Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಳೆ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಯಶವಂತರಾಯಗೌಡ
(ರಾಜ್ಯ ) ಜಿಲ್ಲೆ

ಮಳೆ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಯಶವಂತರಾಯಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲರು ಬುಧವಾರ ಪಟ್ಟಣದ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ಪಟ್ಟಣದ ಅಗರಖೇಡ ರಸ್ತೆಯಲ್ಲಿರುವ ಶಾಂತು ಧನಶೆಟ್ಟಿ ಇವರಿಗೆ ಸೇರಿದ ಎರಡು ದೊಡ್ಡ ಗೋಡಾನುಗಳು ನೆಲ ಅಂತಸ್ತಿನಲ್ಲಿದ್ದು ಅಲ್ಲಿದ್ದ ಎಲ್ಲ ಕೃಷಿಗೆ ಉಪಯೋಗಿಸುವ ಗೊಬ್ಬರ ಇತರೆ ಔಷಧಿ ಸಾಮಾನುಗಳು ಸಂಪೂರ್ಣ ನೀರಿನಲ್ಲಿದ್ದುದು ವೀಕ್ಷಿಸಿದರು.
ಆ ಪ್ರದೇಶದಲ್ಲಿ ಅಂದಾಜು ೧೦ ಕ್ಕೂ ಹೆಚ್ಚು ನೆಲ ಅಂತಸ್ತಿನ ಅಂಗಡಿಗಳಲ್ಲಿ ಮಳೆ ನೀರು ಬಂದಿದೆ. ಅದರಲ್ಲೂ ಒಂದೇ ದಿನ ಪಟ್ಟಣದಲ್ಲಿ ೫೦ ಮಿ.ಮಿ ಮಳೆಯಾಗಿದ್ದು ಅದೇ ಈ ಹಾನಿಯಾಗಿರುವದು ವೀಕ್ಷಿಸಿದರು.
ಅದರಂತೆ ರೇವಪ್ಪನ ಮಡ್ಡಿಯಲ್ಲಿರುವ ನೀರು ಇಂಡಿ ಹೊರವಲಯದ ಕಲ್ಲೂರ ಪೆಟ್ರೋಲ ಪಂಪ ಹತ್ತಿರ ಇಂಡಿ ಅಗರಖೇಡ ಮೇಲೆ ಬಂದು ಹೋಗಲು ಜಾಗವಿಲ್ಲದೆ ರಸ್ತೆಯ ಮೇಲೆ ನಿಂತು ರಸ್ತೆ ಬಂದ ಆಗಿರುವದು ವೀಕ್ಷಿಸಿ ಅದನ್ನು ಲೋಕೋಪಯೋಗಿ ಇಲಾಖೆ ಮತ್ತು ಪುರಸಭೆ ಶಾಸ್ವತ ಪರಿಹಾರ ಮಾಡಬೇಕೆಂದು ಎಇಇ ದಯಾನಂದ ಮಠ ಮತ್ತು ಮುಖ್ಯಾಧಿಕಾರಿ ಸಿದ್ರಾಮ ಕಟ್ಟಿಮನಿ ಇವರಿಗೆ ತಿಳಿಸಿದರು.
ಅದಲ್ಲದೆ ಸರಕಾರಿ ಪ್ರೌಢಶಾಲೆಗೆ ಹಳೆ ಬೊಳೆಗಾಂವ ರಸ್ತೆಯಿಂದ ಮತ್ತು ಹಿರೇ ಇಂಡಿ ರಸ್ತೆಯಿಂದ ರಸ್ತೆ ಸಂಪೂರ್ಣ ಹಾಳಾಗಿರುವದನ್ನು ವೀಕ್ಷಿಸಿದರು.
ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತ್ರದ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಲೋಕೋಪಯೋಗಿ ಇಲಾಖೆಯ ದಯಾನಂದ ಮಠ, ಪುರಸಭೆ ಮುಖ್ಯಾಧಿಕಾರಿ ಸಿದ್ರಾಮ ಕಟ್ಟಿಮನಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ವಲಯ ಅರಣ್ಯಾಧಿಕಾರಿ ಎಸ್.ಜಿ.ಸಂಗಾಲಕ, ಶಾಂತು ಧನಶೆಟ್ಟಿ , ಮಹಾವೀರ ಧನಶೆಟ್ಟಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.