Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡ ಪಿಕೆಪಿಎಸ್‌ಗೆ ರೂ.೮೫.೫ ಲಕ್ಷ ನಿವ್ವಳ ಲಾಭ
(ರಾಜ್ಯ ) ಜಿಲ್ಲೆ

ಚಿಮ್ಮಡ ಪಿಕೆಪಿಎಸ್‌ಗೆ ರೂ.೮೫.೫ ಲಕ್ಷ ನಿವ್ವಳ ಲಾಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ರೈತರಿಗೆ ಹಾಗೂ ವ್ಯಾಪಾರಸ್ತರಿಗೆ ಸಮರ್ಪಕ ಸೇವೆಗಳನ್ನು ನೀಡುವ ಮೂಲಕ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವರ್ಷದಿಂದ ವರ್ಷಕ್ಕೆ ಲಾಭದಲ್ಲಿ ಪ್ರಗತಿ ಹೊಂದುತಿದ್ದು ಇದಕ್ಕೆ ಸದಸ್ಯರು ಹಾಗೂ ಸಿಬ್ಬಂದಿಗಳ ಸಹಕಾರವೇ ಕಾರಣವೆಂದು ಪಿಕೆಪಿಎಸ್ ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಹೇಳಿದರು.
ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಪ್ರಸಕ್ತ ಸಾಲಿನಲ್ಲಿ ಪಿಕೆಪಿಎಸ್ ೮೫.೪೫ ಲಕ್ಷ ಲಾಭಗಳಿಸಿದ್ದು ಸಂಘದ ಸದಸ್ಯರಿಗೆ ಶೇ, ೧೫ ಲಾಭಾಂಶ ನೀಡಲಾಗುವುದು. ಸಹಕಾರಿ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾಲ ತೆಗೆದುಕೊಳ್ಳುವುದಷ್ಟೆ ಅಲ್ಲ, ಠೇವಣಿ ಇಡುವ ಮೂಲಕ ಅಭಿವೃದ್ಧಿಗೆ, ಪ್ರಗತಿಗೆ ಸಂಘದ ಸದಸ್ಯರು ಆಲೋಚಿಸಬೇಕು. ಶೀಘ್ರದಲ್ಲಿಯೇ ಬಿಡಿಸಿಸಿ ಬ್ಯಾಂಕ್ ಶಾಖೆ ಗ್ರಾಮದಲ್ಲಿಯೇ ಆರಂಭವಾಗಲಿದ್ದು ಇದರಿಂದ ಸದಸ್ಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಗ್ರಾ.ಪಂ ಮಾಜಿ ಅಧ್ಯಕ್ಷ ಪರಪ್ಪಾ ಪಾಲಬಾಂವಿ, ಗುರಲಿಂಗಪ್ಪ ಪೂಜಾರಿ, ನಿಂಗಣ್ಣ ಪೂಜಾರಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚನ್ನಪ್ಪ ಬಿಳ್ಳೂರ ವಹಿಸಿದ್ದರು, ಉಪಾಧ್ಯಕ್ಷ ಪ್ರಭು ಗೋವಿಂದಗೋಳ, ಗ್ರಾಮದ ಪ್ರಮುಖರಾದ ಪುಂದಲಿಕಪ್ಪ ಪೂಜಾರಿ
ಅಣ್ಣಪ್ಪಗೌಡ ಪಾಟೀಲ, ಆರ್.ಎಂ.ಬಗನಾಳ, ಬಿ.ಎಸ್.ಪಾಟೀಲ, ಹಣಮಂತ ನೇಸೂರ, ರಾಮಪ್ಪ ಜಗದಾಳ, ಹಣಮಂತ ಕೋಳಿ, ವಿರುಪಾಕ್ಷ ಕುದರಿ, ಸಿದ್ರಾಮಪ್ಪ ಮುನ್ನೋಳಿ, ಶ್ರೀಮತಿ ಅಣ್ಣಪೂರ್ಣ ಮುಗಳಖೋಡ, ಶ್ರೀಮತಿ ಯಮನವ್ವ ನಾವಿ, ಅಶೋಕ ದಡೂತಿ, ಭೀರಪ್ಪ ಹಳಮನಿ, ದುಂಡಪ್ಪ ಪಾಟೀಲ, ಶಂಕರಗೌಡ ಪಾಟೀಲ, ಜಿ.ಎಲ್.ಬಳಗಾರ, ಪಿ.ಡಿ.ನೇಸೂರ, ರಾಚಯ್ಯ ಮಠಪತಿ ಇನ್ನಿತರರು ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಸಂಘದ ಪ್ರಗತಿಗೆ ಶೃಮಿಸಿದ ಸಿಬ್ಬಂದಿಗಳ ಪರವಾರಿ ಮುಖ್ಯಕಾರ್ಯನಿರ್ವಾಹಕ ಎಂ.ವಿ.ವಜ್ಜರಮಟ್ಟಿಯವರನ್ನು ಹಾಗೂ ಚಿಮ್ಮಡ ಹಾಗೂ ಯರಗಟ್ಟಿ ಗ್ರಾಮಗಳ ಎಸ್‌ಎಸ್‌ಎಲ್‌ಸಿ ಹಾಗೂ ಪಿಯೂಸಿಯಲ್ಲಿ ಸಾಧನೆ ಮಾಡಿದ ೨೦ಕ್ಕೂ ಹೆಚ್ಚು ವಿದ್ಯಾರ್ಥಿ/ನಿಯರನ್ನು ಸನ್ಮಾನಿಸಿ ಸಹಾಯಧನ ನೀಡಿ ಗೌರವಿಸಲಾಯಿತು ಮುಖ್ಯಕಾರ್ಯನಿರ್ವಾಹಕ ಎಂ.ವಿ.ವಜ್ಜರಮಟ್ಟಿ ವಾರ್ಷಿಕ ವರದಿ ವಾಚಿಸಿದರು.
ಪಿಕೆಪಿಎಸ್‌ನ ಮಲ್ಲಯ್ಯ ಮಠಪತಿ ಸ್ವಾಗತಿಸಿ ನಿರೂಪಿಸಿದರು. ಮಹಾಲಿಂಗ ಹಳ್ಳೂರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ
    In (ರಾಜ್ಯ ) ಜಿಲ್ಲೆ
  • ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ
    In (ರಾಜ್ಯ ) ಜಿಲ್ಲೆ
  • ಸಿದ್ದರಾಮೇಶ್ವರ ಲೀಲಾಮೃತ ಪುರಾಣ ಮುಕ್ತಾಯ ಸಮಾರಂಭ.
    In (ರಾಜ್ಯ ) ಜಿಲ್ಲೆ
  • ವಿಷಮುಕ್ತ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಿ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
    In (ರಾಜ್ಯ ) ಜಿಲ್ಲೆ
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.