Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗಠಾಣ ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರಿಂದ ಕಾಲುವೆಯಲ್ಲಿ ಧರಣಿ
(ರಾಜ್ಯ ) ಜಿಲ್ಲೆ

ನಾಗಠಾಣ ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರಿಂದ ಕಾಲುವೆಯಲ್ಲಿ ಧರಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ ರೈತ ಸಮುದಾಯದ ನೆರವಿಗೆ ಧಾವಿಸುವಂತೆ ಆಗ್ರಹಿಸಿ ಮುಳಸಾವಳಗಿ, ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಕಾಲುವೆಯಲ್ಲಿ ಧರಣಿ ಕುಳಿತು ವಿನೂತನ ಪ್ರತಿಭಟನೆ ಕೈಗೊಂಡರು.
ಮತಕ್ಷೇತ್ರದ ಇಂಗಳಗಿ, ನಿವಾಳಖೇಡ, ಮುಳಸಾವಳಗಿ ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ, ಗ್ರಾಮಗಳು ರೈತರು ಇಂಡಿ ರಸ್ತೆಯಲ್ಲಿನ ನಾಗಠಾಣ ಉಪಕಾಲುವೆಗೆ ತೆರಳಿ ಸುಡು ಬಿಸಿಲಿನಲ್ಲಿ ಧರಣಿ ಕುಳಿತರು.
ಈ ಸಂದರ್ಭದಲ್ಲಿ ಬಸನಗೌಡ ಬಿರಾದಾರ(ಭೈರೋಡಗಿ), ಬಸವರಾಜ ಕಲ್ಲೂರ(ಮುಳಸಾವಳಗಿ), ಶಿವಶಂಕರ ರೂಗಿ(ಚಿಕ್ಕರೂಗಿ), ರಮೇಶ ದೇಸಾಯಿ(ನಿವಾಳಖೇಡ) ಮಾತನಾಡಿ, ಚಿಮ್ಮಲಗಿ ಕಾಲುವೆಯ ಎನ್‌ಬಿಸಿ, ಕೆಬಿಸಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ಕಳೆದ ಎರಡು ತಿಂಗಳುಗಳಿಂದ ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ ಕಾಲುವೆಯಲ್ಲಿ ನೀರು ಹರಿಯುತ್ತಿಲ್ಲ. ಇದರಿಂದ ಈ ಕಾಲುವೆಯ ನೀರಿನ ಮೇಲೆ ಅವಲಂಬಿತವಾದ ಕೃಷಿಕರು ಜಾನುವಾರ ರಕ್ಷಣೆ ಹಾಗೂ ಕುಡಿಯುವ ನೀರಿಗಾಗಿ ಪರಿತಪ್ಪಿಸುವಂತಾಗಿದೆ.
ಜಿಲ್ಲೆಯ ಮುಳವಾಡ, ಗುತ್ತಿ ಬಸವಣ್ಣ ಕಾಲುವೆ ಸೇರಿದಂತೆ ಎಲ್ಲ ಕಾಲುವೆಗಳಲ್ಲಿ ನಿರಂತರ ನೀರು ಹರಿಸಲಾಗಿದೆ ಆದರೆ ಚಿಮ್ಮಲಗಿ ಕಾಲುವೆಯನ್ನು ಸಂಪೂರ್ಣ ಮರೆಯಲಾಗಿದೆ. ಯಾಕೆ ಈ ತಾರತಮ್ಯ ಎಂದು ಪ್ರಶ್ನೀಸಿ, ಕಳೆದ ತಿಂಗಳು ಈ ಭಾಗದ ರೈತರು ಖುದ್ದಾಗಿ ಶಾಸಕರಲ್ಲಿಗೆ ತೆರಳಿ ಮನವಿ ಮಾಡಿದ್ದರು. ನಂತರ ತಹಶೀಲ್ದಾರ ಕಚೇರಿಯ ಎತ್ತು, ಚಕ್ಕಡಿಗಳೊಂದಿಗೆ ಮುಂದೆ ಧರಣಿ ಕುಳಿತು ನೀರಿಗಾಗಿ ಆಗ್ರಹಿಸಿ ಮನವಿ ಮಾಡಿದರು. ನಂತರ ರೈತರೆಲ್ಲಾ ಸೇರಿ ಜಾಯವಾಡಗಿಗೆ ತೆರಳಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು. ಆದರೂ ಈವರೆಗೆ ಕಾಲುವೆಗೆ ನೀರು ಹರಿಯದೇ ಇದ್ದು ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಗೆ ಸಾಕ್ಷಿಯಾಗಿದೆ. ಹೀಗೆ ಮುಂದಿನ ಎರಡು ದಿನಗಳಲ್ಲಿ ನೀರು ಹರಿಸದೇ ಇದ್ದರೆ ಸೋಮವಾರದಂದು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಶಂಕರಗೌಡ ಪಾಟೀಲ, ಬಸವರಾಜ ಮಸೂತಿ, ಲಕ್ಷ್ಮಣ ನಿಡಗುಂದಿ, ಲಕ್ಷ್ಮಣ ದಳವಾಯಿ(ನಿವಾಳಖೇಡ) ಸಾಹೇಬಗೌಡ ಬಿರಾದಾರ, ಈರಣ್ಣ ಏಳಗಿ, ಪರಸಪ್ಪ ಪೂಜಾರಿ, ಸಾಹೇಬಗೌಡ ಬೂದಿಹಾಳ, ಶಂಕರಗೌಡ ಕೊಕಟನೂರ, ಗುರಣ್ಣ ಕುಂಬಾರ, ಮುದುಕಪ್ಪ ಚವ್ಹಾಣ ಭೀರು ಪೂಜಾರಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಇದ್ದರು.

BIJAPUR NEWS patil public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.