Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಯನ್ಸ್ ಸಂಸ್ಥೆಯಿಂದ ಆಸೆ, ಆಮಿಷಕ್ಕೊಳಗಾಗದೇ ಸಮಾಜ ಸೇವೆ
(ರಾಜ್ಯ ) ಜಿಲ್ಲೆ

ಲಯನ್ಸ್ ಸಂಸ್ಥೆಯಿಂದ ಆಸೆ, ಆಮಿಷಕ್ಕೊಳಗಾಗದೇ ಸಮಾಜ ಸೇವೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಲಾಯನ್ಸ್ ಸಂಸ್ಥೆಯು ಯಾವುದೇ ಆಸೆ, ಆಮಿಷ, ಅಧಿಕಾರಕ್ಕೊಳಗಾಗದೇ ಸಮಾಜ ಸೇವೆಯನ್ನು ಮಾಡುತ್ತ ಬಂದಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆ ೩೧೭ ಬಿ ೫೦ನೇ ಸುವರ್ಣ ಮಹೋತ್ಸವ ಆಚರಿಸುತ್ತಿರುವುದರಿಂದ ವನಮಹೋತ್ಸವ, ಡ್ರಗ್ಸ್, ಕ್ಯಾನ್ಸ್ರ್ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಗೋವಾ & ಕರ್ನಾಟಕ ಅಂತರಾಷ್ಟ್ರೀಯ ಲಾಯನ್ಸ್ ಸಂಸ್ಥೆ ಜಿಲ್ಲೆ ೩೧೭ ಬಿ ಗವರ್ನರ್ ಪಿ.ಎಂ.ಜೆ.ಎಫ್ ಲಾಯನ್ ಜೈಮೋಲ್ ಜೆ.ನಾಯಕ ಲಾಯನ್ಸ್ ಸದಸ್ಯರಿಗೆ ಸಲಹೆ ನೀಡಿದರು.
ಸಿಂದಗಿ ಪಟ್ಟಣದ ಪಿಇಎಸ್ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ ಸಿಂದಗಿ ಲಾಯನ್ಸ್ ಕ್ಲಬ್ ಹಾಗೂ ಪಿಇಎಸ್ ಸಂಸ್ಥೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಲಾಯನ್ಸ್ ಕ್ಲಬ್ ೩೧೭ ಬಿ ಜಿಲ್ಲಾ ಗವರ್ನರ ಸಂದರ್ಶನ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದ ಅವರು, ಘನ ಸರಕಾರಗಳು ನಾಡಿನ ಹಿತದೃಷ್ಠಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಆದರೂ ಕೂಡಾ ಅಂತರಾಷ್ಟ್ರೀಯ ಲಾಯನ್ಸ್ ಸಂಸ್ಥೆಯು ನೂರು ವರ್ಷಗಳಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ಗುರುತಿಸಿ ಅವರಿಗಾಗಿ ರಕ್ತದಾನ ಕೇಂದ್ರಗಳನ್ನು ಹಾಗೂ ಅಂಧತ್ವ ನಿವಾರಣೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾದುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಲಾಯನ್ಸ್ ಕ್ಲಬ್‌ಗೆ ಹೊಸದಾಗಿ ಸದಸ್ಯರಾದ ಡಾ.ಚಿಂಚೋಳ್ಳಿ ದಂಪತಿಗಳು, ಉದ್ಯಮದಾರರಾದ ಮುತ್ತು ಮುಂಡೇವಾಡಗಿ, ಉಮೇಶ ಜೋಗೂರ, ಪ್ರಾಚಾರ್ಯ ವ್ಹಿ.ಡಿ.ಪಾಟೀಲ ಅವರನ್ನು ಸದಸ್ಯರಾಗಲು ಒಪ್ಪಿಗೆ ಸೂಚಿಸಿ ಪ್ರತಿಜ್ಞಾವಿಧಿಸಿ ಭೋಧಿಸಿ ಸದಸ್ಯತ್ವ ನೀಡಿದರು.
