Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟಿಲಿಸ್ಕೋಪ‌ ತಯಾರಿಕೆ: ಹೊನವಾಡ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ಟಿಲಿಸ್ಕೋಪ‌ ತಯಾರಿಕೆ: ಹೊನವಾಡ ವಿದ್ಯಾರ್ಥಿಗಳ ಸಾಧನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಕರ್ನಾಟಕ ರಾಜ್ಯದ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕನಲ್ಲಿ ನಡೆದ ನಾನು ವಿಜ್ಞಾನಿ-2025 ಟೆಲಿಸ್ಕೋಪ್ ತಯಾರಿಕೆ ಕಾರ್ಯಾಗಾರದಲ್ಲಿ ಪ್ರಥಮ ಫೌಂಡೇಶನ್ ವಿಜ್ಞಾನ ಆವಿಷ್ಕಾರ ಮತ್ತು ಸಂಶೋಧನಾ ಕೇಂದ್ರದಲ್ಲಿ ತಾಲ್ಲೂಕಿನ ಹೊನವಾಡದ ಸರ್ಕಾರಿ ಶಾಲೆಯ ಎಂಟನೇ ತರಗತಿ ಮತ್ತು ಪಿಯುಸಿ ತರಗತಿಯ‌‌ ಗ್ರಾಮದ ಏಳು ವಿದ್ಯಾರ್ಥಿಗಳು ಕೇವಲ 45 ನಿಮಿಷದಲ್ಲಿ ಟೆಲಿಸ್ಕೋಪ್ ತಯಾರಿಸಿ ವಿಶ್ವ ದಾಖಲೆ ( ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್) ನಿರ್ಮಿಸಿದ್ದಾರೆ.
ವಿಧ್ಯಾರ್ಥಿಗಳಾದ ವಿಠ್ಠಲ ನರಳೆ, ಚಂದ್ರಕಾಂತ್ ತುಪ್ಪದ, ಪ್ರಥಮ ಖಂಡೆಕರ, ಶಾಂತಾ ತುಪ್ಪದ, ಪ್ರತಿಕ್ಷಾ ಜನಗೊಂಡ, ಪ್ರತಿಜ್ಞಾ ಜನಗೊಂಡ ಅಶ್ವಿನಿ ರಾಮತೀರ್ಥ ಪ್ರಶಸ್ತಿ ಪತ್ರ ಸ್ವೀಕರಿಸಿದರು.
ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಂಗಳವಾರ ತಮ್ಮ ಕಛೇರಿಗೆ ಬರಮಾಡಿಕೊಂಡು ಮಕ್ಕಳಿಗೆ ಸನ್ಮಾನಿಸಿ ಹಲವಾರು ವೈಜ್ಞಾನಿಕ ಪ್ರಶ್ನೆಗಳನ್ನು ಕೇಳಿ ಪ್ರಶಂಸೆ ವ್ಯಕ್ತಪಡಿಸಿದರು. ಮಕ್ಕಳು ತಯಾರಿಸಿದ ಅತ್ಯಾಧುನಿಕ ನ್ಯೂಟಾನಿಯನ ದೂರದರ್ಶಕ ಕಂಡು ಎಲ್ಲರನ್ನು ಬಿಇಓ ಕಛೇರಿಯಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಹೊನವಾಡದ ಪ್ರವಚನಕಾರ ಬಾಬುರಾವ ಮಹಾರಾಜ ಮಾತನಾಡಿ ಹೊನವಾಡದ ಪ್ರತಿಭೆಗಳು ಎಪಿಜೆ ಅಬ್ದುಲ್ ಕಲಾಂರಂತೆ ದೂರ ದೃಷ್ಟಿಯುಳ್ಳವರಾಗಲೆಂದು ನಮ್ಮೂರಿನ ಹೆಮ್ಮೆಯ ಮಾರ್ಗದರ್ಶಿ ಶಿಕ್ಷಕರಾದ ಭೀರಪ್ಪ ವಿಠ್ಠಲ ಖಂಡೇಕಾರ ಅವರು ಹದಿನೈದು ವರ್ಷದ ಪರಿಶ್ರಮ ಸಾರ್ಥಕ ಗೊಂಡಿದೆ. ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ ಹಸಿದವರ ಹೊಟ್ಟೆಗೆ ಬಿದ್ದ ಅನ್ನ ವ್ಯರ್ಥವಾಗುವುದಿಲ್ಲ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕ ಅಧ್ಯಕ್ಷ ಎಸ್. ಜಿ. ಲಕ್ಕುಂಡಿಮಠ ಮಾತನಾಡಿ ಟೆಲಿಸ್ಕೋಪ್ ತಯಾರಿಕಾ ಕಾರ್ಯಾಗಾರದ ಲಾಭವನ್ನು ಜಿಲ್ಲೆಯ ಎಲ್ಲಾ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು. ರಾಜ್ಯಾದ್ಯಂತ ಹೊನವಾಡದ ಪ್ರತಿಭೆಯನ್ನು ಪರಿಚಯಿಸುವುದರ ಜೊತೆಗೆ ವೈಜ್ಞಾನಿಕ ಮನೋಭಾವ ಮಾಡುವಂತೆ ಶ್ರಮಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷ ಎಸ್.ವಿ. ಬುರ್ಲಿ ಕಾರ್ಯದರ್ಶಿ ರಾಘವೇಂದ್ರ ಮೀಸಾಳೆ, ನಿರ್ದೇಶಕ ಧರೆಪ್ಪಾ ಕಿಲಾರಿ, ಪ್ರಥಮ ಫೌಂಡೇಶನ ಅಧ್ಯಕ್ಷ ಬೀರಪ್ಪ ವಿಠ್ಠಲ ಕಂಡೇಕಾರ, ಬಿ.ಕೆ. ಬಿರಾದಾರ, ಶಂಕರ ನರಳೆ, ಸಂದೀಪ್ ದೇಶಪಾಂಡೆ, ಶಿಕ್ಷಣ ಸಂಯೋಜಕ ಜಿ. ಟಿ. ಕಾಗವಾಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಹೊಟೇಲ್ ಸಂಘ ರೂ.1.50 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್:ಮಾಹಿತಿ ಪ್ರಕಟಿಸಿದ ರನ್ ಕೋರ್ ಕಮಿಟಿ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ
    In ವಿಶೇಷ ಲೇಖನ
  • ಮಣ್ಣು; ರೈತರ ಸಿರಿ ಸಂಪತ್ತು
    In ವಿಶೇಷ ಲೇಖನ
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.