Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತರಗತಿ ನಡೆಯುತ್ತಿಲ್ಲ‌ ಆರೋಪಿಸಿ ವಿದ್ಯಾರ್ಥಿಗಳ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ತರಗತಿ ನಡೆಯುತ್ತಿಲ್ಲ‌ ಆರೋಪಿಸಿ ವಿದ್ಯಾರ್ಥಿಗಳ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅತಿಥಿ ಉಪನ್ಯಾಸಕರ ನೇಮಕವಾಗದೆ ಇರುವದರಿಂದ ಪೂರ್ಣಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿಲ್ಲ , ಆದಷ್ಟೂ ಬೇಗ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆಯಿತು.
ಬೆಳಿಗ್ಗೆ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಸಾವಿರಾರು ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ಪಟ್ಟಣದ ಆಡಳಿತಸೌಧವರೆಗೆ ಪಾದಯಾತ್ರೆಯ ಮೂಲಕ ಆಗಮಿಸಿದರು.
ಬಸ್ ನಿಲ್ದಾಣದ ಬಸವೇಶ್ವರ ಸರ್ಕಲ್ ನಲ್ಲಿ ಬರುತ್ತಿದ್ದಂತೆ ಟ್ರಾಫಿಕ್ ಜ್ಯಾಮ್ ಹೆಚ್ಚಾಯಿತು.
ಉಪವಿಭಾಗಾಧಿಕಾರಿ ಅವರ ಕಛೇರಿಗೆ ಆಗಮಿಸಿ ಪ್ರತಿಭಟನೆ ಮುಂದುವರೆಸಿದರು. ತಹಶಿಲ್ದಾರ ಅವರಿಗೆ
ಮನವಿ ಸಲ್ಲಿಸಿದ ನಂತರ ಮಾತನಾಡಿದ ವಿದ್ಯಾರ್ಥಿ ಮುಖಂಡ ಬಸವರಾಜ ಹಿರೇಕುರಬರ ‘ಕಳೆದ ಎರಡು ತಿಂಗಳಿಂದ ಸರಿಯಾಗಿ ನಮ್ಮ ತರಗತಿಗಳು ನಡೆಯುತ್ತಿಲ್ಲ, ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಭೋದನೆ ಮಾಡುತ್ತಿದ್ದರು, ಅವರನ್ನು ಬಿಡುಗಡೆ ಮಾಡಿದ ದಿನದಿಂದ ತರಗತಿಗಳೇ ಸರಿಯಾಗಿ ನಡೆಯುತ್ತಿಲ್ಲ, ನಮ್ಮ ಪರೀಕ್ಷೆಗಳು ಸಮೀಪ ಬರುತ್ತಿದ್ದರಿಂದ ನಮಗೆ ಅನ್ಯಾಯವಾಗುತ್ತಿದೆ, ಆದಷ್ಟು ಬೇಗ ಸರಿಯಾಗಿ ಕ್ಲಾಸ್ ಗಳು ನಡೆಯುವಂತಾಗಬೇಕು ಎಂದು ಆಗ್ರಹಿಸಿದರು.
ವೈಷ್ಣವಿ ಮುಜಗೊಂಡ ಮಾತನಾಡಿ’ ಆದಷ್ಟು ಬೇಗ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಂಡು ಈ ಸೆಮಿಸ್ಟರ್ ಅವಧಿಯ ಪಾಠಗಳು ಮುಗಿಯುವಂತೆ ಸರಕಾರ ಕ್ರಮಕೈಗೊಳ್ಳಬೇಕು ಎಂದರು.
ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಾದ
ಶಮೀರ್ ಕರೋಶಿ , ಯಾಸಿನ್ ಅಂಗಡಿ, ಸಿದ್ದು ಜೇವಣಗಿ,
ಶಬೀರ್ ನದಾಫ, ವೃತಿಕ ಹರವಾಳ, ಸದ್ದಾಂ ಚಪ್ಪರಬಂದ, ಕಾಶಿನಾಥ್ ನಾಯಕೋಡಿ, ಬಂದೇನವಾಜ್ ಶೇಖ
ಈರಣ್ಣ ಮಾದರ , ಮಹಮ್ಮದ ಯಾಸೀನ್ ತಾಂಬೆ, ಗೋವಿಂದ ವಡ್ಡರ, ದಿವ್ಯಾ ಬಿರಾದಾರ
ಜ್ಯೋತಿ ಸಿಂಗಾರೆ, ದಾನಮ್ಮ ಲಾಳಸೇರಿ, ಸಾವಿತ್ರಿ ಗುಬ್ಯಾಡ, ಸಲ್ಮಾ ಚಪ್ಪರಬಂದ, ಲಕ್ಷ್ಮಿ ಬಿರಾದಾರ, ಕಾವೇರಿ ತೆಲಸಂಗಿ ಮೊದಲಾವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.