Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರಿಂದ ದೇಶದ ಪ್ರಗತಿ ಸಾಧ್ಯ :ಬಂಡೆ
(ರಾಜ್ಯ ) ಜಿಲ್ಲೆ

ಶಿಕ್ಷಕರಿಂದ ದೇಶದ ಪ್ರಗತಿ ಸಾಧ್ಯ :ಬಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಶಿಕ್ಷಕರು ಜ್ಞಾನದ ಸಾಗರವಿದ್ದಂತೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ. ಶಿಕ್ಷಕರಿಂದ ದೇಶದ ಪ್ರಗತಿ ಸಾಧ್ಯ. ಶಿಕ್ಷಕರು ತಮ್ಮ ಇಡೀ ಜೀವನವನ್ನು ಮಕ್ಕಳ ಅಭಿವೃದ್ಧಿಗೆ ಮುಡಿಪಾಗಿಡುತ್ತಾರೆ. ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಗುರುವಾರದಂದು ಜರುಗಿದ ವಿಶ್ವ ಶಿಕ್ಷಕರ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಈ ಸೇವೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ಈ ದಿನದ ಆಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು.
ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ, ವಿದ್ಯಾರ್ಥಿಗಳ ಜೀವನದ ಗುರಿ, ಉದ್ದೇಶಗಳನ್ನು, ಸಾಧಿಸುವ ಮಾರ್ಗಗಳನ್ನು ಶಿಕ್ಷಕರು ತಿಳಿಸಿಕೊಡುತ್ತಾರೆ. ಅಂಧಕಾರದ ಹಾದಿಯನ್ನು ಕಳೆದು ಜ್ಞಾನದ ಬೆಳಕನ್ನು ತುಂಬುವವವನೇ ಶಿಕ್ಷಕ ಎಂದರು.
ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಪಿ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS congress public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.