Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲೆಮಾರಿ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಅಲೆಮಾರಿ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರತಿ ಯೋಜನೆ ಹಾಗೂ ಸ್ವಯಂ ಉದ್ಯೋಗ ನೇರಸಾಲ ( ಬ್ಯಾಂಕುಗಳ ಸಹಯೋಗದೊಂದಿಗೆ), ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕರ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೩-೧೧-೨೦೨೩ ಕೊನೆಯ ದಿನವಾಗಿದೆ. ಶೈಕ್ಷಣ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ : : https://www.kaad.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: ೦೮೩೫೨-೨೫೮೧೨೫೮, ಮೊ:೮೦೫೦೭೭೦೦೦೪, ೮೦೫೦೭೭೦೦೦೫ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.