Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಂಗಭೂಮಿಗೆ ರಾಜು ತಾಳಿಕೋಟೆ ಕೊಡುಗೆ ಅನನ್ಯ :ಬಬಲೇಶ್ವರ

ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ

ಅತಿವೃಷ್ಟಿಯಿಂದ ಹಾಳಾದ ಉಕ ಜಿಲ್ಲೆಗಳಿಗೆ ಹೆಕ್ಟೆರ್‌ಗೆ ರೂ.೨೫ ಸಾವಿರ ಪರಿಹಾರ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨೪ ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ :ಆಕ್ಷೇಪಣೆ ಆಹ್ವಾನ
(ರಾಜ್ಯ ) ಜಿಲ್ಲೆ

೨೪ ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ :ಆಕ್ಷೇಪಣೆ ಆಹ್ವಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ವಿವಿಧ ೨೪ ಸಹಕಾರಿ ಸಂಘಗಳು ನಿಯಮಾನುಸಾರ ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿರುವ ಸೌಹಾರ್ದ ಸಹಕಾರಿ ಸಂಘಗಳನ್ನು ಸಮಾಪನೆ ಮಾಡಲು ಕ್ರಮ ವಹಿಸಲಾಗುತ್ತಿದ್ದು, ಈ ಕುರಿತು ಇಂಡಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಆಕ್ಷೇಪಣೆಗಳನ್ನು ಆಹ್ವಾನಿಸಿದ್ದಾರೆ.
ಇಂಡಿ ಉಪ ವಿಭಾಗದಲ್ಲಿ ನಿಯಮಾನುಸಾರ ಕಾರ್ಯನಿರ್ವಹಿಸದೇ ಇರುವ ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಇಂಡಿ, ಸಿಂದಗಿ ತಾಲೂಕಿನ ಶ್ರೀ ಬಿಸಿಲು ಸಿದ್ದೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಗೋಡಿಹಾಳ, ಕೌಶಲ್ಯ ಸೌಹಾರ್ದ ಪತ್ತಿನ ಸಹಕಾರಿ., ಸಿಂದಗಿ, ಶ್ರೀ ಸಿದ್ಧರಾಮೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ.,ಇಂಡಿ, ಶ್ರೀ ದುರ್ಗಾದೇವಿ ಪ.ಜಾ.ಮತ್ತು ಪ.ಪಂ. ಸೌಹಾರ್ದ ಪತ್ತಿನ ಸಹಕಾರಿ ನಿ., ಹೊರ್ತಿ, ಶ್ರೀ ಮುಕ್ತಾದೇವಿ ಪ.ಜಾ. ಮತ್ತು ಪ.ಪಂ. ವಿವಿದೋದ್ದೇಶಗಳ ಸೌಹಾರ್ದ ಪತ್ತಿನ ಸಹಕಾರಿ ನಿ., ಹಡಲಸಂಗ, ಸಮೃದ್ದಿ ಪತ್ತಿನ ಸೌಹಾರ್ದ ಪತ್ತಿನ ಸಹಕಾರಿ ನಿ., ದೇವರಹಿಪ್ಪರಗಿ, ಸಿಂದಗಿ ಶ್ರೀ ಓಂ ಸಾಯಿ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಕಾರ್ಮಿಕ ಕಲ್ಯಾಣ ಸೌಹಾರ್ದ ಪತ್ತಿನ ಸಹಕಾರಿ ನಿ., ಗುಬ್ಬೇವಾಡ, ಶ್ರೀ ಬೀರಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ.,ಸಿಂದಗಿ, ಶ್ರೀ ಬಸವಸಿರಿ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಶ್ರೀ ಯಶಸ್ವಿನಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿ.,ಸಿಂದಗಿ, ತೇಜಸ್ವಿನಿ ಮಹಿಳಾ ವಿಕಾಸ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಇಂಡಿ ಸಾಯಿಸಮೃದ್ದಿ ವಿವಿದೋದ್ದೇಶಗಳ ಸೌಹಾರ್ದ ಸಹಕಾರಿ ನಿ.,ಇಂಡಿ, ಶ್ರೀ ದವಳಮಲಿಕ ಸೌಹಾರ್ದ ಪತ್ತಿನ ಸಹಕಾರಿ ನಿ., ಯಂಕಂಚಿ, ಶ್ರೀ ರಾಣಿ ಚನ್ಮಮ್ಮ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಶ್ರೀ ಸೂಗೂರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಕೊಕಟನೂರ, ಶ್ರೀ ಗುರು ಬಸವ ವಿವಿದೋದ್ದೇಶಗಳ ಸೌಹಾರ್ದ ಸಹಕಾರಿ ನಿ., ಇಂಡಿ, ಆಲಮೇಲ ಪತ್ತಿನ ಸೌಹಾರ್ದ ಸಹಕಾರಿ ನಿ., ಆಲಮೇಲ, ಶ್ರೀ ಸೇವಾಲಾಲ ಬಂಜಾ ಪಜಾ/ಪಪಂ ಸೌಹಾರ್ದ ಸಹಕಾರಿ ನಿ., ಹಡಲಸಂಗ, ಶ್ರೀ ಶಾಂತವೀರ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಸಿಂದಗಿ ಶ್ರೀ ಪರಮಾನಂದ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ, ಕವಾಡ ಆದರ್ಶ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಜಿಗಜೀವಣಗಿ ಹಾಗೂ ಶ್ರೀ ನವಚೈತನ್ಯ ಸೌಹಾರ್ದ ಪತ್ತಿನ ಸಹಕಾರಿ ನಿ., ಝಳಕಿ ಸಂಘಗಳಿಗೆ ಈಗಾಗಲೇ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ ೧೯೯೭ ಕಲಂ-೪೮(೨)(ಸಿ) ರಡಿ ಏಕೆ ದಂಡು ಸುತ್ತುಬಾರದೆಂದು ೩೦ ದಿನಗಳ ಕಾಲಾವಕಾಶ ನೀಡಿ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
ಅಂತಿವಾಗಿ ಈ ಪ್ರಕಟಣೆಯ ಮೂಲಕ ಆಕ್ಷೇಪಣೆಗಳು, ಹೇಳಿಕೆಗಳನ್ನು ಆಹ್ವಾನಿಸಲಾಗಿದ್ದು, ಈ ಪ್ರಕಟಣೆಯ ೧೫ ದಿನಗಳೊಳಗಾಗಿ ಖುದ್ದಾಗಿ ಸೌಹಾರ್ದ ಸಹಕಾರಿಗಳ ಸಹಾಯಕ ನಿಬಂಧಕರ ಕಚೇರಿಗೆ ಹಾಜರಾಗಿ ತಮ್ಮ ಹೇಳಿಕೆ, ದಾಖಲೆಗಳನ್ನು ಸಲ್ಲಿಸುವಂತೆ ಇಂಡಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಂಗಭೂಮಿಗೆ ರಾಜು ತಾಳಿಕೋಟೆ ಕೊಡುಗೆ ಅನನ್ಯ :ಬಬಲೇಶ್ವರ

ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ

ಅತಿವೃಷ್ಟಿಯಿಂದ ಹಾಳಾದ ಉಕ ಜಿಲ್ಲೆಗಳಿಗೆ ಹೆಕ್ಟೆರ್‌ಗೆ ರೂ.೨೫ ಸಾವಿರ ಪರಿಹಾರ ನೀಡಿ

ರೈತ ಸಂಘ ಕಾರ್ಯಕಾರಿ ಸಮಿತಿಗೆ ಕುಂಬಾರ ನೇಮಕ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಂಗಭೂಮಿಗೆ ರಾಜು ತಾಳಿಕೋಟೆ ಕೊಡುಗೆ ಅನನ್ಯ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಅತಿವೃಷ್ಟಿಯಿಂದ ಹಾಳಾದ ಉಕ ಜಿಲ್ಲೆಗಳಿಗೆ ಹೆಕ್ಟೆರ್‌ಗೆ ರೂ.೨೫ ಸಾವಿರ ಪರಿಹಾರ ನೀಡಿ
    In (ರಾಜ್ಯ ) ಜಿಲ್ಲೆ
  • ರೈತ ಸಂಘ ಕಾರ್ಯಕಾರಿ ಸಮಿತಿಗೆ ಕುಂಬಾರ ನೇಮಕ
    In (ರಾಜ್ಯ ) ಜಿಲ್ಲೆ
  • ಅ.೧೬ರಂದು ವಿಜಯಪುರದಲ್ಲಿ ಮದ್ಯ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ವಿವಿಧ ತಾಲೂಕಾ ಕಚೇರಿಗೆ ಡಿಸಿ ಡಾ.ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ೨೪ ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ :ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ತೋಟಗಾರಿಕೆ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಂಸ್ಕೃತಿಯಿಂದ ಯುವಜನ ವಿಮುಖ :ಡಾ.ಜಾವಿದ ವಿಷಾದ
    In (ರಾಜ್ಯ ) ಜಿಲ್ಲೆ
  • ಕೆಟ್ಟುನಿಂತಿರುವ ಅಂಬ್ಯುಲೆನ್ಸ ರಿಪೇರಿಗೆ ಸಾರ್ವಜನಿಕರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.