Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವದ ಯಶಸ್ಸಿಗೆ ಚುನಾವಣೆಗಳಲ್ಲಿ ತಪ್ಪದೆ ಪಾಲ್ಗೊಳ್ಳಿ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವದ ಯಶಸ್ಸಿಗೆ ಚುನಾವಣೆಗಳಲ್ಲಿ ತಪ್ಪದೆ ಪಾಲ್ಗೊಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಜಾಪ್ರಭುತ್ವದ ಯಶಸ್ಸಿಗೆ ಮುಖ್ಯವಾಗಿ ಚುನಾವಣೆಗಳಲ್ಲಿ ಸಕಾರಾತ್ಮಕವಾಗಿ ಭಾಗವಹಿಸಬೇಕು ಹಾಗೂ ತಮ್ಮ ತಮ್ಮ ಮತಗಳನ್ನು ಹಣ ಮತ್ತು ಇತರೆ ಪ್ರಲೋಭನೆಗಳಿಗೆ ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಪರಿಕಲ್ಪನೆ, ಅದರ ಹುಟ್ಟು ಹಾಗೂ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಅದು ಬೆಳೆದುಬಂದ ದಾರಿಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ನಿರ್ದೇಶಕ ಪ್ರೊ.ಮಲ್ಲಿಕಾರ್ಜುನ.ಎನ್.ಎಲ್. ಅವರು, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ ಅಗತ್ಯ. ಒಂದೊಮ್ಮೆ ಪ್ರಜಾಪ್ರಭುತ್ವ ಸಡಿಲಗೊಂಡರೆ ಅರಾಜಕತೆ ಉಂಟಾಗುವ ಅಪಾಯಗಳಿವೆ ಎಂದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಮಾನ್ಯ ಜ್ಞಾನದ ಕುರಿತು ರಸಪ್ರಸ್ನೆ ಸ್ಪರ್ಧೆಯನ್ನು ಕುಲಸಚಿವರು ನಡೆಸಿಕೊಟ್ಟರು. ರಸಪ್ರಶ್ನೆಯಲ್ಲಿ ವಿಜೇತ ವಿಧ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಪ್ರಾಧ್ಯಾಪಕರಾದ ಡಾ.ವೆಂಕೋಬಾ ನಾರಾಯಣಪ್ಪ, ಡಾ.ಬಾಬು ಆರ್.ಎಲ್, ಡಾ.ರಮೇಶ ಸೋನಕಾಂಬ್ಳೆ, ಡಾ.ಯಲ್ಲಪ್ಪ ಕೋಂಬಿನೋರ್ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.