Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನದ ಕಲ್ಮಶಗಳನ್ನು ತ್ಯಜಿಸಿ ಶುದ್ಧಭಾವದಿಂದ ಬದುಕಬೇಕು
(ರಾಜ್ಯ ) ಜಿಲ್ಲೆ

ಮನದ ಕಲ್ಮಶಗಳನ್ನು ತ್ಯಜಿಸಿ ಶುದ್ಧಭಾವದಿಂದ ಬದುಕಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನವರಾತ್ರಿ ಉತ್ಸವದಲ್ಲಿ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಹಂ ಮೇತಿ’ ಎಂಬಂತೆ ಎಲ್ಲವು ನಾನು, ನನ್ನದು, ನನ್ನಿಂದ ಎಂಬ ಮಮಕಾರ-ಅಹಂಭಾವ ತೊಲಗಲಿ. ‘ಪರೋಪಕಾರಂ ಇದಂ ಶರೀರಂ’ ಎಂಬ ಶ್ಲೋಕದಂತೆ ಜೀವನ ಇರುವುದು ನನಗಾಗಿ ಅಷ್ಟೇ ಅಲ್ಲದೇ ಈ ಸಮಾಜದ ಅಭ್ಯುದಯಕ್ಕಾಗಿ ಮತ್ತು ಸಹಾಯ ಬೇಡಿ ಬಂದವರಿಗೆ ಸಾಧ್ಯವಾದಷ್ಟು ಉಪಕಾರ ಮಾಡುವ ಮನೋಭಾವವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.
ಅವರು ನಗರದ ಹವಾಲ್ದಾರ ಕಾಲನಿಯ ಲಕ್ಷ್ಮಿ ದೇವಸ್ಥಾನದಲ್ಲಿ ನಡೆದ ನವರಾತ್ರಿ ಉತ್ಸವದಲ್ಲಿ ”ಶರಣರ ವಚನಗಳಲ್ಲಿ ಜೀವನ-ಮೌಲ್ಯಗಳು” ವಿಷಯ ಕುರಿತು ಆಯೋಜಿಸಿದ ಉಪನ್ಯಾಸದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಇಂದಿನ ಸಮೂಹ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವ ಮತ್ತು ಮಿತಿಮೀರಿದ ಬಳಕೆಯಿಂದ ಸಂಸ್ಕೃತಿ-ಸಂಸ್ಕಾರ, ಜೀವನ-ಮೌಲ್ಯಗಳು ಅಧಃಪತನಗೊಳ್ಳುತ್ತಿದೆ. ಮಾನವ ಕೇವಲ ಹಣ ಗಳಿಕೆಯತ್ತ ತನ್ನ ಜೀವನವನ್ನು ಸಾಗಿಸುತ್ತಾ, ಸಂಸಾರವೆಂಬ ಪ್ರಾಪಂಚಿಕ ಜಗತ್ತಿನಲ್ಲಿ ಮುಳುಗಿ ಹೋಗಿದ್ದಾನೆ. ಮನದಲ್ಲಿರುವ ಅಷ್ಟ ಅರಿಷಡ್ವರ್ಗಗಳಾದ ಮದ. ಮೋಹ. ಮತ್ಸರ, ಲೋಭ, ಮಮಕಾರ ಮತ್ತು ಮನದಲ್ಲಿ ಕಲ್ಮಶ ಭಾವನೆಗಳನ್ನು ತೊಲಗಿಸಿ, ಜೀವನದಲ್ಲಿ ಸಾಕ್ಷಾತ್ಕಾರವನ್ನು ಪಡೆಯಬೇಕು ಎಂದು ಖೊದ್ನಾಪೂರ ಹೇಳಿದರು.
ನಿವೃತ್ತ ಸೇನಾನಿ ರಾವಸಾಹೇಬ ಮೆಣಸಂಗಿ ಹಾಗೂ ಪ್ರೇಮಾ ಅಕ್ಕಿ ವೇದಿಕೆಯ ಮೇಲಿದ್ದರು.
ಕಾರ್ಯಕ್ರಮದಲ್ಲಿ ವಿಠ್ಠಲ ಜಗತಾಪ, ಬಿ.ಡಿ.ಕಡಕೋಳ, ಪ್ರೊ. ಬಸವರಾಜ ಕುಂಬಾರ, ರಾಜಶೇಖರ ಉಮರಾಣಿ, ನಿಂಗಪ್ಪ ನಿಂಬಾಳಕರ, ಗುರುಬಸಯ್ಯ ಹಿರೇಮಠ, ಸಾಬು ಅಗ್ರಾಣಿ, ಲಕ್ಷ್ಮಿ ದೇವಸ್ಥಾನದ ಅಧ್ಯಕ್ಷೆ ಶಾಂತಾ ಕಪಾಳಿ, ಉಪಾಧ್ಯಕ್ಷೆ ಶಕುಂತಲಾ ಅಂಕಲಗಿ, ಕಾರ್ಯದರ್ಶಿ ಶೋಭಾ ಚವ್ಹಾಣ, ಜ್ಯೋತಿ ಜೊಳ್ಳೆ, ಸಾವಿತ್ರಿ ಅಗ್ರಾಣಿ, ಜ್ಯೋತಿ ಹಿರೇಮಠ, ಭವಾನಿ ಜಾಧವ, ಸರೋಜಾ ಬಾಗಲಕೋಟ, ಭಾರತಿ ಕಿಚಡಿ ಇನ್ನಿತರರು ಉಪಸ್ಥಿತರಿದ್ದರು.
ಸರೋಜಾ ಬಾಗಲಕೋಟ ಪ್ರಾರ್ಥಿಸಿದರು. ಗುರುಬಸಯ್ಯ ಹಿರೇಮಠ ನಿರೂಪಿಸಿದರು,

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
  • ಕೃತಜ್ಞತೆಯ ಅರಿವು
    In ವಿಶೇಷ ಲೇಖನ
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.