Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ :ಭುಯ್ಯಾರ
(ರಾಜ್ಯ ) ಜಿಲ್ಲೆ

ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ :ಭುಯ್ಯಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಣೇಶ ವಿಸರ್ಜನೆಯಲ್ಲಿ ಸಾವಿಗೀಡಾದ ಶುಭಂ ಸಂಕಪಾಳ ಈತನ ಕುಟುಂಬಕ್ಕೆ ನ್ಯಾಯ ಹಾಗೂ ನೌಕರಿ ನೀಡುವಂತೆ ಜಾಗೃತ ಹಿಂದೂ ಮಂಚ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೭ನೇ ದಿನದ ಗಣೇಶೋತ್ಸವ ನಿಮಿತ್ಯವಾಗಿ ಗಣೇಶ ವಿಸರ್ಜನೆ ಸಮಯದಲ್ಲಿ ಆದಂತಹ ಅವಗಢ ಹಾಗೂ ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯತನದಿಂದ ಆದ ಅನಾಹುತಕ್ಕೆ ಹಾಗೂ ಸಾವಿಗೀಡಾದ ಯುವಕನಾದ ಶುಭಂ ಸಂಕಪಾಳ ಇವರ ಕುಟುಂಬಕ್ಕೆ ಸರಕಾರಿ ನೌಕರಿ ನೀಡುವಂತೆ ಆಗ್ರಹಿಸಿ ಜಾಗೃತ ಹಿಂದೂ ಮಂಜ್, ವಿಜಯಪುರ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಾಗೃತ ಹಿಂದೂ ಮಂಜ್ ಅಧ್ಯಕ್ಷರಾದ ಶಿವಾನಂದ ಭುಯ್ಯಾರ ಮಾತನಾಡಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ಶಿವಾನಂದ ತಿಳಿಸಿದರು ನಿನ್ನೆ ನಡೆದ ಗಣೇಶ್ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ವಿದ್ಯುತ್ಪರ್ಷದಿಂದ ೨೨ ವಯಸ್ಸಿನ ಹದಿ ಹರೆಯದ ಯುವಕ ಬಲಿಯಾಗಿದ್ದು ಹೆಸ್ಕಾಂ ನಿರ್ಲಕ್ಷತನದಿಂದ ಮನೆಯ ಬೆಳಗುವ ಹೆಸ್ಕಾಂ ಅಧಿಕಾರಿಗಳು ಇಡೀ ಜಿಲ್ಲೆ ಇಡೀ ನಗರದಲ್ಲಿ ನಿನ್ನೆ ಕತ್ತಲೆ ಕತ್ತಲೆ ಆವರಿಸಿ ದಂತಾಯಿತು ಮಗನ್ನ ಕಳೆದುಕೊಂಡ ಕುಟುಂಬಕ್ಕೆ ಬದುಕೆ ಕತ್ತಲಾಯಿತು ಕಾರಣ ತಂದೆ ತಾಯಿಯ ಸಲಹುವೇ ಜವಾಬ್ದಾರಿ ಹೊತ್ತ ಮಗ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ಹೆಸ್ಕಾಂ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಕುಟುಂಬದ ಸಹೋದರಿಗೆ ನೌಕರಿ ಕೊಡಿಸಬೇಕೆಂಬ ಆಗ್ರಹಪಡಿಸಿದರು.
ಜಾಗೃತ ಹಿಂದೂ ಮಂಚ್ ಕಾರ್ಯದರ್ಶಿ ಶರಣು ಸಬರದ ಮಾತನಾಡಿ, ಜನಸಂದಣಿಯಲ್ಲಿ ಹೆಸ್ಕಾಂ ಇಲಾಖೆಯು ಹೈಪವರ್ ವಿದ್ಯುತ್ ದೀಪ ಅಳವಡಿಸಿದ್ದರ ಕಾರಣ ಈ ಅನಾಹುತ ಆಗಿದ್ದು, ಇದರ ಸಂಪೂರ್ಣ ಜವಾಬ್ದಾರಿ ಹಾಗೂ ಹೊಣೆಯನ್ನು ಹೆಸ್ಕಾಂ ಇಲಾಖೆ ಹೊತ್ತುಕೊಳ್ಳಬೇಕು. ಹಾಗೂ ಅನಾಹುತದಲ್ಲಿ ಮೈತ ಹೊಂದಿದ ಯುವಕನಿಗೆ ನ್ಯಾಯ ಕೊಡಿಸುವ ಕಾರ್ಯ ಅಗಬೇಕಾಗಿದೆ. ಹೆಸ್ಕಾಂ ಇಲಾಖೆಯ ಈ ರೀತಿಯ ಕಾರ್ಯವೈಖರಿಯಿಂದ ಒಂದು ಕುಟುಂಬದ ಜವಾಬ್ದಾರಿಯುತ ಯುವಕನ ಸಾವಾಗಿದ್ದು ಬಹಳ ದು:ಖಕರ ಸಂಗತಿಯಾಗಿದೆ. ಆದ್ದರಿಂದ ಇದಲ್ಲಿ ಯಾವುದೇ ತರಹದ ರಾಜಕೀಯ ಮಾಡದೇ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭಧಲ್ಲಿ ಹಿಂದೂ ಮುಖಂಡ ರಾಘವ ಅಣ್ಣಿಗೇರಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜು ಹಿರೇಮಠ, ವಿವೇಕಹರಕಾರಿ, ಮಹೇಶ ಬಿದನೂರ, ಸಾಗರ ಪಾತ್ರೋಟ, ಸಚೀನ ಸವನಳ್ಳಿ, ಸಂತೋಷ ಯಂಕಪ್ಪಗೋಳ, ಸಂತೋಷ ಪವಾರ, ಗುರು ಗೋಲಗೇರಿ, ಅಪ್ಪು ಪೆಡ್ಡಿ, ಸತೀಶ ಗಾಯಕವಾಡ, ಕಿರಣ ತಂಗಾ, ಸುನೀಲ ಜತ್ತಿ, ನಾಗು ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.