Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸ್ತ್ರೀಜಿ ಕಂಡ ರೈತರ ಏಳಿಗೆಯ ಕನಸು ನನಸು :ಡಿ.ಬಸವರಾಜು
(ರಾಜ್ಯ ) ಜಿಲ್ಲೆ

ಶಾಸ್ತ್ರೀಜಿ ಕಂಡ ರೈತರ ಏಳಿಗೆಯ ಕನಸು ನನಸು :ಡಿ.ಬಸವರಾಜು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ರೈತರ ಪಾಲಿನ ಜೀವನದಿ ಕೃಷ್ಣೆಯ ಮಹತ್ವದ ಅಣೆಕಟ್ಟು ಆಗಿರುವ ಆಲಮಟ್ಟಿ ಜಲಾಶಯದ ನಿರ್ಮಾಣಕ್ಕೆ ೧೯೬೪ ರಲ್ಲಿಯೇ ಅಡಿಗಲ್ಲು ನೆರವೇರಿಸಿದ ಆಗಿನ ಕೇಂದ್ರ ಸಚಿವ ಲಾಲ್ ಬಹದ್ದೂರ ಶಾಸ್ತ್ರಿ ಕಂಡ ರೈತರ ಏಳಿಗೆಯ ಕನಸು ಇಂದು ನನಸಾಗಿದೆ ಎಂದು ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಡಿ.ಬಸವರಾಜು ಹೇಳಿದರು.
ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಕಂಚಿನ ಪುತ್ಥಳಿಗೆ ಪುಷ್ಪಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.
ಅಣೆಕಟ್ಟುಗಳಿಂದಲೇ ರೈತರ ಅಭಿವೃದ್ಧಿ ಸಾಧ್ಯ ಎಂದು ನಂಬಿದ್ದ , ಅವರ ಸ್ಮರಣೆಗಾಗಿ ಆಲಮಟ್ಟಿ ಜಲಾಶಯಕ್ಕೆ ಶಾಸ್ತ್ರಿಯವರ ಹೆಸರನ್ನಿಡಲಾಗಿದೆ. ರೈತರ ಬಗ್ಗೆ ಕಾಳಜಿಯ ಕಾರಣ ಜೈ ಜವಾನ್ , ಜೈಕಿಸಾನ್ ಘೋಷಣೆ ಮಾಡಿದರು.
ಸೂಪರಿಂಟೆಂಡಿಂಗ್ ಎಂಜಿನಿಯರ್ ಗೋವಿಂದ ರಾಠೋಡ, ಡಿಎಫ್ ಓ ಎನ್.ಕೆ.ಬಾಗಾಯತ್, ರವಿ ಚಂದ್ರಗಿರಿಯವರ, ಅಮರೇಗೌಡ, ಎಂ.ಆರ್. ಬಾಗವಾನ, ನೌಕರರ ಸಂಘದ ಅಧ್ಯಕ್ಷ ಸದಾಶಿವ ದಳವಾಯಿ, ವೀರಣ್ಣ ಕೋನ, ಯಲಗೂರದಪ್ಪ ಪಟ್ಟಣಶೆಟ್ಟಿ, ಪರಮಾನಂದ ಸುನಗದ, ರಕ್ಷಿತಾ, ವೈ.ಎಂ. ಪಾತ್ರೋಟ ಮತ್ತಿತರರು ಇದ್ದರು.
ಗಾಂಧಿ ಸ್ಮರಣೆ: ಆಲಮಟ್ಟಿಯಲ್ಲಿರುವ ಗಾಂಧಿ ದಂಡಿಯಾತ್ರೆಯ ಮೂರ್ತಿಗಳ ಬಳಿಯೂ ಪೂಜೆ ಸಲ್ಲಿಸಿದ ಅಧಿಕಾರಿಗಳು ಗಾಂಧಿ ಸ್ಮರಣೆಮಾಡಿದರು.
ಆಲಮಟ್ಟಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಗಾಂಧಿ ಶಾಸ್ತ್ರಿ ಸ್ಮರಣೆಯಲ್ಲಿ ಮುಖ್ಯ ಶಿಕ್ಷಕ ಬಿ.ಎಸ್.ಯರವಿನತೆಲಿಮಠ, ಸಿಆರ್ ಪಿ ಸುರೇಶ ಹುರಕಡ್ಲಿ , ಚಂದ್ರಶೇಖರ ಕೋಳೇಕರ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.