Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಯಿ ಕಡಿತ ನಿರ್ಲಕ್ಷಿಸದೆ ತಕ್ಷಣ ಲಸಿಕೆ ಪಡೆದುಕೊಳ್ಳಿ
(ರಾಜ್ಯ ) ಜಿಲ್ಲೆ

ನಾಯಿ ಕಡಿತ ನಿರ್ಲಕ್ಷಿಸದೆ ತಕ್ಷಣ ಲಸಿಕೆ ಪಡೆದುಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ರೇಬಿಸ್ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾಯಿ ಕಡಿತಕ್ಕೊಳಗಾದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆ ವಹಿಸಿ, ತಕ್ಷಣ ಲಸಿಕೆ ಪಡೆದುಕೊಳ್ಳುವ ಮೂಲಕ ರೇಬಿಸ್ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರೇಬಿಸ್ ತಡೆಗಟ್ಟಲು ಮುಂದಾಗೋಣ ನೀವು-ನಾವು ನಮ್ಮ ಸಮಾಜ ಎಂಬ ಘೋಷವಾಕ್ಯದಡಿ ೨೦೨೫-ರ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಬೀದಿ ನಾಯಿ ಕಡಿತದ ಹಲವು ಪ್ರಕರಣಗಳು ವರದಿಯಾಗಿವೆ. ನಾಯಿ ಕಡಿತಕ್ಕೊಳಗಾಗದಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ನಿಯಮಿತವಾಗಿ ರೇಬಿಸ್ ನಿರೋಧಕ ಲಸಿಕೆ ಹಾಕಿಸಬೇಕು ಎಂದು ಅವರು ಹೇಳಿದರು.
ರೇಬಿಸ್ ರೋಗ ನಿಯಂತ್ರಣಕ್ಕಾಗಿ ಎಲ್ಲ ಇಲಾಖೆಗಳು ಕೈ ಜೋಡಿಸಿ ನಿಯಂತ್ರಣಕ್ಕೆ ಮುಂದಾಗಬೇಕು. ಪಾಲಿಕೆ ವತಿಯಿಂದ ಬೀದಿ ನಾಯಿಗಳ ಜನನ ನಿಯಂತ್ರಣ ಹಾಗೂ ರೇಬಿಸ್ ನಿರೋಧಕ ಲಸಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬೀದಿ ನಾಯಿಗಳಿಗೆ ಈಗಾಗಲೇ ಆಶ್ರಯ ಕೇಂದ್ರವನ್ನು ಬುರಣಾಪುರದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ವಿವಿಧ ಬೀದಿ ನಾಯಿಗಳಿಗೆ ಈ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗುತ್ತಿದ್ದು, ಪಾಲಿಕೆ ಹಾಗೂ ಪಶು ವೈದ್ಯಕೀಯ ಇಲಾಖೆಗಳು ಜಂಟಿಯಾಗಿ ಈ ಕೇಂದ್ರವನ್ನು ನಿರ್ವಹಿಸಲಿದ್ದಾರೆ ರೇಬಿಸ್ ರೋಗದ ಕುರಿತು ಗ್ರಾಮೀಣ, ನಗರ ಪ್ರದೇಶ ಸೇರಿದಂತೆ ಶಾಲಾ ಕಾಲೇಜ್ ಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಈ ರೋಗದ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸಲು ಆಗಾಗ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಬೆಂಗಳೂರಿನ ಪಶುವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಶರಣಪ್ಪ ಯಲಗೋಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ. ವಿಶ್ವ ರೇಬಿಸ್ ದಿನ್ ಸೆ.೨೮ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಕಳೆದ ೧೮ ವರ್ಷಗಳಿಂದ ಈ ದಿನಾಚರಣೆ ಆಚರಿಸಲಾಗುತ್ತಿದೆ. ೨೦೩೦ರವರೆಗೆ ರೇಬಿಸ್ ಮುಕ್ತ ಮಾಡಲು ಈ ದಿಸೆಯಲ್ಲು ನಾವೆಲ್ಲರೂ ಪ್ರಯತ್ನಿಸೋಣ. ಈ ಕುರಿತು ಹೆಚ್ಚೆಚ್ಚು ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳು, ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಮೂಲಕ ರೇಬಿಸ್ ಮುಕ್ತ ಮಾಡಲು ಅವರು ಕರೆ ನೀಡಿದರು.
ಸಾಂಕ್ರಾಮಿಕ ವಿಭಾಗದ ಹಿರಿಯ ವಿಜ್ಞಾನಿಗಳಾದ ಡಾ.ಗಂಗಾಧರ ಎನ್.ಎಲ್. ಅವರು, ರೇಬಿಸ್ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್‌ಕುಮಾರ ಗುಣಾರಿ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾಎಸ್.ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ವಿಠೋಬ ಎನ್.ಆಸಂಗಿಹಾಳ, ಜಿ.ಪಂ.ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಪಾಲಿಕೆ ಆರೋಗ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ, ಜಿಲ್ಲಾಸ್ಪತ್ರೆ ವೈದ್ಯ ಅಚ್ಯುತ್ ಪತ್ತಾರ, ಜಿಲ್ಲೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!
    In ವಿಶೇಷ ಲೇಖನ
  • ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..
    In ವಿಶೇಷ ಲೇಖನ
  • ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್
    In (ರಾಜ್ಯ ) ಜಿಲ್ಲೆ
  • ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿ ಕೃಷ್ಣ ಕುಂಬಾರ ಗೆ ಸಾಧನೆಯ ಗರಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಬೇಕು ಕಾಯಕಲ್ಪ :ಮನವಿ
    In (ರಾಜ್ಯ ) ಜಿಲ್ಲೆ
  • ಕಂಪೆನಿ ಸರ್ಕಾರಕ್ಕೆ ಸಿಂಹ ಸ್ವಪ್ನವಾಗಿದ್ದ ದೇಶಭಕ್ತ ಸಂಗೊಳ್ಳಿ ರಾಯಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.