Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಮನಗೂಳಿ ಮೇಲೆ ಇಲ್ಲಸಲ್ಲದ ಆರೋಪ ಸರಿಯಲ್ಲ
(ರಾಜ್ಯ ) ಜಿಲ್ಲೆ

ಶಾಸಕ ಮನಗೂಳಿ ಮೇಲೆ ಇಲ್ಲಸಲ್ಲದ ಆರೋಪ ಸರಿಯಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಪಕ್ಷದ ತಳವಾರ ಸಮಾಜದ ಮುಖಂಡರ ನಿಲುವಿಗೆ ತಳವಾರ ಮಹಾಸಭಾ ಖಂಡನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಎಲ್ಲ ಸಮಾಜಗಳೊಟ್ಟಿಗೆ ತಳವಾರ ಸಮಾಜದೊಂದಿಗೂ ಅನ್ಯೋನ್ಯತೆಯಿಂದಿರುವ ಶಾಸಕರ ಮೇಲೆ ವಿನಾಕಾರಣ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಬಿಜೆಪಿ ಪಕ್ಷದ ತಳವಾರ ಸಮಾಜದ ಮುಖಂಡರ ನಿಲುವು ಖಂಡನೀಯ ಎಂದು ಪುರಸಭೆ ಸದಸ್ಯ ಬಸವರಾಜ ಯರನಾಳ ಹರಿಹಾಯ್ದರು.
ಸಿಂದಗಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ತಳವಾರ ಮಹಾಸಭಾ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ದೊರಕಿರುವುದು ಸಂವಿಧಾನಾತ್ಮಕವಾಗಿಯೇ ಹೊರತು ಬಿಜೆಪಿ ಅವರ ಕೃಪಾ ಕಟಾಕ್ಷದಿಂದಲ್ಲ. ಶಾಸಕರ ಸಾಧನೆ ಏನು ಎಂದು ಪ್ರಶ್ನಿಸುವವ ನೀವು ಮಾಡಿದ ೧೨ವರ್ಷಗಳ ಸಾಧನೆಗಳಿಗಿಂತ ಹೆಚ್ಚಿನ ಅಭಿವೃದ್ಧಿಯನ್ನು ಅಶೋಕ ಮನಗೂಳಿ ಅವರು ಕೇವಲ ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ. ಅಭಿವೃದ್ಧಿಯನ್ನು ಪ್ರಶಂಸಿಸಬೇಕೆ ಹೊರತು ವಿರೋಧ ಪಕ್ಷವೆಂಬ ಒಂದೆ ಕಾರಣಕ್ಕೆ ಎಲ್ಲವನ್ನು ದ್ವೇಷಿಸುವುದು ಬಾಲಿಶತನವಾಗುತ್ತದೆ ಎಂದರು.
ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭು ವಾಲೀಕಾರ ಮಾತನಾಡಿ, ಮಾಜಿ ಶಾಸಕರ ಕೊಡುಗೆ ಸಮಾಜಕ್ಕೆ ಶೂನ್ಯ. ಆದರೆ ತಳವಾರ ಸಮಾಜವನ್ನು ಹಾಲಿ ಶಾಸಕರು ಕಡೆಗಣಿಸುತ್ತಿದ್ದಾರೆ ಎಂಬುದು ಸತ್ಯಕ್ಕೆ ದೂರವಾದದ್ದು, ಕುಮಸಗಿ ಗ್ರಾಮದಲ್ಲಿ ಹತ್ತಾರುಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಳವಾರ ಸಮುದಾಯ ಭವನವನ್ನು ೩೦ಲಕ್ಷ ಅನುದಾನದಲ್ಲಿ ಕಾಮಗಾರಿ ಚಾಲ್ತಿಗೊಂಡಿದೆ. ಅಲಹಳ್ಳಿ, ಆಲಮೇಲ, ಶಂಬೇವಾಡ ಮುಂತಾದೆಡೆ ಸ್ವಂತ ಖರ್ಚಿನಲ್ಲಿ ಮೂರ್ತಿ ಸ್ಥಾಪನೆಗೆ ಹಣಕಾಸಿನ ನೆರವು ನೀಡಿದ್ದಾರೆ. ರಾಮನಹಳ್ಳಿಯಲ್ಲಿ ವೀರಯೋಧನ ಮೂರ್ತಿ ಸ್ಥಾಪನೆ, ಆಲಮೇಲ ಕೆರೆ ನಿರ್ಮಾಣ, ೨ಕಿಮೀ ಗಳಷ್ಟು ರಸ್ತೆ, ಬಿದಿ ದೀಪಗಳ ಅಳವಡಿಕೆ, ರಸ್ತೆ ಅಗಲಿಕರಣದಂತಹ ಹಲವಾರು ಕಾರ್ಯ ಮಾಡಿದ್ದಲ್ಲದೇ ಸಿಂದಗಿ ನಗರದಲ್ಲಿಯೂ ತಳವಾರ ಸಮಾಜಕ್ಕೆ ಭೂಮಿ ನೀಡುವುದರ ಜೊತೆಗೆ ಅನುದಾನವನ್ನು ನೀಡಿದ್ದು, ಸಮಾಜದ ಒಳಿತಿಗಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.
ಈ ವೇಳೆ ಮಡಿವಾಳಪ್ಪ ನಾಯ್ಕೋಡಿ ಮಾತನಾಡಿ, ಶಾಸಕರು ಸರಕಾರಿ ನೌಕರರು ಅದರಲ್ಲೂ ತಳವಾರ ಸಮುದಾಯದ ನೌಕರರಿಗೆ ತೊಂದರೆ ನೀಡುತ್ತಿದ್ದಾರೆ ಎನ್ನುವುದನ್ನು ಸಾಬೀತು ಪಡಿಸಬೇಕು ಎಂದು ಸವಾಲು ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕೋಟರಗಸ್ತಿ, ದವಲಪ್ಪ ಸೊನ್ನ, ಅನಿಲ ಉಡಚಣ, ಸಿದ್ದು ಮಾರದ, ಸಂಜೀವಕುಮಾರ ತಳವಾರ, ಪರಶುರಾಮ ನಾಯ್ಕೋಡಿ, ಸುರೇಶ ನಾಯ್ಕೋಡಿ, ವಿಜಯಕುಮಾರ ಯಳವಾರ, ಲಕ್ಕಪ್ಪ ಮೂಲಿ, ಭೋಗಪ್ಪ ನರಗೋದಿ, ಅನಿಲ ಕಡಕೋಳ ಸೇರಿದಂತೆ ತಳವಾರ ಸಮಾಜ ಬಾಂಧವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.