Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧನಾತ್ಮಕ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಪ್ರೇರೇಪಣೆ :ಪ್ರಾ.ಲಮಾಣಿ
(ರಾಜ್ಯ ) ಜಿಲ್ಲೆ

ಧನಾತ್ಮಕ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಪ್ರೇರೇಪಣೆ :ಪ್ರಾ.ಲಮಾಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ವ್ಯಕ್ತಿ ಶ್ರೀಮಂತನಾಗುತ್ತಾ ಹೋದಂತೆ ವಿಚಾರ ಮತ್ತು ನಡವಳಿಕೆ ಮೃಗವಾಗುತ್ತಾ ಹೋಗಿ ಜ್ಞಾನಿಯಾಗುತ್ತಿದ್ದಂತೆ ಆತನ ವಿಚಾರಗಳಲ್ಲಿ ನಡವಳಿಕೆಗಳಲ್ಲಿ ಗುರುವಾಗುತ್ತಾ ಹೋಗುತ್ತಾನೆ ಎಂದು ಪ್ರಾಚಾರ್ಯ ಕೆ.ಜಿ. ಲಮಾಣಿ ಹೇಳಿದರು.
ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕೂಡಗಿಯಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ಪಡೆದ ಸಮಾಜಶಾಸ್ತ್ರದ ಹಿರಿಯ ಉಪನ್ಯಾಸಕರಾದ ಪ್ರೊ: ಬಸವರಾಜ ಜಾಲವಾದಿಯವರ ಅಭಿನಂದನಾ ಸಮಾರಂಭದ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ್ತಿದ್ದರು.
೨೩ ಜಿಲ್ಲೆಗಳಿಗೆ ದೊರೆಯದ ಈ ಪ್ರಶಸ್ತಿ ನಮ್ಮ ಜಿಲ್ಲೆಗೆ ಬಸವಣ್ಣನ ಈ ನೆಲಕ್ಕೆ ಅದೂ ನಮ್ಮ ಕಾಲೇಜಿಗೆ ಇವರ ರೂಪದಲ್ಲಿ ದೊರಕಿದ್ದು ಭಾಗ್ಯವೇ ಸರಿ ಎಂದರು. ಇಂತಹ ಧನಾತ್ಮಕ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಪ್ರೇರೇಪಣೆಗೊಂಡು ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕೆಂದು ಕರೆಕೊಟ್ಟರು.
ಪ್ರಾಸ್ಥಾವಿಕ ಮಾತುಗಳನ್ನಾಡಿದ ಪ್ರೊ: ವ್ಹಿ.ಜಿ. ಕಿವುಡಜಾಡರ್ ಮಾತನಾಡಿ, ಅನುಕರಣನೀಯ ವ್ಯಕ್ತಿತ್ವ ಹೊಂದಿದ ಜಾಲವಾದಿಯವರಿಂದ ವಿದ್ಯಾರ್ಥಿಗಳು ಬಹಳ ಕಲಿಯುವುದಿದೆ. ಇಂತಹ ಅರ್ಹ ವ್ಯಕ್ತಿತ್ವದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದಾಗ ಆ ಪ್ರಶಸ್ತಿಗೆ ಘನತೆ ಬರುತ್ತೆ ಅದಕ್ಕಾಗಿ ರಾಜ್ಯಮಟ್ಟದ ಆಯ್ಕೆ ಸಿಬ್ಬಂದಿಗೆ ಧನ್ಯವಾದಗಳು ಎಂದರು.
ಎಸ್.ಬಿ. ದೇಸಾಯಿ ಮಾತನಾಡಿ, ಧನಾತ್ಮಕ ವಿಚಾರ ಉಳ್ಳವರಿಗೆ ಹಾಗೂ ಸಮಾಜಮುಖಿ ಬದುಕನ್ನು ಅಳವಡಿಸಿಕೊಂಡವರಿಗೆ ಪ್ರಕೃತಿಯು ಎಂದೂ ಕೈಬಿಡುವುದಿಲ್ಲ ಎಂದು ಹೇಳಿದರು.
ಡಾ.ಲಕ್ಷ್ಮಿ ಅಂಗಡಿ, ರೇಖಾ ಜಲದಿ, ಲಕ್ಷ್ಮಿ ಹಂಗರಗಿ, ಮೇಘನಾ ಹೆರಕಲ್ ಮಾತನಾಡಿದರು. ಗೌರಿ, ದಾನೇಶ್ವರಿ, ಪ್ರಜ್ಞಾ, ಪೂಜಾ ಸ್ವಾಗತ ಗೀತೆ ಹಾಡಿದರು. ವೇದಿಕೆಯ ಮೇಲೆ ಶಾಂತಪ್ಪ ಜಾಲವಾದಿ, ಶಾಂತಾಬಾಯಿ ಜಾಲವಾದಿ, ಮಂಜುಳಾ ಜಾಲವಾದಿ, ಮೇಘನಾ ಹೆರಕಲ್, ರಾಜೇಶ್ವರಿ ಜಾಧವ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಪ್ರೊ ಬಸವರಾಜ ಜಾಲವಾದಿ ದಂಪತಿಗಳನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.