Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ

ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ

ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರ್ಥಿಕ- ಸಾಮಾಜಿಕ ಪ್ರಗತಿಗೆ ಉತ್ತೇಜನ ನೀಡಿ :ಲೋಣಿ
(ರಾಜ್ಯ ) ಜಿಲ್ಲೆ

ಆರ್ಥಿಕ- ಸಾಮಾಜಿಕ ಪ್ರಗತಿಗೆ ಉತ್ತೇಜನ ನೀಡಿ :ಲೋಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಹಕರೇ ನಮ್ಮ ಸಂಸ್ಥೆಯ ಜೀವಾಳವಾಗಿದ್ದು, 2024-25ನೇ ಸಾಲಿನಲ್ಲಿ 25.59 ಲಕ್ಷ ಲಾಭ ಮಾಡಿ,ಶೇಕಡಾ 15 ರಂತೆ ಲಾಭಾಂಶ ಸದಸ್ಯರುಗಳ ಶೇರ ಮೇಲೆ ಹಂಚಿಕೆ ಮಾಡಲಾಗುತ್ತದೆ ಎಂದು ದಿ ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ,ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಅವರು ರವಿವಾರದಂದು ನಗರದ ವನಶ್ರೀ ಭವನದಲ್ಲಿ
ದಿ ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ 25ನೇ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಬ್ಯಾಂಕು ಸದಸ್ಯರಿಗೆ ಆರ್ಥಿಕ ಸೌಲಭ್ಯಗಳನ್ನು ನೀಡುವ ಮೂಲಕ ಅವರಿಗೆ ಲಾಭದಾಯಕವಾದ ಬದುಕನ್ನು ರೂಪಿಸಿಕೊಳ್ಳಲು ಸಹಕರಿಸುತ್ತಿದೆ ಎಂದು ಹೇಳಿದರು.
ನಿರ್ದೇಶಕ ಎಸ್ ಎಸ್ ಶಿರಾಡೋಣ ಮಾತನಾಡಿ,
ನಮ್ಮ ಸೊಸೈಟಿಯಲ್ಲಿ ಗ್ರಾಹಕರ ಧರ್ಮ, ಲಿಂಗ ಮತ್ತು ಜಾತಿಯನ್ನು ಲೆಕ್ಕಿಸದೇ, ಸದಸ್ಯತ್ವವು ಎಲ್ಲರಿಗೂ ಮುಕ್ತವಾಗಿದೆ. ಇದು ಎಲ್ಲರ ಶ್ರೇಯೋಭಿವೃದ್ಧಿ ಬಯಸುವ ಸೊಸಾಯಿಟಿ ಆಗಿದೆ ಎಂದು ಹೇಳಿದರು.
ನಿರ್ದೇಶಕರಾದ ಬಿ ಜಿ ಪಾಟೀಲ ಹಲಸಂಗಿ, ಎಸ್ ಎಸ್ ಶಿರಾಡೋಣ, ಜಿ ಟಿ ಪಾಟೀಲ, ಎ ಎಸ್ ಹೊಸಮನಿ, ಎಸ್ ಡಿ ಶಹಾಪೇಟಿ,ಎಸ್ ಸಿ ಸಜ್ಜನ, ಎನ್ ಎ ಕೊಂಡಗೂಳಿ,ಎಸ್ ವ್ಹಿ ಕತ್ನಳ್ಳಿ,ವ್ಹಿ ಎಸ್ ಹತ್ತಳ್ಳಿ, ವ್ಹಿ ಸಿ ರಾಯಚೂರ ಹಾಗೂ ವಿವಿಧ ಶಾಖೆಯ ಗೌರವ ಸಲಹೆಗಾರರಾದ ಕಾಶೀಬಾಯಿ ವಾಲೀಕಾರ, ಭೂಮಣ್ಣ ಪಾಸೋಡಿ, ಬಾಬುಗೌಡ ಪಾಟೀಲ, ಸೋಮಣ್ಣ ಬಾಗಲಕೋಟ, ವ್ಯವಸ್ಥಾಪಕಿ ಶಕುಂತಲಾ ಮಿಶೆನ್ನವರ ಸೇರಿದಂತೆ ಎಲ್ಲ ಶಾಖೆಯ ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.
ವಿಶೇಷ ಸಾಧಕರನ್ನು, ಉತ್ತಮ ಗ್ರಾಹಕರನ್ನು ಹಾಗೂ ವಿವಿಧ ಶಾಖೆಯ ಗೌರವ ಸಲಹೆಗಾರರನ್ನು ಸನ್ಮಾನಿಸಲಾಯಿತು. ಉಪಾಧ್ಯಕ್ಷ ಆರ್ ಎಲ್ ಇಂಗಳೇಶ್ವರ ಸ್ವಾಗತಿಸಿದರು. ಶಿಕ್ಷಕ ಸಂತೋಷ ಬಂಡೆ ನಿರ್ವಹಿಸಿದರು. ನಿರ್ದೇಶಕ ಎಸ್ ಎಸ್ ಅರಕೇರಿ ವಂದಿಸಿದರು. ಸಂಗೀತ ಶಿಕ್ಷಕ ಬಾಬಾಸಾಹೇಬ ಕಾಂಬಳೆ ಸ್ವಾಗತ ಗೀತೆ ಹಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ

ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ

ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ
    In (ರಾಜ್ಯ ) ಜಿಲ್ಲೆ
  • ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026
    In ದಿನಪತ್ರಿಕೆ
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.