Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸ್ವಾವಲಂಬನೆಗೆ ಸಂಜಿವಿನಿ ಯೋಜನೆ ಸಹಕಾರಿ

ಅಯೂಬ ಮನಿಯಾರ್ ಅವರ ಸಮಾಜಸೇವೆ ಅನನ್ಯ

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಿಚಾರಗಳೇ ಬದುಕಿಗೆ ಆದರ್ಶ :ಕಂಚ್ಯಾಣಿ
(ರಾಜ್ಯ ) ಜಿಲ್ಲೆ

ಶರಣರ ವಿಚಾರಗಳೇ ಬದುಕಿಗೆ ಆದರ್ಶ :ಕಂಚ್ಯಾಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೧೨ನೇ ಶತಮಾನದ ಬಸವಾದಿ ಶರಣರು ನಿತ್ಯ, ಸತ್ಯ, ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದವರು. ಪರಂಪರೆ, ಸಂಸ್ಕೃತಿ, ಜಾಗೃತಿ ಹಾಗೂ ಸಮಾಜದಲ್ಲಿರುವ ಬಡ ಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕ ಏಳ್ಗೆಗೆ ಶ್ರಮಿಸಿದ ಕೀರ್ತಿ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು.
ನಗರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಏರ್ಪಡಿಸಿದ ಶಿವಾನುಭವ ಗೋಷ್ಠಿಯಲ್ಲಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳ ಅನುಭಾವ ಕುರಿತು ಮಾತನಾಡುತ್ತ ಶರಣರ ವಿಚಾರಗಳೇ ನಮಗೆ ಆದರ್ಶ ನಿತ್ಯ ಸ್ಪೂರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳು ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಂದಿನ ಹಿರಿಯರು ಸಂಸ್ಥೆಯ ಏಳ್ಗೆಗಾಗಿ ಸಾಮಾನ್ಯ ಜನರಿಗೆ ಶೈಕ್ಷಣಿಕ ಸೌಲಭ್ಯ ಉಚಿತ ಪ್ರಸಾದ ನಿಲಯಗಳನ್ನು ತೆರೆದು ಸಮಾಜದ ಒಳತಿಗಾಗಿ ಶ್ರಮಿಸಿದವರು. ಪೂಜ್ಯರ ಸ್ಮರಣೆ ವೀರಶೈವ ಲಿಂಗಾಯತ ಸಮುದಾಯಕ್ಕೆ ನ್ಯಾಯವನ್ನು ಒದಗಿಸಿದ ಮಹಾಪುರುಷರು ಎಂದರು.
ಮಹಾಸಭೆ ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಶರಣರ ಚಿಂತನೆಗಳನ್ನು ಕೇಳುವುದರಿಂದ ಆದರ್ಶಗಳ ಪರಿಚಯವಾಗುತ್ತದೆ. ಆಚಾರ, ವಿಚಾರ ಪ್ರಚಾರ ಮಾಡಿ ಒಂದಾಗುವದಕ್ಕೆ ಹೇಳಿದವರು ಪೂಜ್ಯ ಹಾನಗಲ್ ಕುಮಾರಸ್ವಾಮಿಗಳು ಅವರು ಒಬ್ಬ ಅವಧೂತ ಪುರುಷರು ಎಂದರು.
ಮಹಾಸಭೆ ನಿರ್ದೇಶಕ ವಿಠ್ಠಲ ತೇಲಿ ಮಾತನಾಡಿದರು. ಅಪ್ಪಾಸಾಹೇಬ ಕೋರಿ, ಡಾ. ವಿ.ಡಿ.ಐಹೊಳ್ಳಿ, ಮ.ಗು. ಯಾದವಾಡ, ಶಿವಲೀಲಾ ಮಠಪತಿ, ಸಹದೇವ ನಾಡಗೌಡರ, ಬಸವರಾಜ ಒಂಟಗೋಡಿ, ಡಾ. ರಮೇಶ ತೇಲಿ, ಕಾಶಿನಾಥ ಅಣೆಪ್ಪನವರ, ಈರಣ್ಣ ತೊಂಡಿಕಟ್ಟಿ, ಓಂಕಾರ ಅಥರ್ಗಾ, ದೊಡ್ಡಣ್ಣ ಭಜಂತ್ರಿ, ಮಲ್ಲಿಕಾರ್ಜುನ ಅಮರಣ್ಣವರ, ಸುಭಾಸ ಬೇಟಗೇರಿ ಉಪಸ್ಥಿತರಿದ್ದರು.
ಮಹಾಸಭೆಯ ಪ್ರದಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ಸಾಹಿತಿ ಸಂಗಮೇಶ ಬದಾಮಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಎನ್. ಶಿವಣಗಿ ವಂದಿಸಿದರು. ಶರಣರು, ಶರಣೆಯರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ಸ್ವಾವಲಂಬನೆಗೆ ಸಂಜಿವಿನಿ ಯೋಜನೆ ಸಹಕಾರಿ

ಅಯೂಬ ಮನಿಯಾರ್ ಅವರ ಸಮಾಜಸೇವೆ ಅನನ್ಯ

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ೩೩ ಪ್ರವಾಸಿ ತಾಣಗಳಿಗೆ ಅನುಮೋದನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ಸ್ವಾವಲಂಬನೆಗೆ ಸಂಜಿವಿನಿ ಯೋಜನೆ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಯೂಬ ಮನಿಯಾರ್ ಅವರ ಸಮಾಜಸೇವೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯ ೩೩ ಪ್ರವಾಸಿ ತಾಣಗಳಿಗೆ ಅನುಮೋದನೆ
    In (ರಾಜ್ಯ ) ಜಿಲ್ಲೆ
  • ವಿದ್ರೋಹಿಗಳಿಗೆ ಸರ್ಕಾರದ ಕುಮ್ಮಕ್ಕು! :ಬಿಜೆಪಿ
    In (ರಾಜ್ಯ ) ಜಿಲ್ಲೆ
  • ಇಲಾಖೆ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸಿ
    In (ರಾಜ್ಯ ) ಜಿಲ್ಲೆ
  • ಜ್ಯೋತಿ ಬಸ್ಸಿನಕರ್ ಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
  • ಶರಣರ ವಿಚಾರಗಳೇ ಬದುಕಿಗೆ ಆದರ್ಶ :ಕಂಚ್ಯಾಣಿ
    In (ರಾಜ್ಯ ) ಜಿಲ್ಲೆ
  • ಆದರ್ಶ ಶಿಕ್ಷಕನಿಗೆ ಸಾರೋಟದಲ್ಲಿ‌ ಭವ್ಯ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಚಿಮ್ಮಲಗಿ ಸಕಾ೯ರಿ ಶಾಲೆ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.