Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಘನತ್ಯಾಜ್ಯ ವಿಲೇವಾರಿ ಘಟಕದ ಜಮೀನು ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ!
(ರಾಜ್ಯ ) ಜಿಲ್ಲೆ

ಘನತ್ಯಾಜ್ಯ ವಿಲೇವಾರಿ ಘಟಕದ ಜಮೀನು ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೬೫ ಲಕ್ಷ.ರೂ ಹಣ ಸಂದಾಯವಾದರೂ ದೊರೆಯದ ಜಮೀನು | ಭ್ರಷ್ಟಾಚಾರದಲ್ಲಿ ಅಧಿಕಾರಿ ಶಾಮೀಲಿನ ಶಂಕೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿಷಯದಲ್ಲಿ ಸುಮಾರು ೬೫ ಲಕ್ಷ ರೂ.ಗಳ ಅವ್ಯವಹಾರ ಆಗಿದ್ದು ಕೂಡಲೇ ಇದರ ಕುರಿತು ಕೂಡಲೇ ಕೂಲಂಕುಷ ತನಿಖೆ ನಡೆಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಹಶೀಲ್ದಾರ ಪ್ರಕಾಶ ಸಿಂದಗಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶನಿವಾರ ಆಗಮಿಸಿದ ದಲಿತ ಸಂಘರ್ಷ ಸಮಿತಿ ಹಾಗೂ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಘನತ್ಯಾಜ್ಯ ವಿಲೇವಾರಿ ಘಟಕದ ಜಮೀನಿನ ಖರೀದಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದಿರುವ ಅವ್ಯವಹಾರದ ಕುರಿತು ತಹಶೀಲ್ದಾರರ ಗಮನ ಸೆಳೆದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, ಪಟ್ಟಣದ ಘನತ್ಯಾಜ್ಯ ವಿಲೇವಾರಿಗೆ ಅಗತ್ಯವಾದ ಜಮೀನು ಖರೀದಿಗಾಗಿ ೨೦೧೫-೧೬ನೇ ಸಾಲಿನ ೧೪ನೇ ಹಣಕಾಸು ಯೋಜನೆಯಲ್ಲಿ ೧೦.೦೨ ಲಕ್ಷ, ರೂ.ಗಳು ಹಾಗೂ ೧೮-೧೯ನೇ ಸಾಲಿನಲ್ಲಿ ೧೧.೬೪ ಲಕ್ಷ, ರೂ.ಗಳು ಮೀಸಲಾಗಿರಿಸಿ ಇನ್ನೂಳಿದ ೪೩,೬೨,೨೫೦ ಲಕ್ಷ,ರೂ.ಗಳು ಸೇರಿಸಿ ಒಟ್ಟು ೬೫,೩೧,೨೫೦ ಲಕ್ಷ, ರೂ.ಗಳನ್ನು ಸಂಗ್ರಹಿಸಿ ಸಿಂದಗಿ ಪಟ್ಟಣದ ಗುರುಬಾಯಿ ಹಣಮಂತ್ರಾಯ ಸೊನ್ನದ ಇವರ ಕಡೆಯಿಂದ ದಿ:೦೩.೦೩.೨೦೨೦ ರಂದು ರಾಜ್ಯಪಾಲರ ಪರವಾಗಿ ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯಿತಿ ದೇವರ ಹಿಪ್ಪರಗಿ ಇವರ ಹೆಸರಿಗೆ ಇಸಾರ ನೊಂದು ಮಾಡಿ ಪೂರ್ಣ ಹಣ ಸಂದಾಯ ಮಾಡಲಾಯಿತು. ಆದರೆ ಈಗ ೨೦೨೫ ಬಂದರೂ ಸಹ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಹೆಸರಲ್ಲಿ ಉತಾರಿ ಆಗದೇ ಇರುವುದು ಅವ್ಯವಹಾರದ ಶಂಕೆ ಮೂಡಲು ಕಾರಣವಾಗಿದೆ.
ಘನ ತ್ಯಾಜ್ಯ ವಿಲೇವಾರಿಗೆ ಅಗತ್ಯವಾದ ರಿ.ಸ.ನಂ ೫೬/೩ರ ೬ ಎಕರೆ ೩೫ ಗುಂಟೆ ಜಮೀನು ಖರೀದಿಗೆ ಸಂಬಂಧಿಸಿದಂತೆ ೨೦೨೦-೨೧ನೇ ಸಾಲಿನಲ್ಲಿ ಸುಮಾರು ೬೫ ಲಕ್ಷ.ರೂ.ಗಳ ದೊಡ್ಡ ಪ್ರಮಾಣದ ಹಣ ನೀಡಿ ಜಮೀನು ಪಡೆಯದೇ ಇರುವ ಅಂದಿನ ಮುಖ್ಯಾಧಿಕಾರಿ ಭಾರಿ ಭ್ರಷ್ಟಾಚಾರ ನಡೆಸಿದ್ದು ಇವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಕೂಡಲೇ ಬಂಧಿಸಬೇಕು. ಜೊತೆಗೆ ಗುರುಬಾಯಿ ಸೊನ್ನದ ಅವರ ಹೆಸರಲ್ಲಿರುವ ರಿ.ಸ.ನಂ ೫೬/೩ ರ ೬.೩೫ ಎಕರೆ ಜಮೀನನ್ನು ಕೂಡಲೇ ಪಟ್ಟಣ ಪಂಚಾಯಿತಿ ಹೆಸರಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಮ್ಮ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನದಾಫ್, ನಬಿಲಾಲ್ ಚಿಕ್ಕಸಿಂದಗಿ, ದಾವುಲ್‌ಸಾಬ್ ಹೆಬ್ಬಾಳ, ರಾವುತ ಅಗಸರ, ರಮೇಶ ಈಳಗೇರ, ಸಂಗನಗೌಡ ಬಿರಾದಾರ, ಹಮೀದ್ ಮುಲ್ಲಾ, ಚಿದಾನಂದ ಬಜಂತ್ರಿ, ಶಿವನಗೌಡ ರುಕುಂಪೂರ, ಇಮಾಮ್ ಮುಲ್ಲಾ, ಪರಶುರಾಮ ಮೇಲಿನಮನಿ, ಪರಶುರಾಮ ನಾಯ್ಕೋಡಿ, ಅಶೋಕ ಕೊಂಡಗೂಳಿ, ಅನೀಲ ಚೌಗಲೆ, ಕಲ್ಲು ದೇವರಮನಿ, ಇಬ್ರಾಹಿಂ ಮಸಳಿ, ಭೀರು ಹಳ್ಳಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.