ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಕಿಚಡಿ ಜಾತ್ರೆಯಲ್ಲಿ ಗ್ರಾಮದ ಯುವಕ ಪ್ರಭು ಕರಿಗಾರ ಸುಮಾರು ೧೨೦ ಕಿಲೋ ಭಾರದ ಜೋಳದ ಚೀಲ ಹೆಗಲ ಮೇಲೆ ಹೊತ್ತು ಮನೆಯಿಂದ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಧೀರ್ಗದಂಡ ನಮಸ್ಕಾರ ಹಾಕುವ ಮೂಲಕ ತಮ್ಮ ಹರಕೆ ತೀರಿಸಿದರು.
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಕಿಚಡಿ ಜಾತ್ರೆಯಲ್ಲಿ ಗ್ರಾಮದ ಯುವಕ ಪ್ರಭು ಕರಿಗಾರ ಸುಮಾರು ೧೨೦ ಕಿಲೋ ಭಾರದ ಜೋಳದ ಚೀಲ ಹೆಗಲ ಮೇಲೆ ಹೊತ್ತು ಮನೆಯಿಂದ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಧೀರ್ಗದಂಡ ನಮಸ್ಕಾರ ಹಾಕುವ ಮೂಲಕ ತಮ್ಮ ಹರಕೆ ತೀರಿಸಿದರು.