Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
(ರಾಜ್ಯ ) ಜಿಲ್ಲೆ

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿ ವರ್ಷದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಭವ್ಯಪಥಸಂಚಲನ ಜನರ ಮನಸೂರೆಗೊಂಡಿತ್ತು.
ಅಪಾರ ಸಂಖ್ಯೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷಧಾರಿಗಳು ಪಟ್ಟಣದ ಶ್ರೀಬಸವೇಶ್ವರ ಅಂತರಾಷ್ಟ್ರೀಯ ವಿದ್ಯಾಲಯದ ಆವರಣದಲ್ಲಿ ಜಮಾಯಿಸಿದ ನಂತರ ಪಥಸಂಚಲನ ಆರಂಭವಾಗಿ ಪ್ರಮುಖ ರಸ್ತೆಗಳ ಮಾರ್ಗವಾಗಿ
ಸಮಾರೋಪ ಸಮಾರಂಭ ನಡೆಯುವ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಆವರಣಕ್ಕೆ ಪಥ ಸಂಚಲನ ತಲುಪಿತು.
ಪಥಸಂಚಲನ ಮಾರ್ಗದುದ್ದಕ್ಕೂ ಸ್ವಯಂಸೇವಕರ ಮೇಲೆ ಜನರು ಪುಷ್ಪ ವೃಷ್ಟಿಗೈದರು. ಮಾರ್ಗದಲ್ಲಿ ಅಲ್ಲಿಲ್ಲಿ ಬಾಲಕರು ದೇಶಭಕ್ತರ ವೇಷಭೂಷಣದೊಂದಿಗೆ ಗಮನ ಸೆಳೆದರು.
ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆ, ರಾಣಿ ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದು ಕಂಡುಬಂದಿತ್ತು. ಪಥಸಂಚಲನದ ಮಾರ್ಗದುದ್ದುಕ್ಕೂ ರಂಗೋಲಿ ಚಿತ್ತಾರ ಹಾಕಲಾಗಿತ್ತು. ಮಾರ್ಗದುದ್ದಕ್ಕೂ ಭಾರತ ಮಾತೆಗೆ ಜೈಕಾರ ಕೇಳಿಬಂದಿತ್ತು.
ಪಥಸಂಚಲನದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ರಾಜಶೇಖರ ಕಲ್ಲೂರ, ಸಂಗನಗೌಡ ಚಿಕ್ಕೊಂಡ, ಮುತ್ತು ಚಿಕ್ಕೊಂಡ, ಮಹಾದೇವ ಬಿರಾದಾರ, ಸಂತೋಷ ನಾಯಕ, ವಿನೂತ ಕಲ್ಲೂರ, ಪ್ರವೀಣ ಪವಾರ, ಮಣಿಕಂಠ ಕಲ್ಲೂರ, ಬಸವರಾಜ ಬಿಜಾಪುರ, ಕಲ್ಲು ಸೊನ್ನದ, ಶಂಕರಗೌಡ ಪಾಟೀಲ, ಸಿದ್ರಾಮ ಕಾಖಂಡಕಿ, ರಾಜು ಮುಳವಾಡ, ಸತೀಶ ಕ್ವಾಟಿ, ಮಲ್ಲಿಕಾರ್ಜುನ ಬೆಳ್ಳುಬ್ಬಿ, ಗೋಪಾಲ ಚಿಂಚೋಳಿ, ಡಾ.ಕರುಣಕರ ಚೌಧರಿ ಸೇರಿದಂತೆ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.