ಇಂಡಿ: ಅ.೧೦ ರಂದು ಶಾಸಕ ಯಶವಂತರಾಯಗೌಡ.ವಿ.ಪಾಟೀಲ ಇವರ ೫೬ ನೇ ಹುಟ್ಟು ಹಬ್ಬವನ್ನು ಈ ವರ್ಷ ಭೀಕರ ಬರಗಾಲ ಇರುವದರಿಂದ ಅಭಿಮಾನಿ ಬಳಗ, ಕಾರ್ಯಕರ್ತರು ಜನ್ಮ ದಿನಾಚರಣೆಯನ್ನು ಆಚರಿಸಬಾರದೆಂದು ಶಾಸಕರು ಮನವಿ ಮಾಡಿದ ಪ್ರಯುಕ್ತ ತಾಲೂಕಿನಾದ್ಯಂತ ಕಾರ್ಯಕರ್ತರು ಶಾಸಕರ ಜನ್ಮ ದಿನಾಚರಣೆಯನ್ನು ಆಚರಿಸಬಾರದೆಂದು, ಶಾಸಕರ ಜನಸಂಪರ್ಕ ಕಾರ್ಯಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.