Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತಿರುವ ಕಾಂಗ್ರೆಸ್
(ರಾಜ್ಯ ) ಜಿಲ್ಲೆ

ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತಿರುವ ಕಾಂಗ್ರೆಸ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಸರ್ವಧರ್ಮದ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತ ಉತ್ತಮ ಆಡಳಿತದೊಂದಿಗೆ ಹೆಜ್ಜೆ ಹಾಕುತ್ತಿರುವ ಕಾಂಗ್ರೇಸ್ ಪಕ್ಷದ ಸಾಧನೆ ಗುರುತಿಸಿ ಬಂಜಾರಾ ಸಮುದಾಯದ ಹಿರಿಯರು ಯುವಕರು ಬಿಜೆಪಿ ತೊರೆದು ನಮ್ಮ ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು,
ಗ್ರಾಮದಲ್ಲಿ ಹಮ್ಮಿಕೊಂಡ ಬಂಜಾರ ಸಮುದಾಯದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಅವರು ಮಾತನಾಡಿದರು.
ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನರಿಗೆ ನಮ್ಮ ಪಕ್ಷ ನೀಡಿದ ಎಲ್ಲ ಭರವಸೆಗಳನ್ನು ಉಸಿ ಹೋಗದಂತೆ ಇಡೇರಿಸುತ್ತ ಬಂದಿದೆ, ಪಂಚ ಗ್ಯಾರಂಟಿ ಮದ್ಯದಲ್ಲಿ ನಮ್ಮ ಸರ್ಕಾರ ಎಲ್ಲ ಕ್ಷೇತ್ರದ ಅಭಿವೃದ್ದಿಗೂ ಕೂಡಾ ಅನುದಾನವನ್ನು ನೀಡುತ್ತಿದೆ, ಮುಂದೆ ಉಳಿದ ಅಧಿಕಾರದ ಅವಧಿಯಲ್ಲಿಯೂ ಉತ್ತಮ ಆಡಳಿತ ನೀಡಲಿದೆ ಎನ್ನುವ ಭರವಸೆ ಕೂಡಾ ಇದೆ. ನೂತನವಾಗಿ ಪಕ್ಷದಲ್ಲಿ ಸೇರ್ಪಡೆಗೊಂಡ ಕಾರ್ಯಕರ್ತರು ಪಕ್ಷದ ಸಿದ್ದಾಂತ ತಿಳಿದುಕೊಂಡು ಕೆಳ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದರೆ ಪಕ್ಷ ನಿಮ್ಮನ್ನು ಗುರುತಿಸಿ ತಕ್ಕ ಸ್ಥಾನಮಾನ ನೀಡುತ್ತದೆ ಎಂದರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಂಗಾರಾಮ ಮಹಾರಾಜ, ಆಲಮೇಲ ಪಟ್ಟಣ ಪಪಂ ಅಧ್ಯಕ್ಷ ಸಾಧಿಕ್ ಸುಂಬಡ, ಮಾಜಿ ಜಿ.ಪಂ.ಸದಸ್ಯ ಎನ್ ಆರ್ ತಿವಾರಿ, ಎಂ ಕೆ ಕಣ್ಣಿ, ಎನ್ ಎನ್ ಪಾಟೀಲ, ಪ್ರಕಾಶ ಅಡಗಲ್, ಮುತ್ತಪ್ಪ ಸಿಂಗೆ, ರವಿಕಾಂತ ನಡುವಿನಕೇರಿ, ರಜಾಕ ಬಾಗವಾನ, ಅಮ್ಮಣ್ಣ ಜಮಾದಾರ, ಸಲೀಮ ಕಣ್ಣಿ, ಮಲ್ಲು ಗೋಲಾ, ಶ್ರೀಮಂತ ಪವಾರ, ವಸಂತ ಈಳಗೇರ, ಶಿವಾನಂದ ಕೆರಿಗೊಂಡ, ಲೋಕಪ್ಪ ರಾಠೋಡ, ದಾದು ಜಾದಾವ, ಶ್ರೀಮಂತ ರಾಠೋಡ, ವಿನೋದ ರಾಠೋಡ, ಸಂಜು ರಾಠೋಡ, ಮೋಹನ ಪವಾರ, ಮನ್ನು ಚವ್ಹಾಣ, ಸೆರಿದಂತೆ ಅನೇಕ ಕಾರ್ಯಕರ್ತರು ಇದ್ದರು.

“ಮೋರಟಗಿ ಸುತ್ತಲಿನ ಗ್ರಾಮಗಳಲ್ಲಿ ಇಗಾಗಲೆ ಪ್ರತ್ತೇಕ ತಾಂಡಾಗಳಿವೆ ಮೋರಟಗಿ ಹೋಬಳಿ ಹಂತದಲ್ಲಿದ್ದರೂ ಭಂಜಾರಾ ಸಮುದಾಯದವರಿಗೆ ಪ್ರತ್ತೇಕ ತಾಂಡಾ ಇಲ್ಲ ಎಂದು ಮನವಿ ನೀಡಿದ್ದಾರೆ ಅವರಿಗೆ ಮೂಲಭೂತ ಸೌಕರ್ಯದೊಂದಿಗೆ ಶೀರ್ಘದಲ್ಲಿ ಪ್ರತ್ತೇಕ ತಾಂಡ ನಿರ್ಮಾಣದ ವ್ಯವಸ್ತೆ ಮಾಡುತ್ತೇನೆ.”

– ಅಶೋಕ ಮನಗೂಳಿ
ಶಾಸಕರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ
    In (ರಾಜ್ಯ ) ಜಿಲ್ಲೆ
  • ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ
    In (ರಾಜ್ಯ ) ಜಿಲ್ಲೆ
  • ಸಿದ್ದರಾಮೇಶ್ವರ ಲೀಲಾಮೃತ ಪುರಾಣ ಮುಕ್ತಾಯ ಸಮಾರಂಭ.
    In (ರಾಜ್ಯ ) ಜಿಲ್ಲೆ
  • ವಿಷಮುಕ್ತ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಿ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
    In (ರಾಜ್ಯ ) ಜಿಲ್ಲೆ
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.