Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ

ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಚ್ಛತಾ ಅಭಿಯಾನ: ಬಸ್ ನಿಲ್ದಾಣಗಳ ಸ್ವಚ್ಛತೆ ಕಾಪಾಡಲು ಕರೆ
(ರಾಜ್ಯ ) ಜಿಲ್ಲೆ

ಸ್ವಚ್ಛತಾ ಅಭಿಯಾನ: ಬಸ್ ನಿಲ್ದಾಣಗಳ ಸ್ವಚ್ಛತೆ ಕಾಪಾಡಲು ಕರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗ ಜಿಲ್ಲಾಡಳಿತ ಹಾಗೂ ವಿಜಯಪುರ ರೋಟರಿ ಕ್ಲಬ್‌ನ ಇವರ ಸಹಯೋಗದಲ್ಲಿ ಪ್ರಯಾಣಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಉದ್ದೇಶದಿಂದ ಇತ್ತೀಚೆಗೆ ಒಂದು ದಿನದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಅವರು ಮಾತನಾಡಿ, ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಛತೆ ಹಾಗೂ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಬಸ್‌ನಿಲ್ದಾಣಗಳ ಸ್ವಚ್ಛತೆ ಹಾಗೂ ಪ್ರಯಾಣಿಕ ಸ್ನೇಹಿ ಶೌಚಾಲಯ ನಿರ್ವಹಣೆಗಾಗಿ ಕಾರ್ಮಿಕ ಇಲಾಖೆಯಡಿ ನೋಂದಾಯಿತ ಗುತ್ತಿಗೆದಾರರಿಗೆ ಇ-ಟೆಂಡರ್ ಮೂಲಕ ಆಯ್ಕೆ ಮಾಡಿ ಪರವಾನಗಿ ನೀಡಲಾಗಿದೆ. ಪರವಾನಿಗೆದಾರರು ಪ್ರತಿನಿತ್ಯ ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವುದನ್ನು ಪರಿಶೀಲಿಸಲು ಬಸ್ ನಿಲ್ದಾಣಗಳ ಸ್ವಚ್ಛತೆ ವಿಜಯಪುರ ವಿಭಾಗ ಎಂಬ ವಾಟ್ಸ್-ಅಪ್ ಗ್ರೂಪ್ ರಚಿಸಿಕೊಂಡು ಅಲ್ಲಿ ಪ್ರತಿ ದಿನ ಮೂರು ಬಾರಿ ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವ ಕುರಿತಾಗಿ ಜಿಪಿಎಸ್ ಫೋಟೊ ಅಪ್‌ಲೋಡ್ ಮಾಡಲು ಸಿಬ್ಬಂದಿಗೆ ಸೂಚಿಸಲಾಗಿದೆ. ಸಂಸ್ಥೆಯ ಸಿಬ್ಬಂದಿಗಳು ಹಾಗೂ ಸ್ವಚ್ಛತಾ ಕಾರ್ಮಿಕರು ಪ್ರತಿದಿನ ಅಪಲೋಡ್ ಮಾಡಿದ ಪೋಟೊಗಳನ್ನು ಪರಿಶೀಲಿಸಿ ಬಸ್ ನಿಲ್ದಾಣಗಳನ್ನು ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಾಣೇಶ ಜಹಾಗೀರದಾರ ಮಾತನಾಡಿ, ಸಾರ್ವಜನಿಕರು ನಿಲ್ದಾಣಗಳಲ್ಲಿ ಕಸ ಎಲ್ಲೆಂದರಲ್ಲಿ ಎಸೆಯದೇ ಬಸ್ ನಿಲ್ದಾಣಗಳ ಆವರಣ ನಮ್ಮ ಆಸ್ತಿಯಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದ ಅಧಿಕಾರಿ, ಸಿಬ್ಬಂದಿ, ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ

ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ
    In (ರಾಜ್ಯ ) ಜಿಲ್ಲೆ
  • ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.