Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನಾಮೃತ ನೀಡಿದವರು ಬಸವಾದಿ ಶರಣರು :ಡಾ.ಮಾಗಣಗೇರಿ
(ರಾಜ್ಯ ) ಜಿಲ್ಲೆ

ಜೀವನಾಮೃತ ನೀಡಿದವರು ಬಸವಾದಿ ಶರಣರು :ಡಾ.ಮಾಗಣಗೇರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೧೨ನೇ ಶತಮಾನದಲ್ಲಿ ಶರಣರ ವಚನಗಳು ಸತ್ಯ, ಶುದ್ಧ, ಕಾಯಕದಿಂದ ಕೂಡಿದ್ದು ಮಾನವೀಯ ಮೌಲ್ಯಗಳನ್ನು ಶರಣರು ಸಮಾನತೆ ಕಾಯಕ, ದಾಸೋಹ ತಮ್ಮ ಜೀವನೂದ್ದಕ್ಕೂ ಸಾರ್ಥಕತೆಯನ್ನು ಪಡೆದವರು. ನಮಗೆಲ್ಲ ಜೀವನಕ್ಕೆ ಅಮೃತ ನೀಡಿದವರು ಎಂದು ಉಪನ್ಯಾಸಕ ಡಾ. ಎಂ.ಎಸ್. ಮಾಗಣಗೇರಿ ಹೇಳಿದರು.
ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ವೀರಶೈವ ಲಿಂಗಾಯತ ಸಭಾಭವನದಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶರಣ ಕಿನ್ನರಿ ಬೊಮ್ಮಯ್ಯನವರ ಅನುಭಾವ ಕುರಿತು ಮಾತನಾಡಿದ ಅವರು ಆಂದ್ರಪ್ರದೇಶದ ಕಿನ್ನರಿ ಬೊಮ್ಮಯ್ಯನವರು ಅಕ್ಕಸಾಲಿಗ ವೃತ್ತಿ ಮಾಡುತ್ತ ಪ್ರವೃತ್ತಿಗಾಗಿ ಕಿನ್ನರಿ ವಾದನವನ್ನು ನುಡಿಸುತ್ತ ಕಲ್ಯಾಣಕ್ಕೆ ಬಂದು ಮನತಣಿಸುವಂತೆ ಕಿನ್ನರಿ ನುಡಿಸುತ್ತ ಪಡೆದ ಹಣವನ್ನು ಶರಣರ ದಾಸೋಹಕ್ಕಾಗಿ ಬಳಸುತ್ತ ನಿಸ್ವಾರ್ಥ ಬದುಕು ಹಾಕಿದವರು. ವೈರಾಗ್ಯನಿಧಿ ಅಕ್ಕಮಹಾದೇವಿ ಕುರಿತು ೧೮ ವೈರಾಗ್ಯ ವಚನಗಳನ್ನು ರಚಿಸಿದ್ದಾರೆ. ಅವೆಲ್ಲವೂ ಅನುಭಾವದ ನುಡಿದರು. ಸಮಾನತೆ, ಅರಿವು, ಜ್ಞಾನ, ಶರಣರ ಸ್ತುತಿ ಅವುಗಳಲ್ಲಿ ಅಡಕವಾಗಿವೆ ಎಂದರು.
ಮಹಾಸಭೆಯ ಕಾರ್ಯದರ್ಶಿ ದೊಡ್ಡಣ್ಣ ಬಜಂತ್ರಿ ಮಾತನಾಡುತ್ತ ಅರಿವಿನ ಮಾರ್ಗ ವಚನಗಳ ಮೂಲಕ ತಂದುಕೊಟ್ಟ ಶರಣರು ಅರಿವಿನ ಸಂಕೇತ ಪರಿವರ್ತನೆಗೆ ಬದಾವಣೆಗೆ ಸಾಧ್ಯ ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಮಹಾಸಭೆಯ ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಕಿನ್ನರಿ ಬೊಮ್ಮಯ್ಯ ವಾದನವನ್ನು ಪ್ರತಿದಿನ ತೃಪರಾಂತಕ ದೇವಾಲಯದಲ್ಲಿ ನುಡಿಸುತ್ತ ತನ್ಮಯನಾಗಿದ್ದಾಗ ದೇವರು ಕೂಡ ತಲೆದೂಗುತ್ತಿದ್ದ ಎಂಬುದು ತಿಳಿದುಬರುತ್ತದೆ. ಶರಣರ ನಡೆ, ನುಡಿ, ಅಚಾರ, ವಿಚಾರ ನಮ್ಮನ್ನು ಸನ್ಮಾರ್ಗದಡೆಗೆ ಒಯ್ಯುತ್ತ ವೆ ಎಂದರು.
ಮಹಾಸಭೆಯ ಪ್ರದಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ಸಾಹಿತಿ ಸಂಗಮೇಶ ಬದಾಮಿ ನಿರೂಪಿಸಿದರು. ನಿರ್ದೇಶಕ ಡಾ. ಸಂಗಮೇಶ ಮೇತ್ರಿ ವಂದಿಸಿದರು.
ಡಾ. ವಿ.ಡಿ. ಐಹೊಳ್ಳಿ, ಮ.ಗು. ಯಾದವಾಡ, ಸಹದೇವ ನಾಡಗೌಡರ, ಬಸವರಾಜ ಒಂಟಗೋಡಿ, ಸುಭಾಸ ಬೇಟಗೇರಿ, ಮಹಾದೇವ ಹಾಲಳ್ಳಿ, ಎಸ್.ಎನ್. ಶಿವಣಗಿ, ಸುಭಾಸ ಯಾದವಾಡ, ಶರಣೆ ಅಕ್ಕಮಹಾದೇವಿ ಬುರ್ಲಿ, ಸವಿತಾ ಝಳಕಿ, ಜಂಬುನಾಥ ಕಂಚ್ಯಾಣಿ, ಕಾಶೀನಾಥ ಅಣೆಪ್ಪನವರ, ವಿಠ್ಠಲ ತೇಲಿ, ಕೆ.ಎಫ್. ಅಂಕಲಗಿ ದಂಪತಿಗಳು, ಜಗದೀಶ ಮೋಟಗಿ ಉಪಸ್ಥಿತರಿದ್ದರು. ಶರಣರು, ಶರಣೆಯರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ
    In (ರಾಜ್ಯ ) ಜಿಲ್ಲೆ
  • ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ
    In (ರಾಜ್ಯ ) ಜಿಲ್ಲೆ
  • ಸಿದ್ದರಾಮೇಶ್ವರ ಲೀಲಾಮೃತ ಪುರಾಣ ಮುಕ್ತಾಯ ಸಮಾರಂಭ.
    In (ರಾಜ್ಯ ) ಜಿಲ್ಲೆ
  • ವಿಷಮುಕ್ತ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಿ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
    In (ರಾಜ್ಯ ) ಜಿಲ್ಲೆ
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.