗ್ರಾಮದ ಶಾರವ್ವ ಗುರಪ್ಪ ತಳವಾರ ಸರ್ವೇ ನಂ ೭೫/೫ ರ ಒಟ್ಟು ೪ ಎಕರೆ ಈರುಳ್ಳಿಯೂ ಸಂಪೂರ್ಣ ಹಾಳಾಗಿರುವ ಕುರಿತು ಜಿಲ್ಲಾಧಿಕಾರಿಗಳು, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿರುವ ಹಿನ್ನಲೆಯಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳೊಡನೆ ಬಾಗಲಕೋಟ ಮತ್ತು ತಿಡಗುಂದಿ ವಿಜ್ಞಾನಿಗಳ ತಂಡ ಗುರುವಾರ ಬೆಳಿಗ್ಗೆ ಬೇಟಿ ನೀಡಿ ಶ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ವರದಿ ಸಲ್ಲಿಸುವುದಾಗಿ ವಿಜ್ಞಾನಿಗಳು ಹೇಳಿದರು.
ಕೃಷಿ ಇಲಾಖೆಯ ಜಾರಿದಳ ಸಹಾಯಕ ನಿರ್ದೇಶಕ ಎ.ಪಿ ಬಿರಾದಾರ ಅವರು ಮಾತನಾಡಿ, ವಿಜ್ಞಾನಿಗಳೊಂದಿಗೆ ಪ್ಲಾಟ್ ವಿಕ್ಷಣೆ ಮಾಡಿದ್ದೇವೆ. ವರದಿ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೆವೆ ಅಂದರು.
ಈ ವೇಳೆ ತಿಡಗುಂದಿ ಸಸ್ಯ ಶರೀರ ಕ್ರಿಯಾ ಶಾಸ್ತ್ರ ತಜ್ಞ ಡಾ. ಮಲ್ಲಿಕಾರ್ಜುನ್ ಅವಟಿ, ಸಸ್ಯ ರೋಗಶಾಸ್ತ್ರ ತಜ್ಞ ರಮೇಶ್ ರಾಥೋಡ್, ಬಾಗಲಕೋಟೆಯ ಕೀಟಶಾಸ್ತ್ರಜ್ಞ ಡಾ.ಎಂ.ಎ ವಾಸಿಮ್, ಕೃಷಿ ಇಲಾಖೆಯ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ಡಾ.ಎ.ಪಿ ಬಿರಾದಾರ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ, ತೋಟಗಾರಿಕಾ ಸಹಾಯಕ ಅಧಿಕಾರಿ ರಮೇಶ ಮಿರ್ಜಿ ಹಾಗೂ ಸಹಾಯಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026
    In ದಿನಪತ್ರಿಕೆ
  • ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ
    In (ರಾಜ್ಯ ) ಜಿಲ್ಲೆ
  • ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಹಕ್ಕು ಅಮೂಲ್ಯ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆರೋಗ್ಯಕ್ಕೆ ಪೋಲಿಯೋ ಹನಿ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.