Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಡೈಮಂಡ್ ಪಾರ್ಕ್ ನಿರ್ಮಾಣ ಕಾನೂನು ಬಾಹೀರ!
(ರಾಜ್ಯ ) ಜಿಲ್ಲೆ

ಚಡಚಣ ಡೈಮಂಡ್ ಪಾರ್ಕ್ ನಿರ್ಮಾಣ ಕಾನೂನು ಬಾಹೀರ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣದ ಸೋಮಶೇಖರ ಪಟ್ಟಣಶೆಟ್ಟಿಯಿಂದ ತಹಶೀಲ್ದಾರಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಇತ್ತೀಚಿಗೆ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಿರುವ ಡೈಮಂಡ ಪಾರ್ಕ್ ಸಂಪೂರ್ಣ ಕಾನೂನ ಬಾಹೀರವಾಗಿ ನಿರ್ಮಿಸಲಾಗಿದೆ. ಇದು ಸಿಟಿ ಸರ್ವೆಯಲ್ಲಿ ಬರುವದಿಲ್ಲ. ಆದರೂ ಚಡಚಣ ಪ.ಪಂ.ನವರು ಈಗಾಗಲೇ ಸುಮಾರು ೪೦% ಉತಾರೆಗಳನ್ನು ನೀಡಿದ್ದಾರೆ ಎಂದು ಸೋಮಶೇಖರ ಪಟ್ಟಣಶೆಟ್ಟಿ ಆರೋಪಿಸಿ ಚಡಚಣ ತಹಶೀಲದಾರ ಸಂಜಯ ಇಂಗಳೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಅವರು, ಪಟ್ಟಣವು ೨೦೧೬ರಲ್ಲಿ ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದರ್ಜೆಗೇರಿದ್ದು, ಪಟ್ಟಣವು ಪ.ಪಂ.ಗೆ ಮೇಲ್ದರ್ಜೆಗೇರುವ ಸಮಯದಲ್ಲಿ ಹೊರಡಿಸಿದ ರಾಜ್ಯಪತ್ರದನ್ವಯ ಘೋಷಿತ ಪ.ಪಂ. ವ್ಯಾಪ್ತಿಯಲ್ಲಿರುವ ಸ.ನಂ.ಗಳು ಚಡಚಣ ಗ್ರಾಮ ಠಾಣಾ ೧ ರಿಂದ ೬ರ ವರೆಗೆ, ೪೮ ರಿಂದ ೮೧ರ ವರೆಗೆ, ೯೯ ರಿಂದ ೧೦೭ರ ವರೆಗೆ, ೧೨೨, ೧೨೪ ರಿಂದ ೧೩೫ರ ವರೆಗೆ, ೧೬೩ ರಿಂದ ೧೮೬ರ ವರೆಗೆ, ೧೯೧ ರಿಂದ ೨೧೬ರ ವರೆಗೆ, ೨೧೮ ರಿಂದ ೨೨೩ರ ವರೆಗೆ, ೨೪೨, ೩೪೨ ರಿಂದ ೩೫೯ರ ವರೆಗೆ, ೪೪೪ ರಿಂದ ೪೪೬ರ ವರೆಗೆ, ರಿಂದ ೪೫೮, ೪೫೯, ೪೮೦, ೪೮೧, ೪೮೫ ರಿಂದ ೪೯೫ರ ವರೆಗೆ, ೪೯೯ ರಿಂದ ೫೦೨ರ ವರೆಗೆ, ೫೦೪, ೫೦೫ ಸ.ನಂ. ಗಳು ಪಟ್ಟಣ ವ್ಯಾಪ್ತಿಗೆ ಸೇರುತ್ತವೆ ಎಂದು ಪ.ಪಂ. ಮುಖ್ಯಾಧಿಕಾರಿಗಳು ಮಾಹಿತಿ ಒದಗಿಸಿದ್ದಾರೆ. ಆದರೆ, ಡೈಮಂಡ ಪಾರ್ಕ ನಿರ್ಮಿಸಲಾಗಿರುವ ಸ.ನಂ.ಗಳಾದ ೨೪೪/೨, ೨೪೫/೧, ೨೪೫/೨, ೨೪೬/* ಈ ಸರ್ವೇ ನಂಬರಗಳು ಚಡಚಣ ಪಟ್ಟಣ ಪಂಚಾಯತ ವ್ಯಾಪ್ತಿಗೆ ಬರುವದಿಲ್ಲ ಎಂಬುದು ಪ.ಪಂ. ಮುಖ್ಯಾಧಿಕಾರಿಗಳು ನೀಡಿದ ಮಾಹಿತಿಯಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ. ಆದರೂ ಈ ಸ.ನಂ.ಗಳನ್ನು ಭೂಪರಿವರ್ತನೆ ಮಾಡಿ, ಸುಮಾರು ೪೦ ಎಕರೆ ೩೮ ಗುಂಟೆ ಜಾಗೆಯಲ್ಲಿ ವಿವಿಧ ಅಳತೆಯ ೭೫೯ ಪ್ಲಾಟುಗಳನ್ನು ನಿರ್ಮಿಸಿದ್ದಾರೆ. ಆ ಪ್ಲಾಟುಗಳ ಪೈಕಿ ಸುಮಾರು ೪೦% ಪ್ಲಾಟುಗಳ ಉತಾರೆಯನ್ನು ಪ.ಪಂ.ನಿಂದ ಪೂರೈಸಲಾಗಿದೆ ಎಂದು ಆರೋಪಿಸಿದ ಅವರು, ಇದನ್ನು ಕೂಲಂಕುಶವಾಗಿ ಪರಿಶೀಲಿಸಿ, ಪ.ಪಂ.ನವರು ನೀಡಿದ ಉತಾರೆಗಳನ್ನು ತಕ್ಷಣವೇ ರದ್ದುಗೊಳಿಸಿ, ಸಾರ್ವಜನಿಕರಿಗೆ ಆಗುವ ಅನ್ಯಾಯವನ್ನು ತಪ್ಪಿಸಿ, ಮಾನ್ಯರು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಸಾರ್ವಜನಿಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.