Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ದಲಿತ ಸಾಹಿತಿ ಕ್ರೆಡಿಟ್ ಅಗತ್ಯವಿಲ್ಲ” ಕವಿ ಡಾ.ಎಲ್ ಹನುಮಂತಯ್ಯ ಹೇಳಿಕೆ ಸ್ವಾಗತಾರ್ಹ
(ರಾಜ್ಯ ) ಜಿಲ್ಲೆ

“ದಲಿತ ಸಾಹಿತಿ ಕ್ರೆಡಿಟ್ ಅಗತ್ಯವಿಲ್ಲ” ಕವಿ ಡಾ.ಎಲ್ ಹನುಮಂತಯ್ಯ ಹೇಳಿಕೆ ಸ್ವಾಗತಾರ್ಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
ಡಾ.ಜಯವೀರ ಎ.ಕೆ
ಖೇಮಲಾಪುರ ( ರಾಯಬಾಗ )

ಉದಯರಶ್ಮಿ ದಿನಪತ್ರಿಕೆ

“ಸಾಹಿತ್ಯ ಕ್ಷೇತ್ರದಲ್ಲಿ ದಲಿತ ಸಾಹಿತಿ ಎಂಬ ಕ್ರೆಡಿಟ್ ಅಗತ್ಯವಿಲ್ಲ” ಕವಿ ಡಾ. ಎಲ್ ಹನುಮಂತಯ್ಯ ಅವರು ಬೆಂಗಳೂರಿನಲ್ಲಿ ಇತ್ತೀಚಿಗೆ ಪುಸ್ತಕಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಸಮಕಾಲಿನ ಸಂದರ್ಭದಲ್ಲಿ ವ್ಯಕ್ತಗೊಳಿಸಿದ ಈ ಪ್ರಬುದ್ಧ ಹೇಳಿಕೆ ಸ್ವಾಗತಾರ್ಹವಾದುದು. ಕನ್ನಡ ಸಾಹಿತ್ಯ ಲೋಕದಲ್ಲಿ ದಲಿತ ಕವಿ, ಬಲಿತ ಕವಿ, ಎಂಬ ಬೇಧ ಭಾವ ನಮ್ಮಿಂದ ಪೂರ್ಣ ತೊಲಗಬೇಕಾಗಿದೆ ಎಂಬ ಚಿಂತನೆಗೆ ಇವರ ಮನೋಜ್ಞ ಹೇಳಿಕೆ ನಿಜಕ್ಕೂ ಪುಷ್ಟಿ ನೀಡುತ್ತದೆ. ಕವಿ ಅಥವಾ ಸಾಹಿತಿಯ ಮಾನಸ ಗರ್ಭದಿಂದ ಅವಿರ್ಭವಿಸುವ ಮಹೋನ್ನತ ಜಾತ್ಯತೀತ ಭಾವಗಳು ಅಕ್ಷರ ರೂಪ ಪಡೆದು ಅಪೂರ್ವ ಸಾಹಿತ್ಯ ಸೃಷ್ಟಿಯಾಗುತ್ತದೆ. ಪರಿವರ್ತನೆಯ ಈ ಕಾಲ ಘಟ್ಟದಲ್ಲಿ ಸಾಹಿತಿಗಳನ್ನು ಬಲಿತ ಕವಿ, ದಲಿತ ಕವಿ ಎಂದು ಕ್ರೆಡಿಟ್ ಕೊಡಬಾರದು,ಸಾಹಿತ್ಯ ಕ್ಷೇತ್ರದಲ್ಲಿ ದಲಿತ ಎಂದು ಗುರುತಿಸಿಕೊಳ್ಳುವ ಹೆಮ್ಮೆ ಆಗಬಾರದು ಎಂಬ ಪ್ರಸ್ತುತ ಇವರ ಈ ಸೂಚ್ಯ ಹೇಳಿಕೆ ನಮ್ಮೆಲ್ಲರನ್ನು ಸುದೀರ್ಘವಾಗಿ ಚಿಂತನೆಗೆ ಪ್ರೇರೇಪಿಸುತ್ತದೆ. ಸದ್ಯ ನಿತ್ಯ ನಿರಂತರ ಅನುಗಾಲವೂ ಅಕ್ಷರ ಲೋಕ ಸಿರಿವಂತಗೊಳಿಸುವ ಕೈಂಕರ್ಯದಲ್ಲಿ ತೊಡಗಿರುವ ನಾಡಿನ ಈ ಕವಿ, ಸಾಹಿತಿಗಳು ಮನುಷ್ಯ ನಿರ್ಮಿತ ಈ ಜಾತಿಯ ಕಪಿ ಮುಷ್ಠಿಯಿಂದ ಹೊರಬಂದು ಪ್ರಾಜ್ಞರನ್ನು ಮೊದಲು ಮಾಡಿಕೊಂಡು ಎಲ್ಲ ವಾಚಕರು ಪ್ರಗತಿಪರ ಹಾಗೂ ವೈಚಾರಿಕತೆಯನ್ನು ಚೆನ್ನಾಗಿ ಮೈಗೂಡಿಸಿಕೊಂಡು ಪ್ರಮುಖವಾಗಿ ಸಮಷ್ಠಿ ಚಿಂತನೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಬಗ್ಗೆ ಕವಿ ಡಾ. ಹನುಮಂತಯ್ಯ ಅವರ ಪ್ರಗತಿಪರ ಚಿಂತನೆಯಿಂದ ಹೊಮ್ಮಿದ ಈ ಹೇಳಿಕೆ ಮಾರ್ಮಿಕವಾಗಿದೆ, ಚಿಂತನಾರ್ಹವಾಗಿದೆ.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.