Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳು :ಮಲ್ಲಿಬೊಮ್ಮ ಶ್ರೀ
(ರಾಜ್ಯ ) ಜಿಲ್ಲೆ

ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳು :ಮಲ್ಲಿಬೊಮ್ಮ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳು, ಇತರ ಎಲ್ಲ ಸಮಾಜದವರೊಂದಿಗೆ ಉತ್ತಮ ಬಾಂಧವ ಹೊಂದಿದವರಾಗಿದ್ದಾರೆ ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಗಳು ಹೇಳಿದರು.
ಅವರು ಪಟ್ಟಣದ ಕಾಳಿಕಾ ದೇವಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ವಿಶ್ವಕರ್ಮ ಸಮಾಜದವರು ಪ್ರತಿಯೊಂದು ಗ್ರಾಮದಲ್ಲಿರುವ ಎಲ್ಲ ಸಮಾಜದವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಅವರಿಗೆ ಅವಶ್ಯಕತೆ ಇರುವ ರೈತರಿಗೆ , ಗ್ರಾಮಸ್ಥರಿಗೆ ಪ್ರತಿಯೊಬ್ಬರಿಗೂ ಕೂಡ ಅವಶ್ಯಕವಿರುವ ಎಲ್ಲ ಸಲಕರಣೆಗಳನ್ನು ಮಾಡುವ ಮೂಲಕ ಇತರರಿಗೆ ಸಹಾಯಕ ಜೀವಿಯಾಗಿದ್ದಾರೆ ಎಂದರು.
ಧರ್ಮಸಭೆಯ ಸಾನಿಧ್ಯವನ್ನು ಈರಯ್ಯ ಮಹಾಸ್ವಾಮಿಗಳು ಮೂರುಜಾವದಮಠ, ಮುಖ್ಯ ಅತಿಥಿಗಳಾಗಿ
ಆಲಮೇಲ ತಹಸಿಲ್ದಾರ್ ಧನಪಾಲ ಶೆಟ್ಟಿ, ಪಿಎಸ್ಐ ಅರವಿಂದ್ ಅಂಗಡಿ, ಡಾ.ಪತ್ತಾರ, ವಿಶ್ವಕರ್ಮ ಸಮಾಜದ ಹಿರಿಯರಾದ ಲಚ್ಚಪ್ಪ ಪತ್ತಾರ್ ಈರಣ್ಣ ಪತ್ತಾರ, ಚಂದ್ರಕಾಂತ ಅಕ್ಕಲಕೋಟ, ಕಾಶಿನಾಥ್ ಬಡಿಗೇರ, ಈರಣ್ಣ ಪತ್ತಾರ, ಹಾಗೂ ವಿಶ್ವಕರ್ಮ ಸಮಾಜದ ಹಿರಿಯರು ಭಾಗವಹಿಸಿದ್ದರು.
ಸಭೆಯಲ್ಲಿ ದಿವಂಗತ ಮೌನೇಶ ಆಚಾರ್ಯರ ಆಸೆಯಂತೆ ಕುಂಭಮೇಳಕ್ಕೆ ಹೋಗಿ ಬಂದ ಭಕ್ತಾದಿಗಳಿಗೆ ಸನ್ಮಾನಿಸಿ ಗೌರವಿಸಿ ಅವರ ಕನಸನ್ನು ನನಸುಗೊಳಿಸುವಲ್ಲಿ ಅವರ ಶ್ರೀಮತಿಯವರು ಭಾಗಿಯಾಗಿದ್ದರು.
ಹಾಗೂ ವಿಶ್ವಕರ್ಮರ ಜಯಂತ್ಯೋತ್ಸವದ ಕಾರ್ಯಕ್ರಮಕ್ಕೆ ಆಲಮೇಲ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹಿರಿಯರು, ಯುವಕರು, ತಾಯಂದಿಯರು ಆಗಮಿಸಿದ್ದರು.
ಶಿಕ್ಷಕ ಅಶೋಕ್ ಬಡಿಗೇರ ಸ್ವಾಗತಿಸಿದರು,
ಪ್ರೊ. ಗಂಗಾಧರ ಪತ್ತಾರ ನಿರೂಪಿಸಿದರು,
ಮಲ್ಲಿಕಾರ್ಜುನ ಉಪ್ಪಿನ ಹಾಗೂ ಸಂಗಡಿಗರಿಂದ ಸಂಗೀತ ಸೇವೆ ಜರುಗಿತು. ಜಯಂತಿ ಉತ್ಸವ ಮತ್ತು ಧರ್ಮಸಭೆಗೆ ಆಗಮಿಸಿದ ವಿಶ್ವಕರ್ಮರ ಭಕ್ತಾದಿಗಳಿಗೆ ಅನ್ನಪ್ರಸಾದ ಬಹಳ ಅಚ್ಚುಕಟ್ಟಾಗಿ ಮಾಡಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.