Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಟ್ಟಣದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ
(ರಾಜ್ಯ ) ಜಿಲ್ಲೆ

ಪಟ್ಟಣದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪೌರಕಾರ್ಮಿಕರ ದಿನಾಚರಣೆಯಲ್ಲಿ ಪ.ಪಂ. ಮುಖ್ಯಾಧಿಕಾರಿ ಬಿ.ಕೆ.ತಾವಸೆ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಕನ್ನಡ ಶಾಲೆಯಲ್ಲಿ ಪೌರಕಾರ್ಮಿಕರ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಚಡಚಣ ಪ.ಪಂ. ಮುಖ್ಯಾಧಿಕಾರಿ ಬಿ.ಕೆ.ತಾವಸೆ ಅವರು ಗ್ರಾಮ, ಪಟ್ಟಣ ಹಾಗೂ ನಗರವನ್ನು ಸ್ವಚ್ಛವಾಗಿರಿಸಿ ಸುಂದರವಾಗಿರಿಸುವಲ್ಲಿ ಪೌರಕಾರ್ಮಿಕರ ಕಾರ್ಯ ಮಹತ್ವದ್ದಾಗಿದೆ, ಮತ್ತು ಕರೋನಾದಂತಹ ಮಹಾಮಾರಿ ರೋಗಗಳನ್ನು ತಡೆಗಟ್ಟುವಲ್ಲಿ ಪೌರಕಾರ್ಮಿಕರ ಪಾತ್ರ ಹಿರಿದು ಎಂದರು.
ಪಟ್ಟಣದ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪೌರ ಕಾರ್ಮಿಕರು ತಮ್ಮ ದಿನನಿತ್ಯದ ಕಾಯಕದೊಂದಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ತಮ್ಮ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲು ಉತ್ತಮ ಶಿಕ್ಷಣ ನೀಡುವಂತೆ ಹೇಳಿದರು.
ಸರಕಾರ ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದಿಸುತ್ತಿದೆ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಸುಂದರ ಜೀವನ ರೂಪಿಸಿಕೊಳ್ಳುವಂತೆ ತಿಳಿಸಿದರು. ಈಗಾಗಲೇ ಪಟ್ಟಣ ಪಂಚಾಯತ ವತಿಯಿಂದ ಖಾಯಂಹೊಂದಿದ ಪೌರ ಕಾರ್ಮಿಕರಿಗೆ ಮನೆಯ ಹಕ್ಕು ಪತ್ರ ಹಂಚಿಕೆ ಮಾಡಲಾಗಿದೆ ಮತ್ತು ಹೊಸದಾಗಿ ಇತ್ತಿಚೆಗೆ ಖಾಯಂ ನೋಕರಿ ಪಡೆದ ಪೌರ ಕಾರ್ಮಿಕರಿಗೂ ಸರಕಾರದ ಆದೇಶದಂತೆ ಮುಂದಿನ ದಿನಗಳಲ್ಲಿ ಮನೆಯ ಹಕ್ಕು ಪತ್ರ ಹಂಚಿಕೆ ಮಾಡಲಾಗುವದು, ಆರೋಗ್ಯ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಅದರ ಸದುಪಯೋಗ ಎಲ್ಲ ಪೌರ ಕಾರ್ಮಿಕರು ಹಾಗೂ ಕುಟುಂಬಸ್ಥರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಹಾಗೂ ಉಪಾಧ್ಯಕ್ಷ ಇಲಾಹಿ ನದಾಫ ಅವರು ಪ.ಪಂ.ವತಿಯಿಂದ ಎಲ್ಲ ಪೌರಕಾರ್ಮಿಕರಿಗೆ ರೂ.೭೦೦೦ ವಿಶೇಷ ಗೌರವ ಧನ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪ.ಪಂ.ಸದಸ್ಯರಾದ ರಾಜು ಕೋಳಿ, ಗೌಸಪಾಕ ಟಪಾಲ, ಶ್ರೀಕಾಂತ ಗಂಟಗಲ್ಲಿ, ಬಾಲಾಜಿ ಗಾಡಿವಡ್ಡರ, ಪ್ರಕಾಶ ಪಾಟೀಲ, ಚೈತನ್ಯಕುಮಾರ ನಿರಾಳೆ, ಚಂದ್ರಕಾಂತ ಕಲಮನಿ, ಇಬ್ರಾಹಿಂ ಸೌದಾಗಾರ, ಶ್ರೀಮತಿ ಸೂನಬಾಯಿ ಗಂಟಗಲ್ಲಿ, ಸುರೇಖಾ ಬನಸೋಡೆ, ಅರುಣಾಕ್ಷಿ ಗಡ್ಡೆದೇವರಮಠ, ಸಾವಿತ್ರಿ ಮಠ,ಸಾವಿತ್ರಿ ಡೊಳ್ಳಿ, ಸಂಗಪ್ಪ ಭಂಡರಕವಠೆ, ಶಿವಾಜಿ ಬಾಮಣಿ, ವಾಸಿಮ್ ಮುಲ್ಲಾ, ಸಿಬ್ಬಂಧಿಗಳಾದ ವಿನುತಾ ಸಂಕದ, ಅನಸುಯಾ ಕಂಟಿಕರ, ರಾಜೇಂದ್ರ ಸುಗಂದಿ, ಶಿವಾನಂದ ಜಂಗಲಗಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.