Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬದುಕಿನ ಆದರ್ಶಗಳನ್ನು ಸಾರಿದ ಮಹರ್ಷಿ ವಾಲ್ಮೀಕಿ :ಮ್ಯಾಗೇರಿ
(ರಾಜ್ಯ ) ಜಿಲ್ಲೆ

ಬದುಕಿನ ಆದರ್ಶಗಳನ್ನು ಸಾರಿದ ಮಹರ್ಷಿ ವಾಲ್ಮೀಕಿ :ಮ್ಯಾಗೇರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮನುಷ್ಯ ಬದುಕಿನ ಸಾರ್ವಕಾಲಿಕ ಆದರ್ಶಗಳನ್ನು ರಾಮಾಯಣ ದ ಮೂಲಕ ಮಹರ್ಷಿ ವಾಲ್ಮೀಕಿಯವರು ತಿಳಿಸಿದ್ದಾರೆ ಎಂದು ಕೊಲ್ಹಾರ ತಹಶೀಲ್ದಾರ್ ಸಂತೋಷ ಮ್ಯಾಗೇರಿ ಹೇಳಿದರು.
ಕೊಲ್ಹಾರ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿಯ‌ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿಯವರು ತಮ್ಮ ಮಹಾಕಾವ್ಯ ರಾಮಾಯಣದ ಇಪ್ಪತ್ನಾಲ್ಕು ಸಾವಿರ ಸಂಸ್ಕೃತ ಶ್ಲೋಕಗಳಲ್ಲಿ ಮನುಷ್ಯ ಬದುಕಿನ ಸಾರ್ವಕಾಲಿಕ ಸತ್ಯ ಮತ್ತು ಆದರ್ಶಗಳನ್ನು ಕಟ್ಟಿಕೊಡುವ ಮೂಲಕ ವಿಶ್ವದ ಕವಿಯಾಗಿ ಹೊರಹೊಮ್ಮಿ ಜಗತ್ತಿನ ಕವಿಗಳಿಗೆಲ್ಲಾ ಮಾರ್ಗದರ್ಶಿಯಾಗಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ, ಕೊಲ್ಹಾರ ವಾಲ್ಮೀಕಿ ಸಮಾಜದ ಮುಖಂಡರಾದ ಗೂಳಪ್ಪ ವಾಲಿಕಾರ ಅವರು ಮಾತನಾಡಿ ಮಹರ್ಷಿ ವಾಲ್ಮೀಕಿಯವರು ತೋರಿಸಿದ ದಾರಿಯಲ್ಲಿ ನಾವೆಲ್ಲರೂ ನಡೆಯೋಣ ಎಂದರು
ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ವೇದಮೂರ್ತಿ ಮಲ್ಲಯ್ಯ ಸ್ವಾಮಿ ಹಿರೇಮಠ ಪೂಜೆ ಸಲ್ಲಿಸಿದರು, ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಭೀಮಣ್ಣ ದಳವಾಯಿ, ಉಪಾಧ್ಯಕ್ಷ ಶಿವಾನಂದ ಈರಗಾರ ಮುಖಂಡರಾದ ಮಲ್ಲಿಕಾರ್ಜುನ ನಾಯ್ಕೋಡಿ, ಸಂಗಪ್ಪ ಚಿತ್ತಾಪುರ, ಲಕ್ಕಪ್ಪ ದಳವಾಯಿ, ಬಸವರಾಜ ರೊಳ್ಳಿ, ಈರಣ್ಣ ಮಸೂತಿ, ಭೀಮಣ್ಣ ದಳವಾಯಿ, ಶಂಕರ ದಳವಾಯಿ, ಮಲ್ಲಿಕಾರ್ಜುನ ಆಕಳವಾಡಿ, ಸೋಮಲಿಂಗ ದಳವಾಯಿ, ಜಗದೀಶ ದಳವಾಯಿ, ಯಲ್ಲಪ್ಪ ಕನಮುಚನಾಳ, ಸಿದ್ದು ಪೂಜಾರಿ, ಪರಸಪ್ಪ ತೆಲಗಿ, ಹರಿಶ್ಚಂದ್ರ ತಳವಾರ, ಹಣಮಂತ ಪೂಜಾರ ಹಾಗೂ ನಿಂಗಪ್ಪ ಗಣಿ, ಸೋಮು ಬಿರಾದಾರ ರೈತ ಸಂಘದ ಮುಖಂಡರು, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಗೊಳಸಂಗಿ ಉಪಸ್ಥಿತರಿದ್ದರು
ಉಪ ತಹಶೀಲ್ದಾರ್ ಕೃಷ್ಣ ಗೂಡೂರು, ಚಂದ್ರಶೇಖರ ಈಟಿ, ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಮನು ಪತ್ತಾರ ಕಲಕೇರಿ, ಸೈಪಾನ್ ಕೊರ್ತಿ, ಸಿದ್ದು ಬಿಸಷ್ಟಣ್ಣವರ್, ಲಕ್ಷ್ಮಣ್ ಕುಂಬಾರ, ಧರೆಪ್ಪ ಚವ್ಹಾಣ, ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ವರ್ಗದವರು
ಭಾಗವಹಿಸಿದ್ದರು
ತಹಶೀಲ್ದಾರ್ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮದ ನಂತರ
ಪಟ್ಟಣದ ಶ್ರೀ ದಿಗಂಬರೇಶ್ವರ ಮಠದಿಂದ ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರದ ಮೆರವಣಿಗೆ ಆಯೋಜಿಸಲಾಯಿತು ನೂರಾರು ಮಹಿಳೆಯರು ಕುಂಭ ಹಾಗೂ ಕೆಲಸದೊಂದಿಗೆ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
    In (ರಾಜ್ಯ ) ಜಿಲ್ಲೆ
  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.