Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತಿರುವ ಕಾಂಗ್ರೆಸ್
(ರಾಜ್ಯ ) ಜಿಲ್ಲೆ

ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತಿರುವ ಕಾಂಗ್ರೆಸ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಸರ್ವಧರ್ಮದ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ಅಭಿವೃದ್ದಿ ಪಥದತ್ತ ಸಾಗಿಸುತ್ತ ಉತ್ತಮ ಆಡಳಿತದೊಂದಿಗೆ ಹೆಜ್ಜೆ ಹಾಕುತ್ತಿರುವ ಕಾಂಗ್ರೇಸ್ ಪಕ್ಷದ ಸಾಧನೆ ಗುರುತಿಸಿ ಬಂಜಾರಾ ಸಮುದಾಯದ ಹಿರಿಯರು ಯುವಕರು ಬಿಜೆಪಿ ತೊರೆದು ನಮ್ಮ ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು,
ಗ್ರಾಮದಲ್ಲಿ ಹಮ್ಮಿಕೊಂಡ ಬಂಜಾರ ಸಮುದಾಯದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಅವರು ಮಾತನಾಡಿದರು.
ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನರಿಗೆ ನಮ್ಮ ಪಕ್ಷ ನೀಡಿದ ಎಲ್ಲ ಭರವಸೆಗಳನ್ನು ಉಸಿ ಹೋಗದಂತೆ ಇಡೇರಿಸುತ್ತ ಬಂದಿದೆ, ಪಂಚ ಗ್ಯಾರಂಟಿ ಮದ್ಯದಲ್ಲಿ ನಮ್ಮ ಸರ್ಕಾರ ಎಲ್ಲ ಕ್ಷೇತ್ರದ ಅಭಿವೃದ್ದಿಗೂ ಕೂಡಾ ಅನುದಾನವನ್ನು ನೀಡುತ್ತಿದೆ, ಮುಂದೆ ಉಳಿದ ಅಧಿಕಾರದ ಅವಧಿಯಲ್ಲಿಯೂ ಉತ್ತಮ ಆಡಳಿತ ನೀಡಲಿದೆ ಎನ್ನುವ ಭರವಸೆ ಕೂಡಾ ಇದೆ. ನೂತನವಾಗಿ ಪಕ್ಷದಲ್ಲಿ ಸೇರ್ಪಡೆಗೊಂಡ ಕಾರ್ಯಕರ್ತರು ಪಕ್ಷದ ಸಿದ್ದಾಂತ ತಿಳಿದುಕೊಂಡು ಕೆಳ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದರೆ ಪಕ್ಷ ನಿಮ್ಮನ್ನು ಗುರುತಿಸಿ ತಕ್ಕ ಸ್ಥಾನಮಾನ ನೀಡುತ್ತದೆ ಎಂದರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಂಗಾರಾಮ ಮಹಾರಾಜ, ಆಲಮೇಲ ಪಟ್ಟಣ ಪಪಂ ಅಧ್ಯಕ್ಷ ಸಾಧಿಕ್ ಸುಂಬಡ, ಮಾಜಿ ಜಿ.ಪಂ.ಸದಸ್ಯ ಎನ್ ಆರ್ ತಿವಾರಿ, ಎಂ ಕೆ ಕಣ್ಣಿ, ಎನ್ ಎನ್ ಪಾಟೀಲ, ಪ್ರಕಾಶ ಅಡಗಲ್, ಮುತ್ತಪ್ಪ ಸಿಂಗೆ, ರವಿಕಾಂತ ನಡುವಿನಕೇರಿ, ರಜಾಕ ಬಾಗವಾನ, ಅಮ್ಮಣ್ಣ ಜಮಾದಾರ, ಸಲೀಮ ಕಣ್ಣಿ, ಮಲ್ಲು ಗೋಲಾ, ಶ್ರೀಮಂತ ಪವಾರ, ವಸಂತ ಈಳಗೇರ, ಶಿವಾನಂದ ಕೆರಿಗೊಂಡ, ಲೋಕಪ್ಪ ರಾಠೋಡ, ದಾದು ಜಾದಾವ, ಶ್ರೀಮಂತ ರಾಠೋಡ, ವಿನೋದ ರಾಠೋಡ, ಸಂಜು ರಾಠೋಡ, ಮೋಹನ ಪವಾರ, ಮನ್ನು ಚವ್ಹಾಣ, ಸೆರಿದಂತೆ ಅನೇಕ ಕಾರ್ಯಕರ್ತರು ಇದ್ದರು.

“ಮೋರಟಗಿ ಸುತ್ತಲಿನ ಗ್ರಾಮಗಳಲ್ಲಿ ಇಗಾಗಲೆ ಪ್ರತ್ತೇಕ ತಾಂಡಾಗಳಿವೆ ಮೋರಟಗಿ ಹೋಬಳಿ ಹಂತದಲ್ಲಿದ್ದರೂ ಭಂಜಾರಾ ಸಮುದಾಯದವರಿಗೆ ಪ್ರತ್ತೇಕ ತಾಂಡಾ ಇಲ್ಲ ಎಂದು ಮನವಿ ನೀಡಿದ್ದಾರೆ ಅವರಿಗೆ ಮೂಲಭೂತ ಸೌಕರ್ಯದೊಂದಿಗೆ ಶೀರ್ಘದಲ್ಲಿ ಪ್ರತ್ತೇಕ ತಾಂಡ ನಿರ್ಮಾಣದ ವ್ಯವಸ್ತೆ ಮಾಡುತ್ತೇನೆ.”

– ಅಶೋಕ ಮನಗೂಳಿ
ಶಾಸಕರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.