Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಯುವಸಮೂಹ ನಮ್ಮ ಸಂಸ್ಕೃತಿ-ಪರಂಪರೆ ಅರಿಯಬೇಕು
Uncategorized

ಯುವಸಮೂಹ ನಮ್ಮ ಸಂಸ್ಕೃತಿ-ಪರಂಪರೆ ಅರಿಯಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿದ್ಯಾರ್ಥಿ, ಯುವ ಸಮೂಹ ನಮ್ಮ ದೇಶ, ಸಂಸ್ಕೃತಿ, ನಮ್ಮ ಪರಂಪರೆಯ ನಿರ್ಮಾಪಕ ಕ್ರಮಗಳನ್ನು ಅಧ್ಯಯನ ಮಾಡಬೇಕು ಎಂದು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶರಣರ, ದಾರ್ಶನಿಕರ ಜೀವನ ಚರಿತ್ರೆಗಳನ್ನು ಅಧ್ಯಯನ ಮಾಡುವುದರ ಮೂಲಕ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ವೇಳೆ ಈಡಿಗ ಸಮಾಜದ ಅಧ್ಯಕ್ಷ ತಮಣ್ಣ ವಿ.ಈಳಗೇರ, ಕಂದಾಯ ನಿರೀಕ್ಷಕ ಎ.ಆಯ್.ಮಕಾಂದರ, ಸಮಾಜ ಕಲ್ಯಾಣ ಇಲಾಖೆಯ ರಾಯಪ್ಪ ಎಸ್.ಬನ್ನೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಸಮಾಜದ ಮುಖಂಡರಾದ ಸಚಿನ್ ಈಳಗೇರ, ಅರವಿಂದ ಈಳಗೇರ, ಮಹೇಶ ಗುತ್ತೇದಾರ, ರುಕ್ಮಯ್ಯ ಈಳಗೇರ, ಬಸವರಾಜ ಈಳಗೇರ, ನರಸಯ್ಯ ಈಳಗೇರ, ಸದಾನಂದ ಈಳಗೇರ, ಕಪಿಲ ಈಳಗೇರ, ರಾಮಯ್ಯ ಗುತ್ತೇದಾರ, ಗುರುರಾಜ ಗುತ್ತೇದಾರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ
    In (ರಾಜ್ಯ ) ಜಿಲ್ಲೆ
  • ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ
    In (ರಾಜ್ಯ ) ಜಿಲ್ಲೆ
  • ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಇಂಡಿಯ ಕೃಷ್ಣಾ ಮುಖ್ಯ ಕಾಲುವೆಗೆ ಒಂದು ಟಿಎಂಸಿ ನೀರು
    In (ರಾಜ್ಯ ) ಜಿಲ್ಲೆ
  • ಕೂಲಿಕಾರನ ಮಗಳು ಸರಸ್ವತಿ ನಿಡೋಣಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಸಾಯಿ ಶಾಲೆಯಲ್ಲಿ ಗಮನ ಸೆಳೆಯುತ್ತಿರುವ ಎಐ ಟೀಚರ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 17, 2026
    In ದಿನಪತ್ರಿಕೆ
  • ಮಾನವೀಯತೆ ಸಂದೇಶ ವೇದಿಕೆ ವತಿಯಿಂದ ಊಟ ವಿತರಣೆ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಸಂದೇಶ ವೇದಿಕೆಯಿಂದ ಕುಡಿವ ನೀರಿನ ಅರವಟಿಗೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.