ಅಲ್ಲದೇ ಆದರ್ಶ ಶಿಕ್ಷಕರಾದ ಡಾ. ಅರವಿಂದ ಮನಗೂಳಿ, ಡಾ.ಬಿ.ಜಿ.ಪಾಟೀಲ, ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ, ಶಿಕ್ಷಕರಾದ ಎಸ್.ಎಸ್.ಗುಮಶೆಟ್ಟಿ, ವಿಜಯಕುಮಾರ ಬೆಕಿನಾಳ, ಎಸ್.ಎಸ್.ಅವಟಿ, ಎನ್.ಎಸ್.ರಜಪೂತ, ಎಸ್.ಎಸ್.ರಾಠೋಡ, ಆರ್.ಎಸ್.ಗೋಟ್ಯಾಳ, ಎಂ.ಸಿ.ನಡಗೇರಿ, ಶ್ರೀಮತಿ ಗೀತಾ ಅಥಣಿ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲಾ ಗವರ್ನರ್ ಪಿ.ಎಂ.ಜೆ.ಎಫ್ ಲಾಯನ್ ಜೈಮೋಲ್ ಜೆ.ನಾಯಕ, ಪಿ.ಎಂ.ಜೆ.ಎಫ್ ಜಿಲ್ಲಾ ಕ್ಯಾಬಿನೆಟ್ ಸೆಕ್ರೆಟರಿ ಲಾಯನ್ ಡಾ. ಕೀರ್ತಿ ಜೆ ನಾಯಕ ನೀಡಿ ಗೌರವಿಸಿದರು.
ಈ ವೇಳೆ ಲಾಯನ್ಸ್ ಕ್ಲಬ್ ನೂತನ ಅಧ್ಯಕ್ಷ ಎಸ್.ಎಸ್.ಪಾಟೀಲ, ಪಿಇಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಪಿ.ಕರ್ಜಗಿ ಮಾತನಾಡಿದರು. ಎಂಜೆಎಫ್ ಲಾಯನ್ ಕೆ.ಎಚ್.ಸೋಮಾಪೂರ ಪ್ರಾಸ್ತಾವಿಕ ಮಾತನಾಡಿದರು. ಪ್ರಸಕ್ತ ವರ್ಷದ ಕಾರ್ಯಚಟುವಟಿಕೆಗಳ ವಿವರಗಳನ್ನು ಶಾಂತೇಶ ದುರ್ಗಿ ಪ್ರಸ್ತುತಪಡಿಸಿದರು. ಐ.ಬಿ.ಬಿರಾದಾರ ನಿರೂಪಿಸಿದರು. ಶಿವಶರಣ ಬೂದಿಹಾಳ, ಮಲ್ಲು ಹೊಸಮನಿ, ಗುರು ಕಡಣಿ ಧ್ವಜವಂದನೆ ಕಾರ್ಯಕ್ರಮ ನಡೆಸಿಕೊಟ್ಟರು.
ಲಾಯನ್ ಸದಸ್ಯರಾದ ಎಸ್.ಬಿ.ಜಾಗಶೆಟ್ಟಿ, ಅಶೋಕ ವಾರದ, ಮಹಾದೇವ ಲೋಣಿ, ಎಸ್.ಎಚ್.ಜಾಧವ, ಡಾ. ಅಂಬರೀಶ ಬಿರಾದಾರ, ಪಿ.ಎಂ.ಮಡಿವಾಳರ ಎಚ್.ಎಂ.ಉತ್ನಾಳ, ಬಿ.ಜಿ.ಕಲಶೆಟ್ಟಿ, ಪ್ರಾಚಾರ್ಯ ಆರ್.ಬಿ.ಗೋಡಕರ್ ಸೇರಿದಂತೆ ಇನ್ನಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.