Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂವರು ಗರ್ಭಿಣಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
(ರಾಜ್ಯ ) ಜಿಲ್ಲೆ

ಮೂವರು ಗರ್ಭಿಣಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲೂಕಿನ ಶಂಬೆವಾಡ ಗ್ರಾಮದ ಹಳೆ ಗ್ರಾಮದಲ್ಲಿದ್ದ ಮೂರು ಜನ ಗರ್ಭಿಣಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ದೇವಣಗಾಂವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂಜೀವಕುಮಾರ ದೊಡಮನಿ, ಗ್ರಾಮ ಲೆಕ್ಕಾಧಿಕಾರಿ ಎಂ ಕೆ ಪೂಜಾರಿ ಅವರ ನೇತೃತ್ವದ ತಂಡ ಇಂದು ಶಂಭೇವಾಡ ಗ್ರಾಮಕ್ಕೆ ತೆರಳಿ
ಹೆರಿಗೆಗಾಗಿ ತವರು ಮನೆಗೆ ಆಗಮಿಸಿದ 9 ತಿಂಗಳ ತುಂಬು ಗರ್ಭಿಣಿಯರಾದ ಸಂತೋಷಿ ನಾಗೇಶ ಕೋಳಿ, ಸವಿತಾ ಚಂದ್ರಕಾಂತ ಕೋಳಿ, ಸುನಂದಾ ಆಕಾಶ ತಳವಾರ ಅವರುಗಳನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿಕೊಡಲಾಗಿದೆ
ಪ್ರವಾಹ ಪೀಡಿತ ಗ್ರಾಮದಲ್ಲಿ ರುವುದನ್ನು ಮನಗಂಡು ಅವರಿಗೆ ಮನವೊಲಿಸಿ ಇಂಥ ಪರಿಸ್ಥಿತಿಯಲ್ಲಿ ತಾವುಗಳು ಸುರಕ್ಷಿತ ತಳದಲ್ಲಿರಬೇಕು, ಹೆರಿಗೆ ನೋವು ಕಾಣಿಸಿಕೊಂಡರೆ ತಮಗೆ ಹೋಗುವುದಕ್ಕೆ ದಾರಿಯ ಅನಾನುಕೂಲತೆ ಇದೆ ಆದ ಕಾರಣ ಈಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಮನವೊಲಿಸಿ ಅವರನ್ನು ಬೋಟ್ ಗಳಲ್ಲಿ ಪ್ರವಾಹದ ನೀರನ್ನು ದಾಟಿಸಿ ನಂತರ ದೇವಣಗಾವದ ಆರೋಗ್ಯ ಉಪ ಕೇಂದ್ರಕ್ಕೆ ಆರೋಗ್ಯ ತಪಾಸಣೆ ಮಾಡಿಸಿ ತಾಲೂಕ ಆಸ್ಪತ್ರೆಗೆ ಸ್ಥಳಾಂತರಿಸುವುದಾಗಿ ಹೇಳಿದಾಗ ಗರ್ಭಿಣಿಯರು ಮತ್ತು ಅವರ ಸಂಬಂಧಿಕರು ನಾವು ನಮ್ಮ ಸಂಬಂಧಿಕರ ಮನೆಗಳಿಗೆ ತೆರಳಿ ಅಲ್ಲಿಯೇ ಉಪಚಾರ ಮಾಡಿಕೊಳ್ಳುವುದಾಗಿ ತಿಳಿಸಿದ ನಂತರ ಅವರನ್ನು ಸುರಕ್ಷಿತವಾಗಿ ಕಳುಹಿಸಿ ಕೊಡಲಾಯಿತು.
ಅವರ ಜೊತೆಗೆ ಮೂವರು ಅವರ ಮನೆಯವರು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳ ಅಂತರಿಸಲಾಗಿದೆ
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಲ್ಲಿಕಾರ್ಜುನ ಪೂಜಾರಿ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಸಂತೋಷ್ ಕೋರಿ, ಆಶಾ ಕಾರ್ಯಕರ್ತೆ ರೇಖಾ ತಳವಾರ , ಮಲಕಣ್ಣ ವಾಲಿಕಾರ, ಅವರ ತಂಡ ಗರ್ಭಿಣಿಯರನ್ನು ಆಂಬುಲೆನ್ಸ್ ನಲ್ಲಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.