ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

