Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣದಲ್ಲಿ ಆರೆಸ್ಸೆಸ್ ಶತಾಬ್ದಿಯ ಭವ್ಯ ಪಥಸಂಚಲನ
(ರಾಜ್ಯ ) ಜಿಲ್ಲೆ

ಚಡಚಣದಲ್ಲಿ ಆರೆಸ್ಸೆಸ್ ಶತಾಬ್ದಿಯ ಭವ್ಯ ಪಥಸಂಚಲನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದಲ್ಲಿ ಸಂಘದ (100) ಶತಾಬ್ದಿ ಹಾಗೂ ವಿಜಯದಶಮಿ ನಿಮಿತ್ಯ ಶುಕ್ರವಾರ ದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವತಿಯಿಂದ ಗಣವೇಷಧಾರಿಗಳ ಭವ್ಯ ಪಥ ಸಂಚಲನ ಆಯೋಜಿಸಲಾಗಿದೆ.
ಪಥಸಂಚಲನವು ಎ.ಪಿ.ಎಮ್.ಸಿ. ಇಂದ ಪ್ರಾರಂಭಗೊಂಡು, ಬಸವೇಶ್ವರ ಸರ್ಕಲ್, ಬಜಾರ ರೋಡ, ಅಗಸಿ, ಎಸ್.ಬಿ.ಐ. ಬ್ಯಾಂಕ್, ಬಸವೇಶ್ವರ ಸರ್ಕಲ್, ಸರಕಾರಿ ದವಾಖಾನೆ, ಸಿಂಪಿ ಲಿಂಗಣ್ಣ (ವೃತ್ತ್) ಸರ್ಕಲ್, ಜೇಡರ ದಾಸಿಮಯ್ಯ ಸರ್ಕಲ್, ನೇಕಾರ ಕಾಲೋನಿ ಮಾರ್ಗವಾಗಿ ಸಂಚರಿಸಿ ಸಂಗಮೇಶ್ವರ ಕಾಲೇಜಿನಲ್ಲಿ ಮುಕ್ತಾಯಗೊಳ್ಳಲಿದೆ.
ಪಥಸಂಚಲನದಲ್ಲಿ ಹಾವಿನಾಳ ಚರಮೂರ್ತಿ ಮಠದ ವಿಜಯಮಹಾಂತೇಶ ಶಿವಾಚಾರ್ಯರು, ಕರ್ನಾಟಕ ಉತ್ತರ ಪ್ರಾಂತ ಬೌದ್ಧಿಕ ಪ್ರಮುಖ ರಾಮಚಂದ್ರ ಏಕಡೆ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.
ಪಥಸಂಚಲನದಲ್ಲಿ ಚಡಚಣ ತಾಲೂಕಿನ ಎಲ್ಲಾ ಗ್ರಾಮದ ಸ್ವಯಂಸೇವಕರು, ಸಂಘದ ಹಿತೈಷಿಗಳು ಅವತ್ತಿನ (ಅ.10) ದಿನ ತಾವೆಲ್ಲರೂ ಕಾರ್ಯಕ್ರಮದಲ್ಲಿ ಗಣವೇಷದೊಂದಿಗೆ ಬಂದು ಪಥ ಸಂಚಲನದಲ್ಲಿ ಭಾಗಿಯಾಗಬೇಕು. ಇದು ನಮ್ಮ ಮನೆಯ ಕಾರ್ಯಕ್ರಮವೆಂದು ತಿಳಿದು ಎಲ್ಲರೂ ಪಥ ಸಂಚಲನದಲ್ಲಿ ಭಾಗವಹಿಸಬೇಕು,ಸುಮಾರು 1000 ಗಣವೇಷಧಾರಿಗಳು ಫಾಲ್ಗೊಳ್ಳಲಿದ್ದಾರೆ ಎಂದು ಚಡಚಣ ತಾಲೂಕಾ ಕಾರ್ಯನಿರ್ವಾಹ ಸಂಜೀವ ಜಾಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026
    In ದಿನಪತ್ರಿಕೆ
  • ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ
    In (ರಾಜ್ಯ ) ಜಿಲ್ಲೆ
  • ಬೆಂಗಳೂರಿಗೆ ಭದ್ರ ಬುನಾದಿ ಹಾಕಿದ ಕೆಂಪೇಗೌಡರು :ಶಾಸಕ ಅನಿಲ್
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾದರೆ ಪಿಡಿಓಗಳೇ ನೇರ ಹೊಣೆಗಾರರು
    In (ರಾಜ್ಯ ) ಜಿಲ್ಲೆ
  • ಲೈನ್‌ಮ್ಯಾನ್‌ ನಿರ್ಲಕ್ಷ್ಯಕ್ಕೆ ರೈತ ಬಲಿ!
    In (ರಾಜ್ಯ ) ಜಿಲ್ಲೆ
  • ಬಿಸಿಯೂಟ ದರ ಮರುನಿಗದಿಗೆ ಆಗ್ರಹಿಸಿ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌ಐಆರ್ ಯಶಸ್ವಿ ಅಗತ್ಯ :ರಮೇಶ
    In (ರಾಜ್ಯ ) ಜಿಲ್ಲೆ
  • ಸಮಾಜದ ಪರಿವರ್ತನೆಗೆ ಮಹಿಳಾ ಜಾಗೃತಿಯೊಂದೇ ಮಾರ್ಗ :ರಶ್ಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.