Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಹಿಂಸಾ ತತ್ವದಿಂದ ಯುವಜನಾಂಗ ವಿಮುಖ :ಪ್ರೊ.ವಿಜಯಾ ವಿಷಾದ
(ರಾಜ್ಯ ) ಜಿಲ್ಲೆ

ಅಹಿಂಸಾ ತತ್ವದಿಂದ ಯುವಜನಾಂಗ ವಿಮುಖ :ಪ್ರೊ.ವಿಜಯಾ ವಿಷಾದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಪ್ರತಿಪಾದಿಸಿದ ಅಹಿಂಸಾ ತತ್ವದಿಂದ ಇಂದಿನ ಯುವಜನಾಂಗ ವಿಮುಖವಾಗುತ್ತಿರುವುದು ವಿಷಾದನೀಯ ಸಂಗತಿ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತಿçಯವರ ಜನ್ಮದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಅಡಿಪಾಯ ಹಾಕಿದ ಗಾಂಧೀಜಿ ಅವರು ಆ ಮೂಲಕ ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ರೂಪಿಸಿದರು. ಇವತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮಗಳ ಅಭಿವೃದ್ಧಿಗೆ ಗಾಂಧೀಜಿ ಅವರು ಹಾಕಿಕೊಟ್ಟ ಗ್ರಾಮ ಸ್ವರಾಜ್ಯ ಕಲ್ಪನೆಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿವೆ ಎಂದು ಹೇಳಿದರು.
ಅದೇ ರೀತಿಯಾಗಿ ಲಾಲ್ ಬಹಾದ್ದೂರ ಶಾಸ್ತ್ರೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಒಬ್ಬ ಧೀಮಂತ ವ್ಯಕ್ತಿ. ಅವರು ತಮ್ಮ ಬಾಲ್ಯದಲ್ಲಿ ಅನೇಕ ಕಷ್ಟಗಳು ಇದ್ದರೂ ಶಿಕ್ಷಣ ಪಡೆದುಕೊಂಡು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿದವರು. ದೇಶ ಕಂಡ ಅಪ್ರತಿಮ ಆಡಳಿತಗಾರ ಎಂದು ಬಣ್ಣಿಸಿದರು.
ಹಿರಿಯ ಪ್ರಾಧ್ಯಾಪಕ ಪ್ರೊ.ಪಿ.ಜಿ.ತಡಸದ, ಅವರು ಮಾತನಾಡಿ, ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್‌ಶಾಸ್ತ್ರೀ ಅವರ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳ ಪಾಲನೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು.
ಮಹಾತ್ಮಾಗಾಂಧೀಜಿ ಜನ್ಮದಿನಾಚರಣೆ ಸಮಿತಿ ಅಧ್ಯಕ್ಷ ಪ್ರೊ.ಮಹೇಶ ಚಿಂತಾಮಣಿ ಅವರು, ಗಾಂಧಿಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅವರು ಮುಂಚೂಣಿಯಲ್ಲಿದ್ದರು. ಲಕ್ಷಾಂತರ ಜನ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಮಗೆ ದೊರೆತಿರುವ ಸ್ವಾತಂತ್ರö್ಯವನ್ನು ನಾವೆಲ್ಲಾ ಕಾಪಾಡಿಕೊಂಡು ಹೋಗಬೇಕಿದೆ ಎಂದರು.
ಸಿAಧನೂರು ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ.ಪಿ.ಕಣ್ಣನ್, ಮಾತನಾಡಿ, ದೇಶದ ಸಾತಂತ್ರö್ಯ ಸಂಗ್ರಾಮದಲ್ಲಿ ಗಾಂಧೀಜಿವರು ಪಾತ್ರ ಎಷ್ಟು ಮುಖ್ಯವೆಂದು ಹೇಳಿದರು.
ಗಾಂಧೀಜಿಯವರು ದಕ್ಷಿಣ ಆಫ್ರಿಕಾಕ್ಕೆ ಹೋದಾಗ ಅವರಿಗೆ ಆದಂತಹ ಕರಿಯರು ಬಿಳಿಯರು ಭೇದ ತಾರತಮ್ಯದ ಕಹಿ ಅನುಭವಗಳು ಅವರಿಗೆ ಸತ್ಯ ಮತ್ತು ಅಹಿಂಸೆ ಬಗ್ಗೆ ಪಾಠಗಳನ್ನು ಕಲಿಸಿಕೊಟ್ಟವು. ಆದ್ದರಿಂದಲೆ ಅವರಿಗೆ ಭಾರತ ದೇಶದಲ್ಲಿ ಆಳುತಿದ್ದ ಬ್ರಿಟಿಷರ ವಿರುದ್ದ ಹೋರಾಡುವ ಕಿಚ್ಚು ಹೊತ್ತ್ತಿಕೊಂಡಿತು ಎಂದು ವಿವರಿಸಿದರು.
ಕುಲಸಚಿವ (ಮೌಲ್ಯಮಾಪನ) ಪ್ರೊ. ಬಸವರಾಜ ಲಕ್ಕಣ್ಣವರ, ಪ್ರಾಧ್ಯಾಪಕರಾದ ಪ್ರೊ. ಓಂಕಾರ ಕಾಕಡೆ, ಪ್ರೊ.ಡಿ.ಎಮ್.ಮದರಿ, ಪ್ರೊ.ಜ್ಯೋತಿ ಉಪಾಧ್ಯಾಯ, ಪ್ರೊ.ಹಣಮಂತಯ್ಯ ಪೂಜಾರಿ, ಪ್ರೊ.ರಾಜಕುಮಾರ ಮಾಲಿಪಾಟೀಲ್, ಡಾ.ಸಂಜೀವ ಗಿರಿ, ಡಾ.ಕಲಾವತಿ ಎಚ್. ಕಾಂಬಳೆ, ಡಾ.ಜಾಯ್ ಹೊಸಕೇರಿ ಡಾ.ಪ್ರಕಾಶ ಸಣ್ಣಕ್ಕನವರ, ಹಾಗೂ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ ಸ್ವಾಗತಿಸಿ- ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026
    In ದಿನಪತ್ರಿಕೆ
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.