Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಸ್ಪತ್ರೆ ಹೊರಗುತ್ತಿಗೆದಾರರಿಗೆ ಅನ್ಯಾಯ :ಭೀಮ್ ಸರಕಾರ ಖಂಡನೆ
(ರಾಜ್ಯ ) ಜಿಲ್ಲೆ

ಜಿಲ್ಲಾಸ್ಪತ್ರೆ ಹೊರಗುತ್ತಿಗೆದಾರರಿಗೆ ಅನ್ಯಾಯ :ಭೀಮ್ ಸರಕಾರ ಖಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಆಸ್ಪತ್ರೆಯಲ್ಲಿ ೧೫ ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದವರನ್ನು ತೆರವುಗೊಳಿಸಿದ್ದರ ಕುರಿತು ಈ ಕಾರ್ಮಿಕರು ಹಾಗೂ ಭೀಮ್ ಸರಕಾರ ಸಂಘಟನೆ ಖಂಡಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸುವ ಚಿಕ್ಕಲಕಿ ಎಂಟರಪ್ರೈಜಿಸ್ ಮೂಲಕ ಗಣೇಶ ಶ್ರೀನಿವಾಸ ಚಿಕ್ಕಲಕಿ ಎಂಬುವವರು ಈ ಕಾರ್ಮಿಕರಿಂದ ೫೦ ಸಾವಿರ ರೂ.ಗಳನ್ನು ಕೊಟ್ಟರೆ ಕೆಲಸಕ್ಕೆ ಬನ್ನಿ, ಇಲ್ಲವಾದರೆ ಬರಬೇಡಿ ಎಂದು ಹೇಳಿ ಕೆಲಸದಿಂದ ತೆಗೆದು ಹಾಕಿದ್ದಾರೆ. ಇದನ್ನು ಪ್ರಶ್ನಿಸಿದರೆ ನನಗೆ ಟೆಂಡರ್ ಕೊಡಿಸಿದ ಸುನೀಲಗೌಡ ಬಿ. ಪಾಟೀಲ ಎಮ್.ಎಲ್.ಸಿ. ಯವರು ನನಗೆ ಹೇಳಿದ್ದಾರೆ. ಅದರಿಂದ ನಾನು ಕೇಳುತ್ತಿದ್ದೇನೆ ಎಂದು ನೇರವಾಗಿ ಹೇಳುತ್ತಾರೆ. ಇಷ್ಟೊಂದು ದುಡ್ಡು ಕೊಟ್ಟು ಕೆಲಸ ಮಾಡುವದು ಅಸಾಧ್ಯ ಎಂದು ಗುತ್ತಿಗೆ ಕೆಲಸಗಾರರು ಆರೋಪಿಸುತ್ತಿದ್ದಾರೆ. ನಾವು ಬಡವರು ನಮಗೆ ೬ ತಿಂಗಳಿಗೊಮ್ಮೆ ವೇತನ ಮಾಡುತ್ತಾರೆ. ತಿಂಗಳಿಗೆ ೧೧ ಸಾವಿರ ವೇತನ ಎಂದು ಹೇಳಿ ಕೇವಲ ೧೦ ಸಾವಿರ ವೇತನ ಕೊಡುತ್ತಾರೆ ನಾವೂ ಎಲ್ಲಿಂದ ೫೦ ಸಾವಿರ ಕೊಡುವುದು? ನಾವು ಈ ಕೆಲಸವಿಲ್ಲದೇ ಈಗ ಪರಿತಪಿಸುತ್ತಿದ್ದೇವೆ ಎಂದು ಗುತ್ತಿಗೆ ಕೆಲಸಗಾರರು ದೂರಿದರು.
ಇದಕ್ಕೆ ಜಿಲ್ಲಾ ಭೀಮ್ ಸರಕಾರ ಸಂಘಟನೆ ಅಧ್ಯಕ್ಷ ಪರಶುರಾಮ ಮು. ಚಲವಾದಿ, ಜಿಲ್ಲಾ ಉಪಾಧ್ಯಕ್ಷ ಸೋಮಲಿಂಗ ರಣದೇವಿ ಈ ಗುತ್ತಿಗೆದಾರರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಎಮ್.ಎಲ್.ಸಿ. ಸುನೀಲಗೌಡ ಪಾಟೀಲ ಮನೆ ಮುಂದೆ ಧರಣಿ ಕುಳಿತು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ನಗರ ಅಧ್ಯಕ್ಷ ಸುಖದೇವ ಅರ್ಜುನ ಚಲವಾದಿ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.