Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ :ಭುಯ್ಯಾರ
(ರಾಜ್ಯ ) ಜಿಲ್ಲೆ

ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ :ಭುಯ್ಯಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಣೇಶ ವಿಸರ್ಜನೆಯಲ್ಲಿ ಸಾವಿಗೀಡಾದ ಶುಭಂ ಸಂಕಪಾಳ ಈತನ ಕುಟುಂಬಕ್ಕೆ ನ್ಯಾಯ ಹಾಗೂ ನೌಕರಿ ನೀಡುವಂತೆ ಜಾಗೃತ ಹಿಂದೂ ಮಂಚ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೭ನೇ ದಿನದ ಗಣೇಶೋತ್ಸವ ನಿಮಿತ್ಯವಾಗಿ ಗಣೇಶ ವಿಸರ್ಜನೆ ಸಮಯದಲ್ಲಿ ಆದಂತಹ ಅವಗಢ ಹಾಗೂ ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯತನದಿಂದ ಆದ ಅನಾಹುತಕ್ಕೆ ಹಾಗೂ ಸಾವಿಗೀಡಾದ ಯುವಕನಾದ ಶುಭಂ ಸಂಕಪಾಳ ಇವರ ಕುಟುಂಬಕ್ಕೆ ಸರಕಾರಿ ನೌಕರಿ ನೀಡುವಂತೆ ಆಗ್ರಹಿಸಿ ಜಾಗೃತ ಹಿಂದೂ ಮಂಜ್, ವಿಜಯಪುರ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಾಗೃತ ಹಿಂದೂ ಮಂಜ್ ಅಧ್ಯಕ್ಷರಾದ ಶಿವಾನಂದ ಭುಯ್ಯಾರ ಮಾತನಾಡಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ಶಿವಾನಂದ ತಿಳಿಸಿದರು ನಿನ್ನೆ ನಡೆದ ಗಣೇಶ್ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ವಿದ್ಯುತ್ಪರ್ಷದಿಂದ ೨೨ ವಯಸ್ಸಿನ ಹದಿ ಹರೆಯದ ಯುವಕ ಬಲಿಯಾಗಿದ್ದು ಹೆಸ್ಕಾಂ ನಿರ್ಲಕ್ಷತನದಿಂದ ಮನೆಯ ಬೆಳಗುವ ಹೆಸ್ಕಾಂ ಅಧಿಕಾರಿಗಳು ಇಡೀ ಜಿಲ್ಲೆ ಇಡೀ ನಗರದಲ್ಲಿ ನಿನ್ನೆ ಕತ್ತಲೆ ಕತ್ತಲೆ ಆವರಿಸಿ ದಂತಾಯಿತು ಮಗನ್ನ ಕಳೆದುಕೊಂಡ ಕುಟುಂಬಕ್ಕೆ ಬದುಕೆ ಕತ್ತಲಾಯಿತು ಕಾರಣ ತಂದೆ ತಾಯಿಯ ಸಲಹುವೇ ಜವಾಬ್ದಾರಿ ಹೊತ್ತ ಮಗ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ಹೆಸ್ಕಾಂ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಕುಟುಂಬದ ಸಹೋದರಿಗೆ ನೌಕರಿ ಕೊಡಿಸಬೇಕೆಂಬ ಆಗ್ರಹಪಡಿಸಿದರು.
ಜಾಗೃತ ಹಿಂದೂ ಮಂಚ್ ಕಾರ್ಯದರ್ಶಿ ಶರಣು ಸಬರದ ಮಾತನಾಡಿ, ಜನಸಂದಣಿಯಲ್ಲಿ ಹೆಸ್ಕಾಂ ಇಲಾಖೆಯು ಹೈಪವರ್ ವಿದ್ಯುತ್ ದೀಪ ಅಳವಡಿಸಿದ್ದರ ಕಾರಣ ಈ ಅನಾಹುತ ಆಗಿದ್ದು, ಇದರ ಸಂಪೂರ್ಣ ಜವಾಬ್ದಾರಿ ಹಾಗೂ ಹೊಣೆಯನ್ನು ಹೆಸ್ಕಾಂ ಇಲಾಖೆ ಹೊತ್ತುಕೊಳ್ಳಬೇಕು. ಹಾಗೂ ಅನಾಹುತದಲ್ಲಿ ಮೈತ ಹೊಂದಿದ ಯುವಕನಿಗೆ ನ್ಯಾಯ ಕೊಡಿಸುವ ಕಾರ್ಯ ಅಗಬೇಕಾಗಿದೆ. ಹೆಸ್ಕಾಂ ಇಲಾಖೆಯ ಈ ರೀತಿಯ ಕಾರ್ಯವೈಖರಿಯಿಂದ ಒಂದು ಕುಟುಂಬದ ಜವಾಬ್ದಾರಿಯುತ ಯುವಕನ ಸಾವಾಗಿದ್ದು ಬಹಳ ದು:ಖಕರ ಸಂಗತಿಯಾಗಿದೆ. ಆದ್ದರಿಂದ ಇದಲ್ಲಿ ಯಾವುದೇ ತರಹದ ರಾಜಕೀಯ ಮಾಡದೇ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭಧಲ್ಲಿ ಹಿಂದೂ ಮುಖಂಡ ರಾಘವ ಅಣ್ಣಿಗೇರಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜು ಹಿರೇಮಠ, ವಿವೇಕಹರಕಾರಿ, ಮಹೇಶ ಬಿದನೂರ, ಸಾಗರ ಪಾತ್ರೋಟ, ಸಚೀನ ಸವನಳ್ಳಿ, ಸಂತೋಷ ಯಂಕಪ್ಪಗೋಳ, ಸಂತೋಷ ಪವಾರ, ಗುರು ಗೋಲಗೇರಿ, ಅಪ್ಪು ಪೆಡ್ಡಿ, ಸತೀಶ ಗಾಯಕವಾಡ, ಕಿರಣ ತಂಗಾ, ಸುನೀಲ ಜತ್ತಿ, ನಾಗು ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.