Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೬ರಂದು ವಿಜಯಪುರ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ
(ರಾಜ್ಯ ) ಜಿಲ್ಲೆ

ಅ.೬ರಂದು ವಿಜಯಪುರ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಕೇಂದ್ರ ಬರ ಅಧ್ಯಯನ ತಂಡ ಅಕ್ಟೋಬರ್ ೬ ರಂದು ವಿಜಯಪುರ ಜಿಲ್ಲೆಗೆ ಆಗಮಿಸಿ ಬಬಲೇಶ್ವರ ಹಾಗೂ ಇಂಡಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದೆ.
ಕೇಂದ್ರ ತಂಡ ಅಕ್ಟೋಬರ್ ೬ ರಂದು  ಮಧ್ಯಾಹ್ನ ೩ ಗಂಟೆಗೆ ಅರ್ಜುಣಗಿಗೆ ಆಗಮಿಸಿ ತೊಗರಿ ಹಾಗೂ ಮೆಕ್ಕೆಜೋಳ ಬೆಳೆಗಳನ್ನು ವೀಕ್ಷಿಸಲಿದ್ದಾರೆ.  ಮಧ್ಯಾಹ್ನ  ೩-೧೫ಕ್ಕೆ ಅರ್ಜುಣಗಿಯಿಂದ ಹೊರಟು ಮಧ್ಯಾಹ್ನ ೩-೩೦ಕ್ಕೆ ಯಕ್ಕುಂಡಿ ಗ್ರಾಮಕ್ಕೆ ಆಗಮಿಸಿ, ಯಕ್ಕುಂಡಿ ಗ್ರಾಮದಲ್ಲಿ ಕಬ್ಬು ಬೆಳೆ ಹಾಗೂ ಯಕ್ಕುಂಡಿ ಕೆರೆ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ ೩-೪೫ಕ್ಕೆ ಯಕ್ಕುಂಡಿಯಿಂದ ಹೊರಟು ಮಧ್ಯಾಹ್ನ ೪ ಗಂಟೆಗೆ ಬಬಲೇಶ್ವರಕ್ಕೆ ಆಗಮಿಸಿ, ಬಬಲೇಶ್ವರದಲ್ಲಿ ತೊಗರಿ ಬೆಳೆಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ ೪-೦೫ಕ್ಕೆ ಬಬಲೇಶ್ವರದಿಂದ ಹೊರಟು, ೪-೧೫ಕ್ಕೆ ಸಾರವಾಡ ಗ್ರಾಮದಲ್ಲಿ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಗಳ ವೀಕ್ಷಣೆ ಮಾಡಿ, ೪-೩೦ಕ್ಕೆ ಸಾರವಾಡದಿಂದ ಹೊರಟು ೪-೪೦ಕ್ಕೆ ವಿಜಯಪುರಕ್ಕೆ ಆಗಮಿಸಲಿದೆ.
ಸಂಜೆ ೫ ಗಂಟೆಗೆ ವಿಜಯಪುರದಿಂದ ಹೊರಟು ೫-೩೦ಕ್ಕೆ ಹೊರ್ತಿ ಗ್ರಾಮದಲ್ಲಿ ಲಿಂಬೆ ಬೆಳೆ, ಸಜ್ಜೆ ಹಾಗೂ ಮೆಕ್ಕೆ ಜೋಳ ಬೆಳೆಗಳ ವೀಕ್ಷಣೆ ನಡೆಸಿ, ಸಂಜೆ ೫-೪೫ಕ್ಕೆ ಹೊರ್ತಿಯಿಂದ ಹೊರಟು, ೫-೫೦ಕ್ಕೆ ಸಾವಳಸಂಗ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಅಮೃತ ಸರೋವರ  ಅರಣ್ಯ ಕಾಮಗಾರಿಗಳ ವೀಕ್ಷಣೆ ನಡೆಸಿ, ಸಂಜೆ ೬ ಗಂಟೆಗೆ ಸಾವಳಸಂಗದಿಂದ ಹೊರಟು ೬-೧೦ಕ್ಕೆ ಕಪನಿಂಬರಗಿ ಗ್ರಾಮದಲ್ಲಿ ಕಂಪನಿಂಬರಗಿ ಕೆರೆ ವೀಕ್ಷಣೆ, ಸಂಜೆ ೬-೧೫ಕ್ಕೆ ಕಪನಿಂಬರಗಿಯಿಂದ ಹೊರಟು ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.