Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಂಗಭೂಮಿಗೆ ರಾಜು ತಾಳಿಕೋಟೆ ಕೊಡುಗೆ ಅನನ್ಯ :ಬಬಲೇಶ್ವರ

ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ

ಅತಿವೃಷ್ಟಿಯಿಂದ ಹಾಳಾದ ಉಕ ಜಿಲ್ಲೆಗಳಿಗೆ ಹೆಕ್ಟೆರ್‌ಗೆ ರೂ.೨೫ ಸಾವಿರ ಪರಿಹಾರ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತ ಸಂಘ ಕಾರ್ಯಕಾರಿ ಸಮಿತಿಗೆ ಕುಂಬಾರ ನೇಮಕ
(ರಾಜ್ಯ ) ಜಿಲ್ಲೆ

ರೈತ ಸಂಘ ಕಾರ್ಯಕಾರಿ ಸಮಿತಿಗೆ ಕುಂಬಾರ ನೇಮಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ನಿಡಗುಂದಿ ತಾಲೂಕಿನ ಹಿರಿಯ ರೈತ ಧುರೀಣ ಬಸವರಾಜ ಶಿವಪ್ಪ ಕುಂಬಾರ ಅವರು ಕನಾ೯ಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಸಮಿತಿಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜ ಕುಂಬಾರ ಅವರನ್ನು ರೈತ ಸಂಘದ ಕಾರ್ಯಕಾರಿ ಸಮಿತಿಗೆ ನೂತನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಸಂಘದ ನೀತಿ ಸಿದ್ದಾಂತಗಳಿಗೆ ಬಗ್ದರಾಗಿ ಕಾಯಕ ಗೈಯಲು ಸೂಚಿಸಿದ್ದಾರೆ.
ಪ್ರತಿ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಸೇರಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೈತ ಸಂಘ,ಹಸಿರು ಸೇನೆ ಸಂಘಟನೆಯನ್ನು ಇನ್ನಷ್ಟು ಬಲವಾಗಿ ಸಂಘಟಿಸುವ ಹೊಣೆಗಾರಿಕೆ ಬಸವರಾಜ ಕುಂಬಾರ ಅವರಿಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ರೈತಪರ ಹಿತಕಾಪಾಡುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರಬೇಕೆಂದು ಆಶಿಸಿದ್ದಾರೆ. ಈ ನೇಮಕಾತಿ ಆದೇಶಕ್ಕೆ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹಾಗೂ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಜಂಟಿಯಾಗಿ ಅಂಕಿತ ಹಾಕಿ ಆದೇಶಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಂಗಭೂಮಿಗೆ ರಾಜು ತಾಳಿಕೋಟೆ ಕೊಡುಗೆ ಅನನ್ಯ :ಬಬಲೇಶ್ವರ

ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ

ಅತಿವೃಷ್ಟಿಯಿಂದ ಹಾಳಾದ ಉಕ ಜಿಲ್ಲೆಗಳಿಗೆ ಹೆಕ್ಟೆರ್‌ಗೆ ರೂ.೨೫ ಸಾವಿರ ಪರಿಹಾರ ನೀಡಿ

ಅ.೧೬ರಂದು ವಿಜಯಪುರದಲ್ಲಿ ಮದ್ಯ ಮಾರಾಟ ನಿಷೇಧ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಂಗಭೂಮಿಗೆ ರಾಜು ತಾಳಿಕೋಟೆ ಕೊಡುಗೆ ಅನನ್ಯ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಅತಿವೃಷ್ಟಿಯಿಂದ ಹಾಳಾದ ಉಕ ಜಿಲ್ಲೆಗಳಿಗೆ ಹೆಕ್ಟೆರ್‌ಗೆ ರೂ.೨೫ ಸಾವಿರ ಪರಿಹಾರ ನೀಡಿ
    In (ರಾಜ್ಯ ) ಜಿಲ್ಲೆ
  • ರೈತ ಸಂಘ ಕಾರ್ಯಕಾರಿ ಸಮಿತಿಗೆ ಕುಂಬಾರ ನೇಮಕ
    In (ರಾಜ್ಯ ) ಜಿಲ್ಲೆ
  • ಅ.೧೬ರಂದು ವಿಜಯಪುರದಲ್ಲಿ ಮದ್ಯ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ವಿವಿಧ ತಾಲೂಕಾ ಕಚೇರಿಗೆ ಡಿಸಿ ಡಾ.ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ೨೪ ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ :ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ತೋಟಗಾರಿಕೆ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಂಸ್ಕೃತಿಯಿಂದ ಯುವಜನ ವಿಮುಖ :ಡಾ.ಜಾವಿದ ವಿಷಾದ
    In (ರಾಜ್ಯ ) ಜಿಲ್ಲೆ
  • ಕೆಟ್ಟುನಿಂತಿರುವ ಅಂಬ್ಯುಲೆನ್ಸ ರಿಪೇರಿಗೆ ಸಾರ್ವಜನಿಕರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.