Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗನವಾಡಿಯಲ್ಲಿಯೇ ಮಗುವಿನ ಸಂಪೂರ್ಣ ಬೆಳವಣಿಗೆ :ಚವ್ಹಾಣ
(ರಾಜ್ಯ ) ಜಿಲ್ಲೆ

ಅಂಗನವಾಡಿಯಲ್ಲಿಯೇ ಮಗುವಿನ ಸಂಪೂರ್ಣ ಬೆಳವಣಿಗೆ :ಚವ್ಹಾಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಇಲಾಖೆಯ ಭಾಗ್ಯಲಕ್ಷ್ಮಿ, ಮಾತೃವಂದನಾ, ಮಾತೃಪೂರ್ಣ ಯೋಜನೆಗಳು ಸಮುದಾಯಕ್ಕೆ ಬಹಳ ಉಪಯೋಗವಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದ ಚೌಕಿಮಠದಲ್ಲಿ ಸೋಮವಾರ ಜರುಗಿದ ಪೋಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇನ್ನು ಮುಂದೆ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭವಾಗುತ್ತವೆ. ಮಗುವಿನ ಸಂಪೂರ್ಣ ಬೆಳವಣಿಗೆ ಅಂಗನವಾಡಿಯಲ್ಲಿಯೇ ಆಗುತ್ತದೆ ಎಂದರು.
ಸಿಂದಗಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಕೆ.ಹಳ್ಳಿ ಮಾತನಾಡಿ, ಪೋಷಣ ಮಾಸಾಚಾರಣೆ ಕಾರ್ಯಕ್ರಮ ೨೦೧೮ ರಲ್ಲಿ ಪ್ರಾರಂಭವಾಗಿದೆ. ಈ ಕಾರ್ಯಕ್ರಮದಿಂದ ಕಿಶೋರಿಯರು, ಬಾಣಂತಿಯರು, ೬ ವರ್ಷದ ಮಕ್ಕಳಿಗೆ ಅನುಕೂಲವಾಗಿದೆ ಎಂದರು.
ಗ್ರಾಮದ ರಾಜಶೇಖರಗೌಡ ಪೋ.ಪಾಟೀಲ ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿಗಳು ಜಿಲ್ಲೆಗೆ ಮಾದರಿಯಾಗಿವೆ. ಸಮುದಾಯದ ಸಹಕಾರದಿಂದ ಮಕ್ಕಳ ಕಲಿಕೆ ಉತ್ತಮ ರೀತಿಯಲ್ಲಿ ಇದೆ ಎಂದರು.
ಯೋಜನೆಯ ವಿವಿಧ ಕಾರ್ಯಕ್ರಮಗಳಾದ ಮೂರು ವರ್ಷದ ಮಕ್ಕಳಿಗೆ ಅಕ್ಷರ ಬರಹ, ಅನ್ನ ಪ್ರಾಶನ, ಹೆಣ್ಣು ಮಗುವಿನ ಹುಟ್ಟುಹಬ್ಬ, ಗರ್ಭಿಣಿಯರಿಗೆ ಸೀಮಂತ, ಮಕ್ಕಳ ನೃತ್ಯ, ಕುಣಿತ ಚಟುವಟಿಕೆಗಳನ್ನು ಕೈಗೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಗ್ರಾಮ ಪಂಚಾಯಿತಿ ಲೆಕ್ಕಿಗ ಮುನ್ನಾ ಟಕ್ಕಳಕಿ ಸನ್ಮಾನಿಸಿದರು. ಜೊತೆಗೆ ಅಂಗನವಾಡಿ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು .
ಬಾಪುಗೌಡ ಬಿರಾದಾರ, ಮಲ್ಲನಗೌಡ ಬಿರಾದಾರ, ಭೀಮನಗೌಡ ಕುಳೇಕುಮಟಗಿ, ರಾಜಶೇಖರ ಛಾಯಗೋಳ, ಶ್ರೀನಾಥಗೌಡ ಪಾಟೀಲ, ಡಾ.ಅಶೋಕ ಕುಳೇಕುಮಟಗಿ, ಛತ್ರಪ್ಪ, ಯಾಶೀನ ವಡಗೇರಿ, ಮಾನಂದ ನಾಯ್ಕಲ್, ಮಸನಪ್ಪ ಮನಹಳ್ಳಿ, ಸಂಗಪ್ಪಗೌಡ ಬಿರಾದಾರ, ವಿ.ಎಸ್.ಕುಲಕರ್ಣಿ, ಹಿರಿಯ ಮೇಲ್ವಿಚಾರಕಿ ಸುಧಾ ಬಾವಿಕಟ್ಟಿ. ಆರೋಗ್ಯ ಇಲಾಖೆಯ ಮೇಲ್ವಿಚಾರಕ ಕೆ.ಎಸ್.ಕಟ್ಟಿಮನಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವ್ಹಿ.ಪಟ್ಟಣಶೆಟ್ಟಿ, ಸ್ನೇಹ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಗೌಡಪ್ಪ ಬಿರಾದಾರ, ವಲಯ ಮೇಲ್ವಿಚಾರಕಿ ಶಹಜಾದ ಕಾಗಲ್ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಹಾಯಕಿಯರು, ಪಾಲಕರು ಮತ್ತು ಮಕ್ಕಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!
    In ವಿಶೇಷ ಲೇಖನ
  • ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..
    In ವಿಶೇಷ ಲೇಖನ
  • ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್
    In (ರಾಜ್ಯ ) ಜಿಲ್ಲೆ
  • ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿ ಕೃಷ್ಣ ಕುಂಬಾರ ಗೆ ಸಾಧನೆಯ ಗರಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಬೇಕು ಕಾಯಕಲ್ಪ :ಮನವಿ
    In (ರಾಜ್ಯ ) ಜಿಲ್ಲೆ
  • ಕಂಪೆನಿ ಸರ್ಕಾರಕ್ಕೆ ಸಿಂಹ ಸ್ವಪ್ನವಾಗಿದ್ದ ದೇಶಭಕ್ತ ಸಂಗೊಳ್ಳಿ ರಾಯಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.