Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ
(ರಾಜ್ಯ ) ಜಿಲ್ಲೆ

ಜ್ಞಾನ ನೀಡಿದ ಶಿಕ್ಷಕರು ದಾರಿ ತೋರುವ ಜ್ಯೋತಿಯಂತೆ :ಆನಂದ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗದು. ನಮ್ಮ ಬದುಕಿಗೆ ಬಣ್ಣ ಮತ್ತು ಜ್ಞಾನ ನೀಡಿದ ಶಿಕ್ಷಕರು ಜೀವನಕ್ಕೆ ದಾರಿ ತೋರುವ ಜ್ಯೊತಿ ಇದ್ದಹಾಗೆ ಎಂದು ಓಲೇಮಠದ ಆನಂದ ದೇವರು ಹೇಳಿದರು.
ಇಲ್ಲಿನ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ 2006-07ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅಪೂರ್ವ ಸ್ನೇಹ ಸಂಗಮ ಹಾಗೂ ಗುರುಸ್ಮೃತಿ ಕಾರ್ಯಕ್ರಮದ ಸಾನ್ನಿದ್ಯವಹಿಸಿ ಮಾತನಾಡಿದರು.
ಶಿಕ್ಷಕರು ಅಕ್ಷರ ಜ್ಞಾನದೊಂದಿಗೆ ಶಿಸ್ತು, ಸಂಯಮ ಮತ್ತು ಜೀವನ ಮೌಲ್ಯಗಳನ್ನು ಕಲಿಸಿ ನಮ್ಮನ್ನು ಉತ್ತಮ ಪ್ರಜೆಗಳಾಗಿ ರೂಪಿಸುವ ಶಕ್ತಿ ಹೊಂದಿದ್ದಾರೆ. ಯಾರ ಜೀವನದಲ್ಲಿ ಮುಳ್ಳಾಗದೆ ಇನ್ನೊಬ್ಬರ ಜೀವನಕ್ಕೆ ಮಾದರಿಯಾಗಬೇಕು ಎಂದರು. 
ಮುತ್ತೂರ ರಾಚೋಟೇಶ್ವರ ವಿರಕ್ತಮಠದ ಗುರುಸಿದ್ದೇಶ್ವರ ಸ್ವಾಮಿಗಳು ಮಾತನಾಡಿ, ಮಕ್ಕಳ ಜೀವನ ಉಜ್ವಲಗೊಳಿಸುವ ಕಾರ್ಯ ಶಿಕ್ಷಕರಿಗೆದೆ. ಒಬ್ಬ ಶ್ರೇಷ್ಠ ಗುರು ವ್ಯಕ್ತಿ ಅಲ್ಲ ಅದೊಂದು ಶಕ್ತಿ, ಸ್ನೇಹಿತರನ್ನು ಹಣದಿಂದ ಅಳೆಯಲು ಸಾದ್ಯವಿಲ್ಲ ಅವರನ್ನು ಒಳ್ಳೆಯ ಮನಸ್ಸಿನಿಂದ ಅಳೆಯಲು ಸಾದ್ಯ. ಅಪೂರ್ವ ಸ್ನೇಹ ಸಂಗಮ ಹೀಗೆ ಮುಂದುವರೆಯಲಿ ಎಂದರು.
ಶಿಕ್ಷಕ ಪ್ರಭು ಹಿಡಕಲ್, ಆರ್.ಎಸ್. ತಳ್ಳಿ, ಎಸ್.ಎನ್. ಗಸ್ತಿ, ಮಾತನಾಡಿದರು. ಬಿ.ಕೆ. ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು, ವಿಧ್ಯಾರ್ಥಿಗಳಾದ ಧರೆಪ್ಪ ಮರನೂರ, ವೀಣಾ ಸಂಗಣ್ಣವರ, ಅಮಿತಾ ವಾಜಂತ್ರಿ, ಉತ್ತಮ ಕಾಂಬಳೆ ಅನಿಸಿಕೆ ವ್ಯಕ್ತಪಡಿಸಿ ಹೇಳಿದರು.
ವೇದಿಕೆಯಲ್ಲಿ ರುದ್ರಗೌಡ ಪಾಟೀಲ, ಎಸ್.ಆರ್. ಪಾಟೀಲ, ಎ.ಪಿ. ಮಾಳಿ, ಪಿ.ಜಿ. ಹೋಳಗಿ, ಎಸ್.ಎಂ. ಅಥಣಿ, ಆಯ್.ಎಸ್. ಕೋಲಾರ, ಎಂ.ಎಚ್.ಮರನೂರ, ಯು.ಬಿ.ನಾಯಕ, ಎ.ಡಿ. ಮೇತ್ರಿ, ಆರ್.ವಾಯ್. ಬೀಳಗಿ ಇದ್ದರು.
ವಿರೇಶ ಹಟ್ಟಿ ಸ್ವಾಗತಿಸಿದರು, ಪರಶುರಾಮ ಬಿಸನಾಳ ಪ್ರಾತ್ಸಾವಿಕವಾಗಿ ಮಾತನಾಡಿದರು, ಅರ್ಜುನ ನ್ಯಾಮಗೌಡ ವಂದಿಸಿದರು. 

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.