Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೧-೧೨ ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ
(ರಾಜ್ಯ ) ಜಿಲ್ಲೆ

ಸೆ.೧೧-೧೨ ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡೆಗಳನ್ನು ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.೧೧ ಹಾಗೂ ೧೨ ರಂದು ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ದಿನಾಂಕ : ೧೧-೦೯-೨೦೨೫ ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಮೊ: ೭೦೧೯೦೦೮೪೪೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026
    In ದಿನಪತ್ರಿಕೆ
  • ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ
    In (ರಾಜ್ಯ ) ಜಿಲ್ಲೆ
  • ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಹಕ್ಕು ಅಮೂಲ್ಯ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆರೋಗ್ಯಕ್ಕೆ ಪೋಲಿಯೋ ಹನಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಸತ್ಯಾತ್ಮತೀರ್ಥ ಶ್ರೀಪಾದಂಗಳ ಆಗಮನ ಇಂದು
    In (ರಾಜ್ಯ ) ಜಿಲ್ಲೆ
  • ಅನಾಹುತಕ್ಕೆ ಆಹ್ವಾನ ನೀಡುತ್ತಿರುವ ಶೀರನಹುಂಡಿ ಹಳೆ ಸೇತುವೆಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.